• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾವಣಾ ಬಾಂಡ್‌ ಅಕ್ರಮ, ಮೋದಿ ಕೈ ನಡುಗುತ್ತಿತ್ತು.. ನೀವು ನೋಡಿ..

ಕೃಷ್ಣ ಮಣಿ by ಕೃಷ್ಣ ಮಣಿ
April 17, 2024
in Top Story, ಇದೀಗ, ದೇಶ, ರಾಜಕೀಯ
0
ಚುನಾವಣಾ ಬಾಂಡ್‌ ಅಕ್ರಮ, ಮೋದಿ ಕೈ ನಡುಗುತ್ತಿತ್ತು.. ನೀವು ನೋಡಿ..
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಲೋಕಸಭೆ ಚುನಾವಣಾ ಕಾವು ರಂಗೇರಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಕಾಂಗ್ರೆಸ್‌‌ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ರಾಜ್ಯದಲ್ಲಿ ಪ್ರಚಾರ ಮಾಡಲು ಆಗಮಿಸಿದ್ದಾರೆ. ಸಕ್ಕರೆ ನಾಡು ಮಂಡ್ಯದಿಂದ ಪ್ರಚಾರ ಆರಂಭ ಮಾಡಿರುವ ರಾಹುಲ್‌, ಕಾಂಗ್ರೆಸ್‌‌ ಅಭ್ಯರ್ಥಿ ವೆಂಕಟರಮಣೇಗೌಡ ಪರ ಅಬ್ಬರದ ಪ್ರಚಾರ ಮಾಡಿದ್ದಾರೆ.

ಮಂಡ್ಯದ ವಿವಿ ಆವರಣದಲ್ಲಿ ನಡೆದ ಕಾಂಗ್ರೆಸ್​ ಬೃಹತ್​ ಸಮಾವೇಶದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ರಾಜ್ಯ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗಾಗಿ 5 ಗ್ಯಾರಂಟಿಗಳನ್ನ ಕೊಟ್ಟಿದೆ. ನಾವು ಪ್ರಮಾಣ ವಚನ ಸ್ವೀಕಾರ ಮಾಡಿದ ಕೂಡಲೇ ಕ್ಯಾಬಿನೆಟ್‌ ಸಭೆ ನಡೆಸಿ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಆದ್ರೆ ನರೇಂದ್ರ ಮೋದಿ ಕಲೆದ 10 ವರ್ಷದಿಂದ ಏನು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು..

ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಪ್ರಜಾಪ್ರಭುತ್ವ ಉಳಿಸೋ ಕೆಲಸ ಮಾಡಬೇಕಿದೆ. ನಾವು ಬಡವರು, ರೈತರ ಏಳಿಗೆಗಾಗಿ ಸರ್ಕಾರ ಮಾಡುತ್ತೇವೆ. ಆದ್ರೆ ಬಿಜೆಪಿ ಮಾತ್ರ ಪ್ರಜಾಪ್ರಭುತ್ವ ನಾಶ ಮಾಡುವ ಕೆಲಸ ಮಾಡ್ತಿದೆ. 25 ರಿಂದ 50 ಜನ ಉದ್ಯಮಿಗಳಿಗಾಗಿ ಬಿಜೆಪಿ ಸರ್ಕಾರ ನಡೆಸ್ತಿದೆ. ಚುನಾವಣಾ ಬಾಂಡ್‌ ಅನ್ನೋದು ಅತಿ ದೊಡ್ಡ ಹಗರಣ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಬಾಂಡ್‌ ಬಗ್ಗೆ ಸಂದರ್ಶನ ನೀಡುವಾಗ ಕೈ ನಡುಗುತ್ತಿತ್ತು ಎಂದಿದ್ದಾರೆ.

ಜೆಡಿಎಸ್‌ – ಬಿಜೆಪಿ ಎ ಟೀಂ ಬಿ ಟೀಂ ಅಲ್ಲ, ಎರಡೂ ಸೇರ್ಕೊಂಡು ಎ ಟೀಂ ಆಗಿವೆ. ಮಂಡ್ಯದಿಂದ ಎ ಟೀಂ ಓಡಿಸುವ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಅಬ್ಬರಿಸಿದ್ದಾರೆ. ಇನ್ನು ಕೇವಲ ಮಂಡ್ಯದಿಂದ ಮಾತ್ರ ಅಲ್ಲ, ಇಡೀ ರಾಜ್ಯದಿಂದಲೇ ಜೆಡಿಎಸ್‌ ಓಡಿಸುವ ಕೆಲಸ ಮಾಡಬೇಕಿದೆ. ಅದೇ ಕಾರಣದಿಂದ ರಾಹುಲ್‌ ಗಾಂಧಿ ಮಂಡ್ಯದಿಂದ ಪ್ರಚಾರ ಮಾಡಲು ಬಂದಿದ್ದಾರೆ. ಮಂಡ್ಯ ಗೆದ್ದರೆ ಇಂಡಿಯಾ ಗೆದ್ದಂತೆ ಎನ್ನುವ ವಿಶ್ವಾಸವಿದೆ ಎಂದು

Tags: BJPCongress Partylokasabha electionMandyaModiNarendra ModiRahul Gandhiಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಂಡ್ಯ ಜನಸಾಗರಕ್ಕೆ ಶ್ರೀರಾಮನವಮಿ ಶುಭಾಶಯ ಕೋರಿದ ಸಿಎಂ

Next Post

‘ಕಣ್ಣಪ್ಪ; ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಬಾಲಿವುಡ್‌ ಕಿಲಾಡಿ ಎಂಟ್ರಿ; ವಿಷ್ಣು ಮಂಚು ಚಿತ್ರದಲ್ಲಿ ಅಕ್ಷಯ್‌ ಕುಮಾರ್‌

Related Posts

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ
Top Story

ದೇಶದಲ್ಲಿ ಮುಸ್ಲಿಮರು ಇರಬಾರದೆಂದು ಭಾವಿಸಿದ್ರೆ ಆತ ಹಿಂದೂ ಅಲ್ಲ: ಸಂಚಲನ ಮೂಡಿಸಿದ ಮೋಹನ್ ಭಾಗವತ್ ಹೇಳಿಕೆ

by ಪ್ರತಿಧ್ವನಿ
August 30, 2026
0

ನ್ಯೂಯಾರ್ಕ್: ಭಾರತದಲ್ಲಿ ಎಲ್ಲಾ ಧರ್ಮಗಳು ಮತ್ತು ನಂಬಿಕೆಗಳಿಗೆ ಗೌರವ ನೀಡುವುದು ದೇಶದ ವೈಶಿಷ್ಟ್ಯವಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ‘ಹಿಂದೂ ರಾಷ್ಟ್ರ’ ಎಂಬ ಪರಿಕಲ್ಪನೆ...

Read moreDetails
ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

August 30, 2026
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
Next Post
‘ಕಣ್ಣಪ್ಪ; ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಬಾಲಿವುಡ್‌ ಕಿಲಾಡಿ ಎಂಟ್ರಿ; ವಿಷ್ಣು ಮಂಚು ಚಿತ್ರದಲ್ಲಿ ಅಕ್ಷಯ್‌ ಕುಮಾರ್‌

‘ಕಣ್ಣಪ್ಪ; ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಬಾಲಿವುಡ್‌ ಕಿಲಾಡಿ ಎಂಟ್ರಿ; ವಿಷ್ಣು ಮಂಚು ಚಿತ್ರದಲ್ಲಿ ಅಕ್ಷಯ್‌ ಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada