• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೋದಿ ವಾಹನಕ್ಕೆ ಅಡ್ಡಬಂದ ನಲಪಾಡ್ & ಟೀಮ್ ! ಚೊಂಬು ಪ್ರದರ್ಶಿಸಲು ಹೋಗಿ ಭಾರೀ ಹೈಡ್ರಾಮಾ !

ಪ್ರತಿಧ್ವನಿ by ಪ್ರತಿಧ್ವನಿ
April 20, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮೋದಿ ವಾಹನಕ್ಕೆ ಅಡ್ಡಬಂದ ನಲಪಾಡ್ & ಟೀಮ್ ! ಚೊಂಬು ಪ್ರದರ್ಶಿಸಲು ಹೋಗಿ ಭಾರೀ ಹೈಡ್ರಾಮಾ !
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ (Bengalore) ಕಾರ್ಯಕ್ರಮ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ವಾಪಸ್ ತೆರಳುವ ಸಂದರ್ಭದಲ್ಲಿ ಮೇಕ್ರಿ ಸರ್ಕಲ್ (mekri circle) ಸಮೀಪ ದೊಡ್ಡ ಹೈಡ್ರಾಮುವೇ (Highdrama) ನಡೆದು ಹೋಗಿದೆ . ಯೂಥ್ ಕಾಂಗ್ರೆಸ್ ಪ್ರೆಸಿಡೆಂಟ್ ನಲಪಾಡ್ (Nalapad) ಕೆಲವೊಂದಿಷ್ಟು ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಪ್ರಧಾನಿ ನರೇಂದ್ರ ಮೋದಿ ವಾಹನ ರಸ್ತೆ ಮಾರ್ಗವಾಗಿ ಬರುವ ಸಂದರ್ಭದಲ್ಲಿ ಚೊಂಬು ಪ್ರದರ್ಶಿಸಲು ಮುಂದಾಗಿದ್ದರು.

ADVERTISEMENT

ಪ್ರಧಾನಿ ನರೇಂದ್ರ ಮೋದಿ (Narendra modi) ಬೆಂಗಳೂರು ಆಗಮನದ ಹಿನ್ನೆಲೆ ,ಬರ ಪರಿಹಾರ ,ತೆರಿಗೆ ಪಾಲು ಪ್ರತಿ ವಿಚಾರದಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಚೊಂಬಿನ ಪೋಸ್ಟರ್ ಬಿಟ್ಟು ಪ್ರತಿಭಟನೆಗೆ ಮುಂದಾಗಿತ್ತು . ಬೆಳಗ್ಗೆ ಕೂಡ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಚಿವಾಲಾ (Randeep surjewala) ನೇತೃತ್ವದಲ್ಲಿ ಮೇಕ್ರಿ ಸರ್ಕಲ್ ಸಮೀಪ ಕಾಲಿಚೊಂಬು ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾಗಿದ್ದರು . ಆ ಸಂದರ್ಭದಲ್ಲಿ ಪೊಲೀಸರು ಎಲ್ಲಾ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದರು.

ಚಿಕ್ಕಬಳ್ಳಾಪುರದ(Chikkaballapur )ಸಮಾವೇಶ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ನಿಗದಿತ ಕಾರ್ಯಕ್ರಮಗಳನ್ನ ಮುಗಿಸಿ ವಿಮಾನ ನಿಲ್ದಾಣದ (Airport) ಕಡೆಗೆ ತೆರಳುವ ಸಂದರ್ಭದಲ್ಲಿ ಮೇಕ್ರಿ ಸರ್ಕಲ್ ಸಮೀಪ ನಳಪಾಳ್ ಮತ್ತು ತಂಡ ಕೈಯಲ್ಲಿ ಖಾಲಿ ಚೊಂಬನ್ನು ಹಿಡಿದು ಪ್ರಧಾನಿ ವಾಹನ ಸಾಗುತ್ತಿದ್ದ ರಸ್ತೆಗೆ ಅಡ್ಡಲಾಗಿ ಬಂದು , ಚಂಬು ಪ್ರದರ್ಶಿಸುವ ಪ್ರಯತ್ನ ಮಾಡಿದ್ದಾರೆ . ತಕ್ಷಣವೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಅಲರ್ಟ್ ಆಗಿ ಈ ಎಲ್ಲಾ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಮತ್ತೊಂದು ಕಡೆ ಇದೇ ವಿಚಾರವಾಗಿ ಟ್ವೀಟ್ (Tweet) ಮಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಚವಾಲ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಚಿಕ್ಕಬಳ್ಳಾಪುರದ ವೇದಿಕೆಯ ಮೇಲೆ ಕಾಂಗ್ರೆಸ್ ನೀಡಿದ ಚೊಂಬಿನ ಜಾಹೀರಾತಿನ ಪ್ರದರ್ಶನ ಮಾಡಿದ ಫೋಟೋ ಹಂಚಿಕೊಂಡು , ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಕೊಟ್ಟ ಚೊಂಬಿನ ವಾಸ್ತವತೆಯನ್ನು ಎದುರಿಸಿದ್ದಾರೆ ಅಂತ ಪೋಸ್ಟ್ ಮಾಡಿ ವ್ಯಂಗ್ಯವಾಡಿದ್ದಾರೆ.

ಒಟ್ನಲ್ಲಿ ಕಾಂಗ್ರೆಸ್ (congress) ಖಾಲಿ ಚೊಂಬಿನ ಪ್ರತಿಭಟನೆ ಬೆಂಗಳೂರಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು . ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರತಿನಿಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಾಳಯ ಹಮ್ಮಿಕೊಂಡಿದ್ದ ಚೊಂಬಿನ ಪ್ರತಿಭಟನೆ ,ನಲಪಾಡ್ ಮತ್ತು ತಂಡದ ಈ ಯತ್ನದ ಮೂಲಕ ಅತಿರೇಕಕ್ಕೆ ತಿರುಗಿದೆ.

Tags: BJPCongress Partyಚೊಂಬು ಪ್ರತಿಭಟನೆನರೇಂದ್ರ ಮೋದಿನಲಪಾಡ್ಬಿಜೆಪಿಬೆಂಗಳೂರುಮೇಕ್ರಿ ಸರ್ಕಲ್ರಂದೀಪ್ ಸುರ್ಜೇವಾಲಾ
Previous Post

ಅಂಬೇಡ್ಕರ್ ಮೆರವಣಿಗೆ ವೇಳೆ ಗಲಾಟೆ; ಯುವಕ ಕೊಲೆ

Next Post

Nail polish: ನೀವು ಹೀಗು ಸಹ ನೈಲ್ ಪೋಲಿಷ್ ರಿಮೂವ್ ಮಾಡ್ಬೋದು, simple hack!

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post
Nail polish: ನೀವು ಹೀಗು ಸಹ ನೈಲ್ ಪೋಲಿಷ್ ರಿಮೂವ್ ಮಾಡ್ಬೋದು, simple hack!

Nail polish: ನೀವು ಹೀಗು ಸಹ ನೈಲ್ ಪೋಲಿಷ್ ರಿಮೂವ್ ಮಾಡ್ಬೋದು, simple hack!

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada