• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ರಾಜಕೀಯ
0
ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ
Share on WhatsAppShare on FacebookShare on Telegram

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದು, ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ.

ADVERTISEMENT

ಇಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸೋಮವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಹಲವೆಡೆ ಮಳೆಯಿಂದಾಗಿ ಭಾರೀ ಅವಾಂತರಗಳೇ ಸೃಷ್ಟಿಯಾಗಿವೆ. ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಬೀದರ್, ಕಲಬುರಗಿ ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗಿದೆ. ಮಳೆಗೆ ಮೂವರು ಬಲಿಯಾಗಿದ್ದಾರೆ. ಹಲವೆಡೆ ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.

ಸೋಮವಾರ ಹಲವೆಡೆ ಬಿಸಿಲಿನ ಶಾಖ ಜನರನ್ನು ಹೈರಾಣ ಮಾಡಿತ್ತು. ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಬೀದರ್ ಜಿಲ್ಲೆಯ ನಿಟ್ಟೂರು (ಬಿ) ಗ್ರಾಮದಲ್ಲಿ ತಾಯಿಯ ಎದುರೇ ಮಗ ಸಿಡಿಲಿಗೆ ಬಲಿಯಾಗಿದ್ದಾನೆ. ಸುನೀಲ್ ವಿಜಯಕುಮಾರ್ ಮಗರೆ (32) ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾನೆ. ಯುವಕನ ಪಕ್ಕದಲ್ಲಿಯೇ ತಾಯಿ, ಅಣ್ಣ, ಚಿಕ್ಕಪ್ಪ ಇದ್ದರು. ಆದರೆ, ಅವರೆಲ್ಲ ಸಿಡಿಲಿನಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದೇವಂತಗಿ ಗ್ರಾಮದಲ್ಲಿ ಸಿಡಿಲಿಗೆ ಬಾಲಕ ಬಲಿಯಾಗಿದ್ದಾನೆ. ಚಂದ್ರಕಾಂತ್ ಭಜಂತ್ರಿ (12) ಜಮೀನಿನಿಂದ ಮನೆಗೆ ಮರಳಿ ಹೋಗುತ್ತಿದ್ದ ಸಂದರ್ಭದಲ್ಲಿ ಸಿಡಿಲಿಗೆ ಬಲಿಯಾಗಿದ್ದಾನೆ. ಕೊಪ್ಪಳದ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಶ್ರೀನಿವಾಸ ಗೊಲ್ಲರ (16) ಕುರಿ ಮೇಯಿಸುತ್ತಿದ್ದಾಗ ಸಿಡಿಲಿಗೆ ಬಲಿಯಾಗಿದ್ದಾನೆ. ಇರಕಲ್‍ಗಡದಲ್ಲಿ ಎತ್ತು ಹಾಗೂ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಚಿಕ್ಕಮಗಳೂರಿನ ಲಿಂಗದಹಳ್ಳಿಯಲ್ಲಿ ಕಾರಿನ ಮೇಲೆ ತೆಂಗಿನಮರ ಹಾಗೂ ವಿದ್ಯುತ್ ಕಂಬ ಬಿದ್ದು, ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Tags: heavy rainKarawaliRain
Previous Post

ಹಾಸನದಲ್ಲಿ ಕಾಂಗ್ರೆಸ್ ಕಡೆ ವಾಲಿದ್ರಾ ಮಹಿಳಾ ಮತದಾರರು ? ವರ್ಕೌಟ್ ಆಯ್ತಾ ಉಚಿತ ಬಸ್ ಗ್ಯಾರಂಟಿ ?! 

Next Post

ವಿಶ್ವವಿಖ್ಯಾತ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭ ರಾಜಧಾನಿ ಬೆಂಗಳೂರಲ್ಲಿ ಮನೆಮಾಡಿದ ಸಂಭ್ರಮ !

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
Next Post
ವಿಶ್ವವಿಖ್ಯಾತ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭ ರಾಜಧಾನಿ ಬೆಂಗಳೂರಲ್ಲಿ ಮನೆಮಾಡಿದ ಸಂಭ್ರಮ !

ವಿಶ್ವವಿಖ್ಯಾತ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭ ರಾಜಧಾನಿ ಬೆಂಗಳೂರಲ್ಲಿ ಮನೆಮಾಡಿದ ಸಂಭ್ರಮ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada