• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ನೌಕಾಪಡೆಯ ಹೆಲಿಕಾಪ್ಟರ್ ಗಳ ಮಧ್ಯೆ ಡಿಕ್ಕಿ; 10 ಜನ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ವಿದೇಶ
0
ನೌಕಾಪಡೆಯ ಹೆಲಿಕಾಪ್ಟರ್ ಗಳ ಮಧ್ಯೆ ಡಿಕ್ಕಿ; 10 ಜನ ಬಲಿ
Share on WhatsAppShare on FacebookShare on Telegram

ಕೌಲಾಲಂಪುರ್: ಮಲೇಷಿಯಾದಲ್ಲಿ ಪೂರ್ವಾಭ್ಯಾಸ ನಡೆಸುತ್ತಿದ್ದ ವೇಳೆ ನೌಕಾಪಡೆಯ 2 ಹೆಲಿಕಾಪ್ಟರ್‌ ಗಳ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಕನಿಷ್ಠ 10 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಇಂದು ಬೆಳಗ್ಗೆ 9.30ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಲೇಷಿಯಾದ ಲುಮುಟ್ ನೌಕಾ ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಹೆಲಿಕಾಪ್ಟರ್ ಗಳ ಡಿಕ್ಕಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಮದಲ್ಲಿ ವೈರಲ್ ಆಗಿದೆ.

ಸದ್ಯದ ಮಾಹಿತಿಯಂತೆ, ರಾಯಲ್ ಮಲೇಷಿಯನ್ ನೇವಿ ಪರೇಡ್‌ಗಾಗಿ ಹೆಲಿಕಾಪ್ಟರ್‌ಗಳು ಪೂರ್ವಾಭ್ಯಾಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಿಂದ ಹೆಲಿಕಾಪ್ಟರ್‌ ನಲ್ಲಿದ್ದ 10 ಜನ ಸಿಬ್ಬಂದಿ ಸಾವನ್ನಪ್ಪಿರುವ ಕುರಿತು ನೌಕಾಪಡೆ ಮಾಹಿತಿ ನೀಡಿದೆ.

Tags: DeathHelicopterMalaysia
Previous Post

23 Celebrity Tweets You Missed From The Golden Globes

Next Post

ಮಗು ಗಮನಿಸದೆ ಕಾರು ಚಲಾಯಿಸಿದ ತಂದೆ; ಮಗು ಸ್ಥಳದಲ್ಲಿಯೇ ದಾರುಣವಾಗಿ ಸಾವು

Related Posts

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 
ವಿದೇಶ

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

by ಪ್ರತಿಧ್ವನಿ
February 10, 2026
0

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಈ ವಿಡಿಯೋ ಭಾರತೀಯರಿಗೆ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರ "ರಾಜಕೀಯ ಜೀವನವನ್ನು...

Read moreDetails
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

February 6, 2026
Next Post
ಮಗು ಗಮನಿಸದೆ ಕಾರು ಚಲಾಯಿಸಿದ ತಂದೆ; ಮಗು ಸ್ಥಳದಲ್ಲಿಯೇ ದಾರುಣವಾಗಿ ಸಾವು

ಮಗು ಗಮನಿಸದೆ ಕಾರು ಚಲಾಯಿಸಿದ ತಂದೆ; ಮಗು ಸ್ಥಳದಲ್ಲಿಯೇ ದಾರುಣವಾಗಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada