• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯದಲ್ಲಿ ಕುಮಾರಸ್ವಾಮಿ ಶಕ್ತಿ ಪ್ರದರ್ಶನ.. ಕೈ ನಾಯಕರಿಗೆ HDK ವಾಗ್ಭಾಣ..

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in ಕರ್ನಾಟಕ, ರಾಜಕೀಯ
0
ಮಂಡ್ಯದಲ್ಲಿ ಕುಮಾರಸ್ವಾಮಿ ಶಕ್ತಿ ಪ್ರದರ್ಶನ.. ಕೈ ನಾಯಕರಿಗೆ HDK ವಾಗ್ಭಾಣ..
Share on WhatsAppShare on FacebookShare on Telegram

ಸಕ್ಕರೆನಾಡ ‘ಲೋಕ’ ಅಖಾಡ ರಂಗೇರಿದೆ. ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಹಾಗೂ ಕೈ ಅಭ್ಯರ್ಥಿ ಸ್ಟಾರ್ ಚಂದ್ರು ನಡುವೆ ನೇರಾನೇರ ಹಣಾಹಣಿ ಇದೆ. ಬಹಿರಂಗ ಪ್ರಚಾರದ ಕೊನೆ ದಿನವಾದ ಬುಧವಾರ ಕುಮಾರಸ್ವಾಮಿ ದೊಡ್ಡ ರೋಡ್ ಶೋ ನಡೆಸಿದ್ರು.ದೊಡ್ಡ ಜನಸಾಗರವೇ ಹರಿದುಬಂದಿತ್ತು.ಬಹಿರಂಗ ಪ್ರಚಾರ ಉದ್ದೇಶಿಸಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಭಾಷಣ ಮಾಡಿದ್ರು.ಈ ಬಾರಿ ಹಣಬಲ-ಜನಬಲದ ಚುನಾವಣೆ.ಕುಮಾರಸ್ವಾಮಿ ಸೋಲಿಸಲು ಕುಂತ್ರಂತ್ರ ಮಾಡಿದ್ದೇವೆ ಎಂದಿದ್ದಾರೆ.ಆದ್ರೆ ದುರಂತದ ಮಾತುಗಳಿಗೆ ಜನರೇ ಉತ್ತರ ಕೊಡ್ತಿದ್ದಾರೆ.ಕುಮಾರಸ್ಚಾಮಿ ಸೋಲಿಸಲು ಅವರ ಕೈಯಲ್ಲಿ ಸಾಧ್ಯವಿಲ್ಲ.ಜಿಲ್ಲೆ ಜನರನ್ನ ಪ್ರೀತಿಯಿಂದ ಗೆಲ್ಲಬಹುದು.ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ.
ಮಂಡ್ಯದ ಏಳು ವಿಧಾನಸಭಾ ಕ್ಷೇದ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದೀರಿ.ಜಿಲ್ಲೆಗೆ ನನ್ನ ಕೊಡುಗೆ ಏನು ಅಂತಾ ಕೇಳ್ತೀರಾ.ಆದ್ರೆ ಕಾಂಗ್ರೆಸ್ ಜಿಲ್ಲೆಗೆ ಕೊಟ್ಟ ಕೊಡುಗೆ ಏನು?
ಭತ್ತ ಬೆಳೆಯಬೇಡಿ ಎಂದು ಉಸ್ತುವಾರಿ ಸಚಿವರು ಹೇಳಿದ್ದಾರೆ.ಯಾವ ಬೆಳೆ ಪರಿಹಾರ ಕೊಟ್ಟಿದ್ದೀರಾ.ಈ‌ ಹಿಂದೆ 200 ರೈತರು ಆತ್ಮಹತ್ಯೆ ಮಾಡಿಕೊಂಡ್ರು.
ನಿಮ್ಮದೆ ಸರ್ಕಾರ ಇದ್ದರು ಒಂದು ಮನೆಗೂ ತೆರಳಿ ಸಾಂತ್ವಾನ ಹೇಳಲಿಲ್ಲ.ಆದ್ರೆ ನಾನು ಸರ್ಕಾರವಿಲ್ಲದಿದ್ದರೂ ನೊಂದ ರೈತ ಕುಟುಂಬಕ್ಕೆ ನೆರವಾದೆ ಎಂದರು.

ADVERTISEMENT


2018ರ ಚುನಾವಣೆಯಲ್ಲಿ ಜೆಡಿಎಸ್ ಅನ್ನ ಬಿಜೆಪಿ ಬಿ ಟೀಂ ಅಂದ್ರೀ.ಕೊನೆಗೆ ನಮ್ಮ ಮನೆ ಬಾಗಿಲಿಗೆ ಬಂದ್ರಿ.ದೇವೇಗೌಡ್ರು ಮಲ್ಲಿಕಾರ್ಜುನ್ ಖರ್ಗೆಯನ್ನ ಮುಖ್ಯಮಂತ್ರಿ ಮಾಡಿ ಅಂದ್ರು.
ಕಾಂಗ್ರೆಸ್ ನಾಯಕರು ಬಲವಂತಾವಾಗಿ ನನಗೆ ಮುಖ್ಯಮಂತ್ರಿ ಪಟ್ಟ ಕಟ್ಟುದ್ರಿ. ಕೊನೆಗೆ ಕಿರುಕುಳ ಕೊಟ್ರಿ.ಆದ್ರೂ 25 ಸಾವಿರ ಕೋಟಿ ರೂಪಾಯಿ ರೈತರ ಸಾಲಮನ್ನಾ ಮಾಡಿದೆ.ರಾಜ್ಯ ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ.20, 50 ರೂ ಛಾಪ ಕಾಗದ ಎಷ್ಟಾಗಿದೆ.
ರೈತರು ಟಿಸಿ ಹಾಕಿಸಲು ಎಷ್ಟು ಹಣ ಮಾಡಿದ್ದಾರೆ.ದಲಿತರ ಎಸ್ಸಿಪಿ ಹಣಕ್ಕೂ ಟೋಪಿ ಹಾಕಿದ್ದಾರೆ ಅಂತ
ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್ಡಿಕೆ ವಾಗ್ದಾಳಿ ನಡೆಸಿದ್ರು.ಕಾವೇರಿಯ ಮೇಕೆದಾಟು, ಮಹಾದಾಯಿ ವಿಚಾರದಲ್ಲಿ ಐದು ವರ್ಷದಲ್ಲಿ ನ್ಯಾಯ ಕೊಡಿಸುತ್ತೇನೆ. ಯಶಸ್ವಿಯಾಗದಿದ್ದರೇ ಮುಂದೆಂದೂ ವೋಟ್ ಕೇಳಲು ಬರಲ್ಲ.ರಾಮನಗರ ರಾಜಕೀಯ ಶಕ್ತಿ, ರಾಜ್ಯದಲ್ಲಿ ಗುರುತಿಸುವ ಶಕ್ತಿ ಕೊಟ್ಟಿದ್ದು ಮಂಡ್ಯ ಜಿಲ್ಲೆ.
ನಿಮ್ಮ ಮನೆಯ ಮಗನಾಗಿ ಕೆಲಸ ಮಾಡ್ತೇನೆ.ರಾಜ್ಯದ ಜನರ ಬದುಕು ಸರಿಪಡಿಸುವ ಅವಕಾಶವನ್ನ ನನಗೆ ಕಲ್ಪಿಸಿಕೊಡಿ ಅಂತ ಕುಮಾರಸ್ವಾಮಿ ಕೇಳಿಕೊಂಡರು.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಸಂಸದ ಡಿಕೆ ಸುರೇಶ್ ಆಪ್ತರ ಮನೆಮೇಲೆ ಧಿಡೀರ್ ಐಟಿ ರೈಡ್ ! 

Next Post

Hot water health benefits: ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ನಿವಾರಣೆ ಆಗುತ್ತದೆ!

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
Hot water health benefits: ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ನಿವಾರಣೆ ಆಗುತ್ತದೆ!

Hot water health benefits: ಬೆಳಗ್ಗೆ ಎದ್ದ ತಕ್ಷಣ ಒಂದು ಲೋಟ ಬಿಸಿ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ನಿವಾರಣೆ ಆಗುತ್ತದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada