• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಕರ್ನಾಟಕ, ರಾಜಕೀಯ
0
ಮತದಾನದಲ್ಲಿ ರಾಜ್ಯಕ್ಕೆ ಮಾದರಿಯಾದ ನಮ್ಮ ಮಂಡ್ಯ..
Share on WhatsAppShare on FacebookShare on Telegram

ಮಂಡ್ಯ ಅಂದ್ರೆ ಇಂಡಿಯಾ ಅನ್ನೋ ಮಾತಿದೆ. ಮಂಡ್ಯದ ರಾಜಕೀಯ ಇಡೀ ರಾಜ್ಯವೇ ತಿರುಗಿ ನೋಡುವಂತೆ ನಡೆಯುತ್ತದೆ. ಈ ಬಾರಿಯೂ ಕೂಡ ಮಂಡ್ಯ ಜನರು ಮತದಾನ ಮಾಡುವಲ್ಲಿ ಮಾದರಿಯಾಗಿದ್ದಾರೆ. ರಾಜ್ಯದಲ್ಲಿ ಶೇಕಡವಾರು ಮತದಾನ 69.23 ರಷ್ಟು ಆಗಿದೆ. ಕಳೆದ ಬಾರಿ 2019ರಲ್ಲಿ ಶೇಕಡ 70.4 ರಷ್ಟು ಮತದಾನ ಆಗಿತ್ತು. ಈ ಬಾರಿ ಕಳೆದ ಬಾರಿಗಿಂತಲೂ ಕಡಿಮೆ ಮತದಾನ ಆಗಿದೆ ಅನ್ನೋದು ದುರ್ದೈವದ ಸಂಗತಿ.

ADVERTISEMENT

ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರದ ಮತದಾನ ಅಂಕಿ ಆಂಶ ನೋಡುವುದಾದರೆ 2019 ರಲ್ಲಿ ಶೇಕಡ 80.5 ರಷ್ಟು ಮತದಾನ ಆಗಿದ್ರೆ ಈ ಬಾರಿ 81.48 ರಷ್ಟು ಮತದಾನ ಮಾಡುವ ಮೂಲಕ ಇಡೀ 14 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿದೆ. ಕೋಲಾರದಲ್ಲಿ 2019 ರಲ್ಲಿ ಶೇಕಡ 77.2 ರಷ್ಟು ಮತದಾನ ಆಗಿತ್ತು. ಈ ಬಾರಿ ಶೇಕಡ 78.07ರಷ್ಟು ಮತದಾನ ಆಗಿದೆ. ತುಮಕೂರಿನಲ್ಲಿ 2019 ಶೇಕಡ 77.4 ರಷ್ಟು ಮತದಾನ ಆಗಿತ್ತು, ಈ ಬಾರಿ ಶೇಕಡ 77.70 ಅಷ್ಟು ಮತದಾನ ಆಗಿದೆ.

ಹಾಸನದಲ್ಲಿ ಕಳೆದ ಬಾರಿ 2019ರಲ್ಲಿ ಶೇಕಡ 77.3ರಷ್ಟು ಮತದಾನ ಆಗಿತ್ತು. ಈ ಬಾರಿ ಶೇಕಡ 77.51ರಷ್ಟು ಮತದಾನ ಆಗಿದೆ. ದಕ್ಷಿಣ ಕನ್ನಡದಲ್ಲಿ 2019ರಲ್ಲಿ ಶೇಕಡ 77.9ರಷ್ಟು ಮತದಾನ ಆಗಿತ್ತು. ಈ ಬಾರಿ ಶೇಕಡ 77.43ರಷ್ಟು ಮತದಾನ ಆಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಳೆದ ಬಾರಿ 2019ರಲ್ಲಿ
76.7ರಷ್ಟು ಮತದಾನ ಆಗಿತ್ತು. ಈ ಬಾರಿ ಶೇಕಡ 76.82 ರಷ್ಟು ಮತದಾನ ಆಗಿದೆ. ಚಾಮರಾಜನಗರದಲ್ಲಿ 2019ರಲ್ಲಿ ಶೇಕಡ 75.3ರಷ್ಟು ಮತದಾನ ಆಗಿತ್ತು. ಈ ಬಾರಿ ಶೇಕಡ 76.59 ರಷ್ಟು ಮತದಾನ ಆಗಿದೆ.

ಉಡುಪಿ-ಚಿಕ್ಕಮಗಳೂರಲ್ಲಿ 2019 ಶೇ. 76.1ರಷ್ಟು ಮತ ಚಲಾವಣೆ ಆಗಿದ್ರೆ ಈ ಬಾರಿ ಶೇ. 76.06 ರಷ್ಟು ಮತದಾನ ಆಗಿದೆ. ಕೋಟೆನಾಡು ಚಿತ್ರದುರ್ಗದಲ್ಲಿ 2019ರಲ್ಲಿ ಶೇ. 70.8 ರಷ್ಟು ಮತದಾನ ಆಗಿದ್ರೆ, ಈ ಬಾರಿ ಶೇ. 73.11ರಷ್ಟು ಮತದಾನ ಆಗಿದೆ. ಇನ್ನು ಮೈಸೂರು-ಕೊಡಗು ಕ್ಷೇತ್ರದಲ್ಲಿ 2019ರಲ್ಲಿ ಶೇ. 69.5ರಷ್ಟು ಮತ ಚಲಾವಣೆ ಆಗಿತ್ತು. ಈ ಬಾರಿ ಶೇ. 70.45 ರಷ್ಟು ಮತ ಚಲಾವಣೆ ಆಗಿದೆ.

ಕಳೆಪೆ ಸಾಧನೆ ಮಾಡಿದ ನಮ್ಮ ಬೆಂಗಳೂರು!

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 2019ರಲ್ಲಿ ಶೇ.64.9 ರಷ್ಟು ಮತದಾನ ನಡೆದಿತ್ತು. ಈ ಬಾರಿ ಶೇ. 67.29ರಷ್ಟು ಮತದಾನ ಆಗುವ ಮೂಲಕ ಬಿಜೆಪಿ – ಕಾಂಗ್ರೆಸ್‌ ಅಭ್ಯರ್ಥಿಗಳ ಎದೆಯಲ್ಲಿ ತಳಮಳ ಸೃಷ್ಟಿಸಿದೆ. ಶೇಕಡವಾರು ಹೆಚ್ಚಾದ ಮತಗಳು ಯಾರ ಪಾಲು ಅನ್ನೋದ್ರ ಮೇಲೆ ಭವಿಷ್ಯ ನಿರ್ಧಾರ ಆಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬೆಂಗಳೂರು ಉತ್ತರ 2019ರಲ್ಲಿ ಶೇ. 54.7 ರಷ್ಟು, ಈಗ ಶೇ. 54.42ರಷ್ಟು. ಬೆಂಗಳೂರು ದಕ್ಷಿಣ 2019ರಲ್ಲಿ ಶೇ. 53.7ರಷ್ಟು ಈ ಬಾರಿ ಶೇ.53.15 ರಷ್ಟು. ಬೆಂಗಳೂರು ಕೇಂದ್ರ 2019ರಲ್ಲಿ ಶೇ. 54.3ರಷ್ಟು ಈ ಬಾರಿ ಶೇ. 52.81 ರಷ್ಟು ಮತದಾನ ಆಗಿದೆ. ಮಂಡ್ಯ ಜನರು ಮತದಾನದ ಮಹತ್ವ ಏನು ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡುವ ರೀತಿಯಲ್ಲಿ ಮಾದರಿಯಾಗಿ ನಿಂತಿದ್ದಾರೆ.

ಕೃಷ್ಣಮಣಿ

Tags: Electionlokasabha electionMandyvoting
Previous Post

ಐಪಿಎಲ್ ಇತಿಹಾಸದಲ್ಲಿಯೇ ದೊಡ್ಡ ಸ್ಕೋರ್ ಚೇಸ್ ಮಾಡಿದ ಪಂಜಾಬ್

Next Post

ಹಾಸನದಲ್ಲಿ ಅದೇ ಕೋಪ-ತಾಪ.. ಚುನಾವಣೆ ವೇಳೆ ಆಗಿದ್ದೇನು..?

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಹಾಸನದಲ್ಲಿ ಅದೇ ಕೋಪ-ತಾಪ.. ಚುನಾವಣೆ ವೇಳೆ ಆಗಿದ್ದೇನು..?

ಹಾಸನದಲ್ಲಿ ಅದೇ ಕೋಪ-ತಾಪ.. ಚುನಾವಣೆ ವೇಳೆ ಆಗಿದ್ದೇನು..?

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada