• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶೂಟಿಂಗ್ ವೇಳೆ ಪರಸ್ಪರ ಭೇಟಿಯಾದ ನಟ ದಿಗ್ಗಜರು!

ಪ್ರತಿಧ್ವನಿ by ಪ್ರತಿಧ್ವನಿ
May 4, 2024
in ಕರ್ನಾಟಕ, ಸಿನಿಮಾ
0
ಶೂಟಿಂಗ್ ವೇಳೆ ಪರಸ್ಪರ ಭೇಟಿಯಾದ ನಟ ದಿಗ್ಗಜರು!
Share on WhatsAppShare on FacebookShare on Telegram

ಸಿನಿಮಾ ರಂಗದ ನಟ ದಿಗ್ಗಜರಾದ ರಜನಿ ಹಾಗೂ ಅಮಿತಾಭ್ ಬಚ್ಚನ್ (Amitabh Bachchan) ಪರಸ್ಪರ ಭೇಟಿಯಾಗಿದ್ದು, ಅಭಿಮಾನಿಗಳು ಸಂತಸಪಡುವಂತಾಗಿದೆ.

ADVERTISEMENT

ಕೌನ್ ಬನೇಗಾ ಕರೋಡ್ಪತಿ ಶೂಟಿಂಗ್ ಸಂದರ್ಭದಲ್ಲಿ ಬ್ಯುಸಿಯಾಗಿದ್ದ ಅಮಿತಾಭ್ ಈಗ ವೆಟ್ಟೈಯನ್ (Vettaiyan) ಚಿತ್ರದ ಶೂಟಿಂಗ್ (Shooting) ನಲ್ಲಿ ಭಾಗಿಯಾಗಿದ್ದಾರೆ. ಈ ಫೋಟೋವನ್ನು ನಿರ್ಮಾಣ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದೆ.

ರಜನಿಕಾಂತ್ (Rajanikanth) ನಟನೆಯ ‘ಲಾಲ್ ಸಲಾಂ’ (Lal Salaam) ಸಿನಿಮಾ ರಜನಿ ಅಭಿಮಾನಿಗಳಿಗೆ ಏನೆಲ್ಲ ಬೇಕೊ ಎಲ್ಲವನ್ನೂ ಕೊಟ್ಟಿದ್ದರು. ಅಂದುಕೊಂಡಷ್ಟು ಚಿತ್ರಕ್ಕೆ ಸಿನಿಮಾಗೆ ಉತ್ತಮ ಸ್ಪಂದನೆ ಸಿಕ್ಕಿಲ್ಲ. ಈ ಚಿತ್ರದ ಮೊದಲ ದಿನ ಗಳಿಕೆ ನಾಲ್ಕುವರೆ ಕೋಟಿ ಎಂದು ಅಂದಾಜಿಸಲಾಗಿತ್ತು. ‘ಲಾಲ್ ಸಲಾಂ’ ಸೋಲಿನ ಬೆನ್ನಲ್ಲೇ ಹೊಸ ಸಿನಿಮಾ ತಲೈವ ಘೋಷಿಸಿದ್ದರು. ಈ ಸಿನಿಮಾಗೆ ಶೇ. 80ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಉಳಿದ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ರಜನಿ ಮಾಹಿತಿ ನೀಡಿದ್ದಾರೆ.

Tags: AmitabhRajanikant
Previous Post

ಕುಸಿದು ಬಿದ್ದು ಕಲಾವಿದ ದುರ್ಮರಣ; ಶುಕುನಿ ಪಾತ್ರದಲ್ಲಿದ್ದ ವ್ಯಕ್ತಿ!

Next Post

ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಸಿಎಂ ಸಿದ್ದರಾಮಯ್ಯಗೆ ಜೀವಕ್ಕೆ ಆತಂಕ ..!! ಗನ್‌ ಹಿಡಿದು ಬಂದಿದ್ದ ವ್ಯಕ್ತಿ!!

ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada