• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ.. ಯಾವುದೇ ಪುರಾವೆ ಸಿಕ್ಕಿಲ್ಲ : SIT ವಿರುದ್ಧ ಮಾಜಿ ಸಚಿವ ರೇವಣ್ಣ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
May 5, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಿದ್ರೆಯಿಲ್ಲದ ರಾತ್ರಿ ಕಳೆದ ರೇವಣ್ಣ ! ಕ್ಷಣ ಕ್ಷಣಕ್ಕೂ ರೇವಣ್ಣ ಎದೆಯಲ್ಲಿ ಆತಂಕ !
Share on WhatsAppShare on FacebookShare on Telegram

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ. ಯಾವುದೇ ಪುರಾವೆ ಇಲ್ಲದಿದ್ರೂ ಕೇಸ್ ದಾಖಲಿಸಿ SIT ಅಧಿಕಾರಿಗಳು ಬಂಧನ ಮಾಡಿದ್ದಾರೆ ಅಂತ ಮಾಜಿ ಸಚಿವ ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಶನಿವಾರ ಸಂಜೆ ಅರೆಸ್ಟ್ ಆದ ಬಳಿಕ ಇವತ್ತು ಭಾನುವಾರ SIT ಪೊಲೀಸರು ರೇವಣ್ಣ ಅವರನ್ನ ಬೆಂಗಳೂರಿನ ಶಿವಾಜಿನಗರದ ಬೌರಿಂಗ್ ಅಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಕರೆತಂದ್ರು. ಈ ವೇಳೆ ರೇವಣ್ಣ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರು.ನನ್ನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಯಾವುದೇ ಪುರಾವೆ ಸಿಕ್ಕಿಲ್ಲ.ಹೀಗಾಗಿ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ.ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಏ.28ಕ್ಕೆ ನನ್ನ ಮೇಲೆ FIR ದಾಖಲಿಸಿದ್ರು. ಈವರೆಗೂ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಅದಕ್ಕಾಗಿ ಮೇ 2 ರಂದು ಇನ್ನೊಂದು ಕೇಸ್ ಹಾಕಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ ಅಂತ SIT ವಿರುದ್ಧ ರೇವಣ್ಣ ಕೆಂಡಕಾರಿದ್ರು. ಕೆಲವೇ ಹೊತ್ತಲ್ಲಿ ರೇವಣ್ಣ ರನ್ನ ಜಡ್ಜ್ ಮುಂದೆ ಹಾಜರಿಪಡಿಸೋ ಸಾಧ್ಯತೆ ಇದೆ.

ADVERTISEMENT
Tags: : SIT. police investigation undergoing..Arresthdrevannainvestigatingmedical
Previous Post

ನರೇಂದ್ರ ಮೋದಿ ಮತ್ತೆ ಪ್ರಧಾನ ಮಂತ್ರಿ ಆಗಲ್ಲಾ ಸಿದ್ದರಾಮಯ್ಯ ಗರಂ

Next Post

Lip care: ನಿಮ್ಮ ತುಟಿಗಳು ಕಪ್ಪಾಗಿದ್ಯಾ,ಹಾಗಿದ್ರೆ ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!

Related Posts

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜಕೀಯ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
Lip care: ನಿಮ್ಮ ತುಟಿಗಳು ಕಪ್ಪಾಗಿದ್ಯಾ,ಹಾಗಿದ್ರೆ ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!

Lip care: ನಿಮ್ಮ ತುಟಿಗಳು ಕಪ್ಪಾಗಿದ್ಯಾ,ಹಾಗಿದ್ರೆ ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada