ಮಾಜಿ ಪಿಎಂ ದೇವೇಗೌಡ್ರ ಮಗ ಹೆಚ್ ಡಿ ರೇವಣ್ಣಗೆ ದೊಡ್ಡ ಸಂಕಷ್ಟ ಎದುರಾಗಿದೆ.ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಸಂಕಷ್ಟ ತಪ್ಪಿಲ್ಲ. ರೇವಣ್ಣ ಅವರನ್ನು 4 ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ.ಕೋರಮಂಗಲದ 17ನೇ ACMM ನ್ಯಾಯಾಧೀಶರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರನ್ನು ಕರೆದುಕೊಂಡು ಬಂದಿದ್ದರು. ನ್ಯಾಯಧೀಶರ ಮುಂದೆ ರೇವಣ್ಣರನ್ನು ಹಾಜರುಪಡಿಸಿದ ಎಸ್ಐಟಿ, 5 ದಿನ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಜಡ್ಜ್ ಮುಂದೆ ರಿಮೈಂಡ್ ಕಾಪಿ ಸಲ್ಲಿಕೆ ಮಾಡಿರುವ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಕಸ್ಟಡಿಗೆ ಕೇಳಲು ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿದ್ದಾರೆ
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಮೂರು ವರ್ಷಗಳು ಪೂರ್ಣಗೊಂಡಿದೆ. ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000...
Read moreDetails






