• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖ್ಯಾತ ನಟಿ ಪವಿತ್ರಾ ಜಯರಾಮ್ ಇನ್ನಿಲ್ಲ.. ಕರ್ನೂಲು ಬಳಿ ಕಾರು ಅಪಘಾತದಲ್ಲಿ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
May 12, 2024
in Top Story, ಇದೀಗ, ಕರ್ನಾಟಕ, ದೇಶ, ಸಿನಿಮಾ
0
ಖ್ಯಾತ ನಟಿ ಪವಿತ್ರಾ ಜಯರಾಮ್ ಇನ್ನಿಲ್ಲ.. ಕರ್ನೂಲು ಬಳಿ ಕಾರು ಅಪಘಾತದಲ್ಲಿ ನಿಧನ
Share on WhatsAppShare on FacebookShare on Telegram

ಕನ್ನಡದ ನಟಿ ಪವಿತ್ರಾ ಜಯರಾಂ ವಿಧಿವಶರಾಗಿದ್ದಾರೆ. ಕಿರುತೆರೆ ಪರದೆಯಲ್ಲಿ ಮಿಂಚಿ ಅಪಾರ ಯಶಸ್ಸು ಗಳಿಸಿದ್ದ ನಟಿ ಪವಿತ್ರಾ ಜಯರಾಂ ತಮ್ಮ ದೊಡ್ಡ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ.

ADVERTISEMENT

ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು

.ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಪವಿತ್ರಾ ನಿಧನಕ್ಕೆ ಕುಟುಂಬಸ್ಥರು ಶಾಕ್ ಆಗಿದ್ದು, ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Accident Case
Previous Post

20 ಸಾವಿರ ರೂ.ಗಿಂತಲೂ ಹೆಚ್ಚು ಸಾಲವನ್ನು ಹಣದ ರೂಪದಲ್ಲಿ ನೀಡುವಂತಿಲ್ಲ

Next Post

ಪ್ರಜ್ವಲ್ ವಿಡಿಯೋ ಕೇಸ್..ಪ್ರೀತಂ ಗೌಡ ಅತ್ಯಾಪ್ತ ಲಿಖಿತ್ ಗೌಡ ಸೇರಿ ಇಬ್ಬರು SIT ವಶಕ್ಕೆ..

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಪ್ರಜ್ವಲ್ ವಿಡಿಯೋ ಕೇಸ್..ಪ್ರೀತಂ ಗೌಡ ಅತ್ಯಾಪ್ತ ಲಿಖಿತ್ ಗೌಡ ಸೇರಿ ಇಬ್ಬರು SIT ವಶಕ್ಕೆ..

ಪ್ರಜ್ವಲ್ ವಿಡಿಯೋ ಕೇಸ್..ಪ್ರೀತಂ ಗೌಡ ಅತ್ಯಾಪ್ತ ಲಿಖಿತ್ ಗೌಡ ಸೇರಿ ಇಬ್ಬರು SIT ವಶಕ್ಕೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada