• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಇಂಡಿ ಒಕ್ಕೂಟ ಗೆಲುವು ಸಾಧಿಸಿದ ಮಾರನೇ ದಿನವೇ ಜೈಲಿಂದ ಹೊರಗೆ ಬರುತ್ತೇನೆ

ಪ್ರತಿಧ್ವನಿ by ಪ್ರತಿಧ್ವನಿ
May 13, 2024
in ದೇಶ
0
ಇಂಡಿ ಒಕ್ಕೂಟ ಗೆಲುವು ಸಾಧಿಸಿದ ಮಾರನೇ ದಿನವೇ ಜೈಲಿಂದ ಹೊರಗೆ ಬರುತ್ತೇನೆ
Share on WhatsAppShare on FacebookShare on Telegram

ನವದೆಹಲಿ: ಇಂಡಿ ಒಕ್ಕೂಟ ಗೆಲುವು ಸಾಧಿಸಿದ ಮಾರನೇ ದಿನವೇ ಜೈಲಿನಿಂದ ಹೊರ ಬರುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ADVERTISEMENT

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ತಿಹಾರ್ ಜೈಲಿನಲ್ಲಿ ನಾನಿರುವ ಸೆಲ್ ನಲ್ಲಿ ಎರಡು ಕ್ಯಾಮೆರಾ ಅಳವಡಿಸಲಾಗಿತ್ತು. ಅವುಗಳನ್ನು 13 ಜನ ಅಧಿಕಾರಿಗಳು ವೀಕ್ಷಿಸುತ್ತಿದ್ದರು. ಸಿಸಿಟಿವಿ ವಿಡಿಯೋಗಳನ್ನು ಪ್ರಧಾನಮಂತ್ರಿ ಕಚೇರಿಗೆ ನೀಡಲಾಗಿದೆ. ಮೋದಿ ಅವರು ನನ್ನ ಮೇಲೆ ನಿಗಾ ಇಡುತ್ತಿದ್ದಾರೆ. ಪ್ರಧಾನಿಗೆ ನನ್ನ ಮೇಲೆ ದ್ವೇಷವಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ (Narendra Modi) ಕೇಜ್ರಿವಾಲ್ ಖಿನ್ನತೆಗೆ ಒಳಗಾಗಿದ್ದಾರಾ ಇಲ್ಲವಾ ಎಂದು ನೋಡಲು ಬಯಸಿದ್ದರು. ಆದರೆ, ನಾನು ಖಿನ್ನತೆಗೆ ಒಳಗಾಗಿಲ್ಲ. ನನಗೆ ಹನುಮಂತನ ಆಶೀರ್ವಾದ ಇದೆ. ನಾನು ಜೂನ್ 4ರಂದು ಜೈಲಿನಲ್ಲಿಯೇ ಚುನಾವಣಾ ಫಲಿತಾಂಶ ನೋಡುತ್ತೇನೆ. ಇಂಡಿಯಾ ಬ್ಲಾಕ್ ಗೆದ್ದರೆ ನಾನು ಮತ್ತೆ ಜೂನ್ 5 ರಂದು ಹೊರಬರುತ್ತೇನೆ. ಆದರೆ ನಾವು ಈಗ ಕಷ್ಟಪಟ್ಟು ಕೆಲಸ ಮಾಡದಿದ್ದರೆ ನಾವು ಯಾವಾಗ ಮತ್ತೆ ಭೇಟಿಯಾಗಬಹುದು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮದ್ಯ ಹಗರಣದಲ್ಲಿ ವಿಚಾರಣೆಯಲ್ಲಿದ್ದಾರೆ. ಸದ್ಯ ಮಧ್ಯಮಂತರ ಜಾಮೀನು ಸಿಕ್ಕಿದ್ದು, ಜೂನ್ 2ರಂದು ಮತ್ತೆ ಜೈಲಿಗೆ ತೆರಳಲಿದ್ದಾರೆ.

Tags: BJPCM Aravind KejrivalIndi AlliancejailLiquor Scame
Previous Post

ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಪಾಲಾಗಿದ್ದ HD ರೇವಣ್ಣ ಗೆ ಕೂನೆಗು ಸಿಕ್ತು ಬೇಲ್

Next Post

ಪರಿಷತ್ ಚುನಾವಣೆ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದ ಡಿಸಿಎಂ ಡಿಕೆ ಶಿವಕುಮಾರ್ !  

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
ಬಿಜೆಪಿ ನೀರಿನ ವಿಚಾರದಲ್ಲಿ ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಡಿ.ಕೆ ಶಿವಕುಮಾರ್

ಪರಿಷತ್ ಚುನಾವಣೆ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದ ಡಿಸಿಎಂ ಡಿಕೆ ಶಿವಕುಮಾರ್ !  

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada