• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ದಿ ಸೂಟ್” ಚಿತ್ರದ ವಿಶೇಷ ಪಾತ್ರದಲ್ಲಿ ಸುಜಯ್ ಆರ್ಯ

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ಸಿನಿಮಾ
0
ದಿ ಸೂಟ್” ಚಿತ್ರದ ವಿಶೇಷ ಪಾತ್ರದಲ್ಲಿ ಸುಜಯ್ ಆರ್ಯ
Share on WhatsAppShare on FacebookShare on Telegram

ವಿಭಿನ್ನ ಕಥೆಯ ಈ ಚಿತ್ರ ಮೇ 17 ರಂದು ತೆರೆಗೆ

ADVERTISEMENT

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ನಿರ್ಮಾಣವಾಗುತ್ತಿವೆ. ಉತ್ತಮ ಕಂಟೆಂಟ್ ವುಳ್ಳ “ದಿ ಸೂಟ್” ಚಿತ್ರ ಮೇ 17 ರಂದು ತೆರೆ ಕಾಣಲಿದೆ. “ಸೂಟ್” ನ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಸುಜಯ್ ಆರ್ಯ ಅವರು ಅಭಿನಯಿಸಿದ್ದಾರೆ.

ಮೂಲತಃ ಉದ್ಯಮಿಯಾಗಿರುವ ಸುಜಯ್ ಆರ್ಯ ಅವರು ಈ ಹಿಂದೆ ರಾಮನಾಥ್ ಋಗ್ವೇದಿ ನಿರ್ದೇಶನದ “ಅಧಿಕಾರ” ಚಿತ್ರದಲ್ಲಿ ನಟಿಸಿದ್ದರು. ಸುಜಯ್ ಆರ್ಯ ಅವರನ್ನು ನೋಡಿದವರು ನೀವು ಹೋರೋ ತರ ಕಾಣುತ್ತೀರಾ.. ಸಿನಿಮಾದಲ್ಲಿ ನಟಿಸಿ ಎನ್ನುತ್ತಿದರಂತೆ. “ಅಧಿಕಾರ” ಚಿತ್ರದ ಸುಜಯ್ ಆರ್ಯ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗತ್ತು. ನಂತರ “ಸೂಟ್” ಚಿತ್ರದ ನಿರ್ದೇಶಕ ಭಗತ್ ರಾಜ್ ಅವರು ಸುಜಯ್ ಆರ್ಯ ಅವರನ್ನು ನೋಡಿ “ಸೂಟ್” ಚಿತ್ರದಲ್ಲಿ ಮುಖ್ಯ ಪಾತ್ರವಿದೆ. ಆದರೆ ಆ ಪಾತ್ರ ನೆಗಟೀವ್ ಶೇಡ್ ನಲ್ಲಿರುತ್ತದೆ‌‌. ಆ ಪಾತ್ರದಲ್ಲಿ ನೀವು ನಟಿಸಬೇಕೆಂದರು. ನೆಗಟೀವ್ ಪಾತ್ರವನ್ನು ಮಾಡಲು ನಾನು ಒಪ್ಪಿರಲಿಲ್ಲವಂತೆ. ಆದರೆ ನಟನಿಗೆ ಉತ್ತಮ ಪಾತ್ರ ಮುಖ್ಯ. ಎಂದು ನಿರ್ದೇಶಕರು ಹೇಳಿದಾಗ ಈ ಪಾತ್ರ ಒಪ್ಪಿಕೊಂಡು ನಟಿಸಿದ್ದೇನೆ. ಈಗ ಚಿತ್ರವನ್ನು ನೋಡಿದ್ದೇನೆ‌. ನನ್ನ ಪಾತ್ರ ತುಂಬಾ ಚೆನ್ನಾಗಿ ಬಂದಿದೆ ಎನ್ನುತ್ತಾರೆ ಸುಜಯ್ ಆರ್ಯ. ಮುಂದೆ ಕೂಡ ಉತ್ತಮ ಪಾತ್ರಗಳು ಬಂದರೆ ನಟಿಸುವ ಇರಾದೆ ಇದೆ ಎಂದು ಸುಜಯ್ ಆರ್ಯ ತಿಳಿಸಿದ್ದಾರೆ.

ಭಗತ್ ರಾಜ್ ನಿರ್ದೇಶನದ ಈ ಚಿತ್ರವನ್ನು ಬಿ.ರಾಮಸ್ವಾಮಿ ಹಾಗೂ ಮಾಲತಿ ಗೌಡ ನಿರ್ಮಿಸಿದ್ದಾರೆ. ಆರು ಹಾಡುಗಳಿಗೆ ಕಿರಣ್ ಶಂಕರ್ ಸಂಗೀತ ನೀಡಿದ್ದಾರೆ‌. ಕಿರಣ್ ಹಂಪಾಪುರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸೂಟ್ ಈ ಚಿತ್ರದ ನಾಯಕ ಹಾಗೂ ನಾಯಕಿ. ಕಮಲ್, ಸುಜಯ್, ಮಂಜುನಾಥ್ ಪಾಟೀಲ್, ದೀಪ್ತಿ ಕಾಪ್ಸೆ, ಕುಸುಮ ರಾಮಯ್ಯ, ಡಾ||ವಿ.ನಾಗೇಂದ್ರ ಪ್ರಸಾದ್, ಗಡ್ಡ ವಿಜಿ, ಉಮೇಶ್ ಬಣಕಾರ್ ಹಾಗೂ ರಂಗಭೂಮಿ ಮತ್ತು ರಾಜಕೀಯದ ಪ್ರಮುಖ ಗಣ್ಯರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: MovieThe Suit
Previous Post

ಸಾಂವಿಧಾನಿಕ ಸಂಸ್ಥೆಯ ಅನಪೇಕ್ಷಿತ ನಡವಳಿಕೆ

Next Post

ನಿಮ್ಮ ಉಗುರುಗಳು ಹಳದಿಯಾಗಿದ್ಯಾ? ಹಳದಿ ಉಗುರಗಳನ್ನ ಬಿಳುಪಾಗಿಸುವುದಕ್ಕೆ ಈ ಟ್ರಿಕ್ ನ ಟ್ರೈ ಮಾಡಿ.!

Related Posts

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬಿಗ್​ಬಾಸ್​ ಮಾಜಿ ಸ್ಪರ್ಧಿ ಹಾಗೂ ಮಾಡೆಲ್ ದಿವ್ಯಾ ಸುರೇಶ್​ ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ..ಅ.04ರಂದು ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ಘಟನೆ ನಡೆದಿದ್ದು,...

Read moreDetails
ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ

ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ನಿರ್ಮಾಪಕ: ಪವನ್ ವೆಂಕಟೇಶ್ ನಿರ್ದೇಶಕ

October 22, 2025
ನಾನು ಕೋಟಿ ಕೋಟಿ ದುಡ್ಡು ನೋಡಿದ್ದೆ ಬಿಗ್ ಬಾಸ್ ನಲ್ಲಿ ಡಮ್ಮಿ ಮಾಡಿದ್ರು..!

ನಾನು ಕೋಟಿ ಕೋಟಿ ದುಡ್ಡು ನೋಡಿದ್ದೆ ಬಿಗ್ ಬಾಸ್ ನಲ್ಲಿ ಡಮ್ಮಿ ಮಾಡಿದ್ರು..!

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ನಿಮ್ಮ ಉಗುರುಗಳು ಹಳದಿಯಾಗಿದ್ಯಾ? ಹಳದಿ ಉಗುರಗಳನ್ನ ಬಿಳುಪಾಗಿಸುವುದಕ್ಕೆ ಈ ಟ್ರಿಕ್ ನ ಟ್ರೈ ಮಾಡಿ.!

ನಿಮ್ಮ ಉಗುರುಗಳು ಹಳದಿಯಾಗಿದ್ಯಾ? ಹಳದಿ ಉಗುರಗಳನ್ನ ಬಿಳುಪಾಗಿಸುವುದಕ್ಕೆ ಈ ಟ್ರಿಕ್ ನ ಟ್ರೈ ಮಾಡಿ.!

Please login to join discussion

Recent News

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada