• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ?! ನಿಗೂಢ ನಾಯಕನ ಬಗ್ಗೆ ವ್ಯಾಪಕ ಚರ್ಚೆ !

ಪ್ರತಿಧ್ವನಿ by ಪ್ರತಿಧ್ವನಿ
May 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲೋಕ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ?! ನಿಗೂಢ ನಾಯಕನ ಬಗ್ಗೆ ವ್ಯಾಪಕ ಚರ್ಚೆ !
Share on WhatsAppShare on FacebookShare on Telegram

ಕಾಂಗ್ರೆಸ್ (congress) ಆಂತರಿಕ ಅಸಮಾಧಾನ, ಭಿನ್ನಮತವನ್ನೇ ಬಂಡವಾಳ ಮಾಡಿಕೊಳ್ಳಲು ಜೆಡಿಎಸ್‌ ಬಿಜೆಪಿ (Jds-Bjp) ಟಾರ್ಗೆಟ್ ಹಾಕಿಕೊಂಡಂತಿದೆ.ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗುದಿದ್ದು, ಫಲಿತಾಂಶದಲ್ಲಿ ಕಾಂಗ್ರೆಸ್ ಗೆ ಕಡಿಮೆ ಸ್ಥಾನ ಬಂದರೆ ಪಕ್ಷದಲ್ಲಿ ಅಸಮಾಧನ ಸ್ಪೋಟಗೊಳ್ಳೋ ಸಾಧ್ಯತೆಗಳು ಕಂಡುಬರ್ತಿದ್ದು ಇದನ್ನೇ ಎನ್‌ಕ್ಯಾಶ್ (Encash) ಮಾಡಿಕೊಳ್ಳಲು ಮೈತ್ರಿ ನಾಯಕರು ಲೆಕ್ಕಾಚಾರದಲ್ಲಿದ್ದಾರೆ.

ADVERTISEMENT

ಇನ್ನು ಕೆಲ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ (Cabinet) ಪುನರ್ ರಚನೆ ಆಗಲಿದೆ.ಈ ಸಂದರ್ಭದಲ್ಲಿ ಕೂಡ ಕಾಂಗ್ರೆಸ್ ನಲ್ಲಿ ಅಸಮಾಧಾನ ಅಥವಾ ಭಿನ್ನಮತ ಸ್ಪೋಟಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ.ಈ ವೇಳೆ ಸರ್ಕಾರ ಪತನ ಆಗಲಿದೆ ಎಂಬ ನಿರೀಕ್ಷೆಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರಿದ್ದಾರೆ.

ಲೋಕಸಭಾ ಫಲಿತಾಂಶದ ಬಳಿಕ ನಿಗೂಢ ನಾಯಕನ್ನೊಬ್ಬರ ರಾಜ್ಯ ಕಾಂಗ್ರೆಸ್ ನಲ್ಲಿ ಉದ್ಭವವಾಗಲಿದ್ದಾರೆ. ಆ ನಾಯಕ ಶಾಸಕರನ್ನ ಆಪರೇಷನ್ (Operation lotus) ಮಾಡಲಿದ್ದಾರೆ ಎಂದು ರಾಜ್ಯ ರಾಜಕಾರಣದಲ್ಲಿ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಮಹಾರಾಷ್ಟ್ರ (Maharashtra)| ಮಾದರಿಯನ್ನು ಚುನಾವಣೆಯೇ ಇಲ್ಲದೆ ಹೊಸ ಸರ್ಕಾರದ ರಚನೆ ಮಾಡಲು ಕಮಲದಳ ನಾಯಕರು ಕನಸು ಕಾಣುತ್ತಿದ್ದಾರೆ. ಈ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿದೆ.

Tags: ಆಪರೇಷನ್ ಕಮಲಾಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ ಸರ್ಕಾರಜೆಡಿಎಸ್ಬಿಜೆಪಿಮಹಾರಾಷ್ಟ್ರವಿಜಯೇಂದ್ರಸರ್ಕಾರ ಪತನ
Previous Post

ಮತ್ತೆ ಮುನ್ನಲೆಗೆ ಬಂದ ಡಿಕೆಶಿ ಸಿಎಂ ಕೂಗು ! ಡಿಕೆಶಿ ಆಪ್ತ ಬಸವರಾಜ್ ಶಿವಗಂಗಾ ಹೊಸ ಬಾಂಬ್ !

Next Post

100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 

100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada