• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

Krishna Mani by Krishna Mani
May 23, 2024
in Top Story
0
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..
Share on WhatsAppShare on FacebookShare on Telegram

ರಾಜ್ಯದಲ್ಲಿ ಪೂರ್ವ ಮುಂಗಾರಿನ(Pre-Monsoon) ಅಬ್ಬರ ಜೋರಾಗಿದೆ.. ಕಳೆದೊಂದು ವಾರದಿಂದ ರಾಜ್ಯದ ಬಹುತೇಕ ಕಡೆ ವರುಣಾರ್ಭಟ ಜೋರಾಗಿದ್ದು, ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ(Weather Department) ಮುನ್ಸೂಚನೆ ನೀಡಿದೆ.. ಮಳೆ ಆರ್ಭಟ ಹಿನ್ನೆಲೆ ಮಳೆ ಹಾನಿ ಪ್ರದೇಶಗಳಿಗೆ ಸಿಎಂ, ಡಿಸಿಎಂ ಬಸ್‌ನಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.. ನಾಯಂಡಹಳ್ಳಿ(Nayandahalli), ಗಾಳಿ ಆಂಜನೇಯ ದೇಗುಲದ ಬಳಿ ಪರಿಶೀಲನೆ ನಡೆಸಿ, ಕಾಲುವೆ ನಿರ್ಮಾಣಕ್ಕೆ ಅಂದಾಜು ವೆಚ್ಚದ ಮಾಹಿತಿ ಪಡೆದು ಸದ್ಯ ಹೊಸ ಕಾಲುವೆ ನಿರ್ಮಾಣಕ್ಕೆ 11.5 ಕೋಟಿ ಅನುದಾನ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ADVERTISEMENT

ಸಿಟಿ ರೌಂಡ್ಸ್(City Rounds) ಬಳಿಕ ಸಿಎಂ ಮಾಧ್ಯಮಗಳ ಜೊತೆಗೆ ಮಾತನಾಡಿ ಇವತ್ತು ನಾನು, ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar) ಸೇರಿ ಬೆಂಗಳೂರು ರೌಂಡ್ಸ್ ಮಾಡಿದ್ದೇವೆ.. ನಮ್ಮ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಗರ ಶಾಸಕರು(Legislature), ಸಚಿವರಿದ್ದರು.. ಜೂನ್‌ನಿಂದ ನಮ್ಮಲ್ಲಿ ಮುಂಗಾರು ಪ್ರಾರಂಭ ಆಗಲಿದೆ.. ಈ ಬಾರಿ ಪೂರ್ವ ಮುಂಗಾರು ವಾಡಿಕೆಗಿಂತ ಹೆಚ್ಚಾಗಿಯೇ ಆಗಲಿದೆ.. ಇದರಿಂದಾಗಿ ಕೆಲವು ಕಡೆಗಳಲ್ಲಿ ಪ್ರವಾಹ ಆಗಿದೆ ಅಂತ ವರದಿಯಾಗಿತ್ತು. ಹೀಗಾಗಿ ಭೇಟಿ ಮಾಡಿದ್ದೇವೆ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಕೂಡ ಯಲಹಂಕ(Yelahanka) ಕಡೆ ಭೇಟಿ ನೀಡಿ ಪರಿಶೀಲಿಸಿದ್ದರು. ಅಲ್ಲಿನ ಸಮಸ್ಯೆಯನ್ನು ಈಗಾಗಲೇ ಬಗೆಹರಿಸಿದ್ದೇವೆ.. ಆ ಬಳಿಕ ಮೊದಲು ಗಾಳಿ ಆಂಜನೇಯ ದೇವಸ್ಥಾನದ ಬಳಿ ರಾಜಕಾಲುವೆ ವೀಕ್ಷಣೆ ಮಾಡಿದ್ದೇವೆ.. ಅಲ್ಲಿ ಮಳೆ ಜಾಸ್ತಿ ಬಂದಾಗ ನೀರು ಹರಿಯೋದಕ್ಕೆ ಎತ್ತರ ಸಾಕಾಗಲ್ಲ.. ಈ ರಾಜಕಾಲುವೆಯಲ್ಲಿ(Royal Canal) ಹೂಳು ಎತ್ತೋ ಕೆಲಸ ಪ್ರಗತಿಯಲ್ಲಿದೆ.. ಹೀಗಾಗಿ ಇಲ್ಲಿಂದಲೇ ಇನ್ನೊಂದು ಕಾಲುವೆ ನಿರ್ಮಾಣ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದಿದ್ದಾರೆ.

ಸಿಟಿ ರೌಂಡ್ಸ್ ವೇಳೆ ಬೆಂಗಳೂರಿನ ರಸ್ತೆಗಳ ಅಸಲಿ ದರ್ಶನ ಸಿಎಂ ಸಿದ್ದರಾಮಯ್ಯನವರಿಗೆ ಆಗಿರುವಂತಿದೆ.. ಹೀಗಾಗಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಬಿಬಿಎಂಪಿ(BBMP) ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಮೇ 31ರವರೆಗೆ ಗಡುವು ನೀಡಿದ್ದಾರೆ. ಸದ್ಯ ಬೆಂಗಳೂರಿನ ವಾರ್ಡ್​ ರಸ್ತೆಗಳಲ್ಲಿ 5,500 ಗುಂಡಿಗಳಿವೆ.. ತ್ವರಿತವಾಗಿ ಗುಂಡಿಗಳನ್ನು ಕ್ಲಿಯರ್ ಮಾಡಬೇಕು ಎಂದು ಹೇಳಿದ್ದಾರೆ. ಇನ್ನು ರಾಜಕಾಲುವೆ ಸಮಸ್ಯೆಯಿಂದ ನೆರೆ ಉಂಟಾದ್ರೆ ಬಿಬಿಎಂಪಿ ಇಂಜಿನಿಯರ್‌ಗಳನ್ನೇ (Engineer)ಹೊಣೆ ಮಾಡಲಾಗುವುದು ಅಂತಾ ಎಚ್ಚರಿಕೆ(Warning) ಕೊಟ್ಟಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!

Next Post

ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post
ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ

ಮೆಟಲ್ ಗ್ಯಾಸ್ ಬ್ಲಾಸ್ಟ್; ಇಬ್ಬರು ಕಾರ್ಮಿಕರು ಬಲಿ

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada