ದಾವಣಗೆರೆ ಜಿಲ್ಲೆ ಚೆನ್ನಗಿರಿಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆದಿಲ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.ಮಾತನಾಡಿರುವ ಡಾ.ಜಿ.ಪರಮೇಶ್ವರ್, ದೂರಿನ ಬೆನ್ನಲ್ಲೆ ಆದಿಲ್ ನನ್ನ ಪೊಲೀಸರು ಸ್ಟೇಷನ್ ಗೆ ಕರೆತಂದಿದ್ದಾರೆ .ಕರೆತಂದ 7 ನಿಮಿಷದಲ್ಲೇ ಆರೋಗ್ಯದಲ್ಲಿ ಏರು ಪೇರಾಗಿ ಸಾವನ್ನಪ್ಪಿದ್ದಾನೆ. ಆರೋಗ್ಯದಲ್ಲಿ ಏರುಪೇರಾಗಿ ಆದಿಲ್ ಸಾವನ್ನಪ್ಪಿದ್ದಾನೆ . ಪೋಸ್ಟ್ ಮಾಟರ್ಮ್ ನಲ್ಲಿ ಸಾವಿಗೆ ಕಾರಣ ತಿಳಿದು ಬರುತ್ತದೆ ಎಂದರು.ಆದಿಲ್ ಸಾವು ಬೆನ್ನಲ್ಲೆ ಲಾಕಪ್ ಡೆತ್ ಎಂದು ಆರೋಪಿಸಿ ರೊಚ್ಚಿಗೆದ್ದ ಜನರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಕಲ್ಲು ತೂರಾಟ ನಡೆದಿದ್ದು, 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿವೆ. ಕಿಟಕಿಗಳು ಪುಡಿಪುಡಿಯಾಗಿದ್ದು ಚೆನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚೆನ್ನಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ
ಇಂಗ್ಲೆಂಡ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಲೇಬರ್ ಪಕ್ಷದ ಪ್ರಧಾನಿ ಅಭ್ಯರ್ಥಿ ಕೇರ್ ಸ್ಟಾರ್ಮರ್
ಫ್ರಾನ್ಸ್, ಬೆಲ್ಜಿಯಂ, ಹಂಗರಿ, ಬಲ್ಗೇರಿಯಾ, ಇಟಲಿ ಮುಂತಾದ ಯುರೋಪಿಯನ್ ದೇಶಗಳಲ್ಲಿ ಬಲಪಂಥೀಯ, ತೀವ್ರವಾದಿ ಬಲಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬರುತ್ತಿದ್ದಾರೆ. ಇಂಗ್ಲೆಂಡ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಲೇಬರ್...
Read more