• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕೋಟಿ ಮನರಂಜನೆ: ಕೋಟಿ ಸಿನಿಮಾದ ಅದ್ದೂರಿ ಕಾರ್ಯಕ್ರಮ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in Uncategorized
0
ಕೋಟಿ ಮನರಂಜನೆ: ಕೋಟಿ ಸಿನಿಮಾದ ಅದ್ದೂರಿ ಕಾರ್ಯಕ್ರಮ
Share on WhatsAppShare on FacebookShare on Telegram

ಕೋಟಿ ಸಿನಿಮಾದ ಪ್ರೀರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ಕೋಟಿಯ ನಾಯಕ ಡಾಲಿ ಧನಂಜಯ ಸೇರಿದಂತೆ ನಾಯಕಿ ಮೋಕ್ಷಾ‌ ಕುಶಾಲ್ ಮತ್ತು ಹಿರಿಯ ತಾರೆಗಳಾದ ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ADVERTISEMENT

ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಅದ್ಭುತ ಲೈಟಿಂಗ್ ಮತ್ತು ಕೋರಿಯಾಗ್ರಫಿಯ‌ ಮೂಲಕ ಆದ ಕಿಚ್ಚನ ಎಂಟ್ರಿಯ ನೋಡಿ ಜನರ ಕೇಕೆ ಮತ್ತು ಶಿಳ್ಳೆಗಳ‌ ಸದ್ದು ಮುಗಿಲ‌‌ ಮುಟ್ಟಿತ್ತು. ಸುದೀಪ್ ಅವರು ಸುಮಾರು ಒಂದು ತಾಸಿಗೂ ಹೆಚ್ಚಿನ ಕಾಲ ವೇದಿಕೆಯ ಮೇಲಿದ್ದು ನೆರೆದಿದ್ದ ಜನರನ್ನು ಹಾಸ್ಯಭರಿತ ಮಾತುಗಳಿಂದ ರಂಜಿಸಿದರು. ನಿರೂಪಕ ಅಕುಲ್ ಬಾಲಾಜಿ ಮತ್ತು ಸುದೀಪ್ ಮಾತುಕತೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಂತಿತ್ತು. ಸುದೀಪ್ ಕೋಟಿ ಚಿತ್ರದ ಹೊಸ ಪೋಸ್ಟರನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಕೋರಿದರು.

ಕೋಟಿಯ ನಾಯಕಿ ‘ಮೋಕ್ಷಾ’ ಅವರ ಡಾನ್ಸ್ ಕಾರ್ಯಕ್ರಮಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ಕೋಟಿಯ ಇತರ ನಟ ನಟಿಯರಿಂದ ವಿಶೇಷ ಡಾನ್ಸ್ ಕಾರ್ಯಕ್ರ‌ಮಗಳು ಮತ್ತು ಗಿಚ್ಚಿ ಗಿಲಿಗಿಲಿ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ಕಾರ್ಯಕ್ರಮ ನಡೆದವು.

ಧನಂಜಯ ಅವರಿಗಾಗಿ ಮಕ್ಕಳು ಮಾಡಿದ ವಿಶೇಷ ಡಾನ್ಸ್ ಕಾರ್ಯಕ್ರಮ ‘ಕೋಟಿ ಮನರಂಜನೆ’ಯ ಪ್ರಮುಖ ಆಕರ್ಷಣೆಗಳಲ್ಲೊಂದಾಗಿತ್ತು. ಧನಂಜಯ ಅವರು ಮಕ್ಕಳ ನೃತ್ಯವನ್ನು ಮೆಚ್ಚಿ ವೇದಿಕೆಯ ಮೇಲೆ ಬಂದು ಮಕ್ಕಳ ಜತೆ ಸೆಲ್ಫಿ ತೆಗೆದುಕೊಂಡರು.

ಈ ಚಿತ್ರದ ರಾಗ ಸಂಯೋಜಕರಾದ ವಾಸುಕಿ ವೈಭವ್ ‘ಕೋಟಿ’ ಸಿನಿಮಾದ ಹಾಡುಗಳನ್ನು ಹಾಡಿದರು. ಕೋಟಿಯ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಯೋಗರಾಜ್ ಭಟ್ “ಕನ್ನಡದ ಜನತೆಗಾಗಿ ಯಾರೇ ಕಷ್ಟಪಟ್ಟರೂ ನಾಡಿನ ಜನತೆ ಅವರ ಕೆಲಸವನ್ನು ಗೆಲ್ಲಿಸುತ್ತಾರೆ” ಎಂದು ಹೇಳಿದರು.‌

ದಶಕಗಳ ಕಾಲ ಕಲರ್ಸ್ ಕನ್ನಡ ಚಾನೆಲನ್ನು ಮುನ್ನಡೆಸಿದ್ದ ಪರಮ್ ಅವರಿಗೆ ಚಾನೆಲ್ಲಿನ ಸಿಬ್ಬಂದಿ ವಿಶೇಷ ವಿಡಿಯೋ ಮೂಲಕ ಶುಭ ಕೋರಿದರು. ವಿಡಿಯೋದಲ್ಲಿ ತಮ್ಮ ಹಳ್ಳಿಮನೆಯ ಚಿತ್ರ ನೋಡಿದ ಪರಮ್ ಭಾವುಕರಾದರು. ಕಲರ್ಸ್ ಕನ್ನಡ ಮೂಲಕ ಯಶಸ್ಸು ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ವಿಜಯ್ ಸೂರ್ಯ, ರಕ್ಷಿತ್, ಶೈನ್ ಶೆಟ್ಟಿ, ಮಯೂರಿ, ಅಂಕಿತಾ ಅಮರ್, ನೇಹಾ ಗೌಡ ಹಾಗೂ ಅಕುಲ್ ಬಾಲಾಜಿ ತಮ್ಮ ಮೆಂಟರ್ ‘ಪರಮ್‌’ ಅವರ ಹೊಸ ಪಯಣಕ್ಕೆ ಶುಭ ಹಾರೈಸಿದರು.

ಈಗಾಗಲೇ ಪೋಸ್ಟರ್, ಟೀಸರ್, ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ‘ಕೋಟಿ’ ಕನ್ನಡ ಇಂಡಸ್ಟ್ರಿಯ ದ್ವಿತೀಯಾರ್ಧದ ಯಶಸ್ಸಿಗೆ ಮೊದಲ ಗೆಲುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

‘ಕೋಟಿ ಮನರಂಜನೆ’ ಕಾರ್ಯಕ್ರಮವು ಇದೇ ಜೂನ್ 2ರಂದು ಸಂಜೆ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಜಿಯೋ ಸ್ಟುಡಿಯೋಸ್ ನಿರ್ಮಾಣದ ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Tags: Koti CinemaKoti ManaranjaneMovie
Previous Post

ಉಷ್ಣತೆ ಹೆಚ್ಚಾಗಿ ಮೂಗಿನಲ್ಲಿ ರಕ್ತಸ್ರಾವ ಆಗ್ತಾ ಇದ್ರೆ ಈ ಟಿಪ್ಸ್ ನ ಫಾಲೋ ಮಾಡಿ.!

Next Post

ಬೆಂಗಳೂರಲ್ಲಿ ಡ್ರಿಂಕ್ & ಡ್ರೈವ್ ಕೇಸ್ ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ : ಜಂಟಿ ಪೊಲೀಸ್ ಆಯುಕ್ತ ಅನುಚೇತ್ !

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಬೆಂಗಳೂರಲ್ಲಿ ಡ್ರಿಂಕ್ & ಡ್ರೈವ್ ಕೇಸ್ ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ : ಜಂಟಿ ಪೊಲೀಸ್ ಆಯುಕ್ತ ಅನುಚೇತ್ !

ಬೆಂಗಳೂರಲ್ಲಿ ಡ್ರಿಂಕ್ & ಡ್ರೈವ್ ಕೇಸ್ ಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ : ಜಂಟಿ ಪೊಲೀಸ್ ಆಯುಕ್ತ ಅನುಚೇತ್ !

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada