• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಅಧಿಕಾರಿ ಆತ್ಮಹತ್ಯೆ.. ಸಿಎಂ ರಾಜೀನಾಮೆಗೆ ವಿಪಕ್ಷಗಳ ಒತ್ತಾಯ..

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಕರ್ನಾಟಕ
0
‘ನನ್ನ ರಾಜೀನಾಮೆ ಕೇಳ್ತಿರೋದು ಸರಿಯಾಗಿದೆ’ ಕಾರಣ ಇಷ್ಟೆ..!!
Share on WhatsAppShare on FacebookShare on Telegram

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. 180 ಕೋಟಿ ಹಣವನ್ನು ಚೆಕ್​ನಲ್ಲಿ ಲೂಟಿ ಮಾಡಿದ್ದಾರೆ. ನಿಮಗೆ ಮಾನ ಮರ್ಯಾದೆ ಇದ್ದರೆ, ಸಿಎಂ ಸ್ಥಾನಕ್ಕೆ ಗೌರವ ಕೊಡುವುದಾದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಆಗ್ರಹ ಮಾಡಿದ್ದಾರೆ. ನಾನು ಲಂಚ ಹೊಡೆದಿದ್ದನ್ನು ಒಂದು ಸಾಕ್ಷ್ಯ ಕೊಡಿ ಅಂದ್ರಲ್ಲ, ಇವಾಗ ಲೂಟಿ ಮಾಡಿದ್ದೀರಲ್ಲ ಏನು ಹೇಳ್ತೀರಾ ಸಿದ್ದರಾಮಯ್ಯನವರೇ..? ಎಂದು ಪ್ರಶ್ನೆ ಮಾಡಿರುವ ಅಶೋಕ್​, ಲೂಟಿ ಭಾಗ್ಯ ಕೊಟ್ಟಿದ್ದೀರಲ್ಲ, ನಾನು ಹೇಳ್ತಿದ್ದೇನೆ ಸೈಲೆಂಟಾಗಿ ಹಣ ಬಿಡುಗಡೆ ಮಾಡಿ ಅಂತಾ ಅಧಿಕಾರಿ ಹೇಳಿದ್ದಾನೆ. ಈಶ್ವರಪ್ಪ ಮೇಲೆ ಆರೋಪ ಬಂದಾಗ ಈಶ್ವರಪ್ಪ ಕಾರಣ ಅಂದ್ರಲ್ಲ, ಇವಾಗ ಏನು ಹೇಳ್ತೀರಾ..? ಇವಾಗ ಯಾಕೆ ರಾಜೀನಾಮೆ ಕೊಡಲ್ಲ..? ಎಂದು ಆಕ್ರೋಶ ಹೊರ ಹಾಕಿದ್ದಾರೆ.

ADVERTISEMENT

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಧಿಕಾರಿ ನೇರವಾಗಿ ಯಾರ್ಯಾರಿಗೆ ಎಷ್ಟು ಕೊಟ್ಟಿದ್ದೇನೆ ಎಂದು ಬರೆದಿದ್ದಾರೆ. ಇದರಲ್ಲಿ ಇಡೀ ಸಂಪುಟವೇ ಶಾಮೀಲು ಆಗಿದೆ. ಈಶ್ವರಪ್ಪ ಮೇಲೆ ಈ ಹಿಂದೆ ಆರೋಪ ಬಂದಾಗ ಏನ್ ಹೇಳಿದ್ರು ಸಿದ್ದರಾಮಯ್ಯ..? ಮಾನ ಮರ್ಯಾದೆ ಇದೆಯಾ ಎಂದು ಕೇಳಿದ್ರು, ಈಗ ತಕ್ಷಣ ಸರ್ಕಾರವೇ ರಾಜೀನಾಮೆ ಕೊಡಬೇಕು.. ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳ್ತಿದ್ರಲ್ಲ, ಈಗ ತಕ್ಷಣ ಸಚಿವರು ರಾಜೀನಾಮೆ ಕೊಡಬೇಕು. ಇದರ‌ ಬಗ್ಗೆ ನಾವು ಅಗತ್ಯ ಮಾಹಿತಿ ಕಲೆ‌ ಹಾಕ್ತಿದ್ದೇವೆ. ಬರುವ ಅಧಿವೇಶನದಲ್ಲಿ ಇದರ ಬಗ್ಗೆ ಧ್ವನಿ ಎತ್ತುತ್ತೇವೆ. ಈಶ್ವರಪ್ಪ ರಾಜೀನಾಮೆ ಹೇಗೆ ಕೇಳಿದ್ರೋ ಹಾಗೇ ಸಚಿವರ ರಾಜೀನಾಮೆ ಕೇಳ್ತೀವಿ ಎಂದಿದ್ದಾರೆ.

ವಾಲ್ಮೀಕಿ ನಿಗಮದ ಅಧಿಕಾರಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. ಇದು ಹೃದಯವಿದ್ರಾವಕ ಘಟನೆ. ಇದು ಲೂಟಿ ಸರ್ಕಾರ, ಲಂಚಬಾಕ ಸರ್ಕಾರ. ಲಂಚ ತಗೊಂಡಿದ್ದು ಸಾಬೀತಾದರೆ ಅಧಿಕಾರ ತ್ಯಜಿಸೋದಾಗಿ ಸಿದ್ದರಾಮಯ್ಯ ಹೇಳಿದ್ರು. ಈಗ ಆ ಅಧಿಕಾರಿ ವಿವರವಾಗಿ ಅಧಿಕಾರಿಗಳ ಹೆಸರು, ಮಂತ್ರಿ ಹೆಸರು ಬರೆದು ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. ಈಗೇನು ಹೇಳ್ತಾರೆ ಸಿದ್ದರಾಮಯ್ಯ..? ಎಂದಿರುವ ಅಶೋಕ್​, ಚಂದ್ರಶೇಖರನ್ ಸಾವಿಗೆ ನೇರ ಕಾರಣ ಸರ್ಕಾರ ಎಂದಿದ್ದಾರೆ. ಕಾಂಗ್ರೆಸ್​ನವ್ರು ಲೂಟಿಕೋರರು. ಸ್ಕೀಂ ಮಾಡಿ 187 ಕೋಟಿ ಲೂಟಿಗೆ ಪ್ಲಾನ್ ಮಾಡಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ, ಕೂಡಲೇ ಇಲಾಖೆ ಮಂತ್ರಿ ರಾಜೀನಾಮೆ ಕೊಡಬೇಕು ಎಂದು ಆಗ್ರಹ ಮಾಡಿದ್ದಾರೆ.

ಅಧಿಕಾರಿ ಆತ್ಮಹತ್ಯೆ ಪ್ರಕರಣ ಖಂಡಿಸಿ ದೊಡ್ಡ ಹೋರಾಟ ಮಾಡ್ತೇವೆ. ಈಶ್ವರಪ್ಪ ರಾಜೀನಾಮೆಗೆ ಇವರು ಯಾವ ರೀತಿ ಆಗ್ರಹಿಸಿದ್ರೋ ಹಾಗೇ ನಾವು ಸಹ ನಾಗೇಂದ್ರ ರಾಜೀನಾಮೆಗೆ ಆಗ್ರಹ ಮಾಡ್ತೇವೆ. ದಾಖಲೆ ಸಮೇತ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ ಎಂದಿದ್ದಾರೆ. ಸಂಸದ ಸದಾನಂದ ಗೌಡ ಮಾತನಾಡಿ, ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಒಂದು ಸ್ಯಾಂಪಲ್ ಅಷ್ಟೇ. ಇಂಥ ನೂರಾರು ಅಧಿಕಾರಿಗಳು ಒತ್ತಡದಲ್ಲಿದ್ದಾರೆ. ಪಾರದರ್ಶಕ ಆಡಳಿತ ಅಂದಿದ್ದು ಇದೇನಾ..? ಎಂದಿರುವ ಡಿವಿಎಸ್​, ಅಧಿಕಾರಿಯಿಂದಲೇ ಚೆಕ್ ಬರೆಸಿ ಬಲಿ ಕೊಟ್ಟಿದ್ದಾರೆ. ಅಧಿಕಾರಿಗಳು ಇಂಥ ಕೆಲಸ ಮಾಡ್ಕೋಬೇಡಿ, ಆತ್ಮಹತ್ಯೆ ಕೆಲಸಕ್ಕೆ ಮುಂದಾಗಬೇಡಿ. ಅಧಿಕಾರಿಗಳ ಪರ ಬಿಜೆಪಿ ಇದೆ. ಗೂಂಡಾಗಳು ಬೀದಿಗೆ ಬಂದಿದ್ದಾರೆ ಎಂದಿದ್ದಾರೆ.

ಅಧಿಕಾರಿ ಆತ್ಮಹತ್ಯೆಗೆ ಸಿಎಂ ಸಿದ್ದರಾಮಯ್ಯ ನೇರ ಜವಾಬ್ದಾರರರು, ಇಲಾಖೆ ಸಚಿವರು ಜವಾಬ್ದಾರರು. ಪ್ರಕರಣದ ತನಿಖೆ ಸಿಬಿಐಗೆ ವಹಿಸಲಿ, ಆಗ ಸತ್ಯ ಹೊರಗೆ ಬರುತ್ತೆ. ಈಶ್ವರಪ್ಪ ಮೇಲೆ ಏನು ಒತ್ತಡ ಹಾಕಿದ್ರೋ ಅದರ ಹತ್ತರಷ್ಟು ಒತ್ತಡ ಹಾಕ್ತೇವೆ. ತಕ್ಷಣ ಸಚಿವರು ರಾಜೀನಾಮೆ ಕೊಡಬೇಕು ಎಂದು ಡಿವಿಎಸ್ ಆಗ್ರಹ ಮಾಡಿದ್ದಾರೆ. ಮಾಜಿ ಸಚಿವ ಅಶ್ವಥ್‌ನಾರಾಯಣ ಮಾತನಾಡಿ, ನ್ಯಾಯ ಎತ್ತಿ ಹಿಡಿಯಲು, ಭ್ರಷ್ಟಾಚಾರ ಬಯಲಿಗೆಳೆಯಲು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 187 ಕೋಟಿ ಹೇಗೆ ಚೆಕ್​ನಲ್ಲಿ ಬರೆಸಿಕೊಂಡ್ರು..? ಹಣಕಾಸು ಸಚಿವರಾಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಇದು ಗೊತ್ತಾಗಲಿಲ್ವಾ..? ಎಂದು ಪ್ರಶ್ನಿಸಿದ್ದಾರೆ. ಕೂಡಲೇ ಭ್ರಷ್ಟ ಸಚಿವ ರಾಜೀನಾಮೆ ಕೊಡಬೇಕು. ಈ ಅಸಮರ್ಥ ಸರ್ಕಾರ ಕೂಡಲೇ ತೊಲಗಬೇಕು ಎಂದು ಆಗ್ರಹ ಮಾಡಿದ್ದಾರೆ.

Tags: Ishwarapparesignsiddaramaiah
Previous Post

ಕನ್ಯಾಕುಮಾರಿಯ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ 48 ಗಂಟೆಗಳ ಕಾಲ ಪಿಎಂ ಮೋದಿ ಧ್ಯಾನ..

Next Post

‘ನನ್ನ ರಾಜೀನಾಮೆ ಕೇಳ್ತಿರೋದು ಸರಿಯಾಗಿದೆ’ ಕಾರಣ ಇಷ್ಟೆ..!!

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ವಾಲ್ಮೀಕಿ ನಿಗಮ ಮಂಡಳಿ ಅಧೀಕ್ಷಕನ ಆತ್ಮಹತ್ಯೆಯಲ್ಲಿ ನನ್ನ ಪಾತ್ರವಿಲ್ಲ; ನಾಗೇಂದ್ರ

‘ನನ್ನ ರಾಜೀನಾಮೆ ಕೇಳ್ತಿರೋದು ಸರಿಯಾಗಿದೆ’ ಕಾರಣ ಇಷ್ಟೆ..!!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada