• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯೇಂದ್ರ ವಿರುದ್ಧ ಹರಿಹಾಯ್ದ ಶಾಸಕ ಪ್ರದೀಪ್ ಈಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ಕರ್ನಾಟಕ, ರಾಜಕೀಯ
0
ವಿಜಯೇಂದ್ರ ವಿರುದ್ಧ ಹರಿಹಾಯ್ದ ಶಾಸಕ ಪ್ರದೀಪ್ ಈಶ್ವರ್
Share on WhatsAppShare on FacebookShare on Telegram

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹರಿಹಾಯ್ದಿದ್ದಾರೆ.

ADVERTISEMENT

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕರ್ನಾಟಕದ ಅಡ್ವಾಣಿ ಇದ್ದಂತೆ. ಅವರು ತಳಮಟ್ಟದಿಂದ ಬಿಜೆಪಿ ಕಟ್ಟಿದ್ದಾರೆ. ಆದರೆ, ಅಂತಹವರನ್ನು ವಿಜಯೇಂದ್ರ ಅವರು ಅಧ್ವಾನ ಮಾಡಿದ್ದಾರೆ. ಅವರ ಮಗನಿಗೆ ಟಿಕೆಟ್ ತಪ್ಪಿಸಿದರು. ಇದಕ್ಕೆಲ್ಲ ವಿಜಯೇಂದ್ರ ಕಾರಣ ಎಂದು ಕಿಡಿಕಾರಿದರು.

ಬಸನಗೌಡ ಪಾಟೀಲ ಯತ್ನಾಳ ಅವರು ವಿರೋಧ ಪಕ್ಷಗಳ ಮೇಲೆ ಕಿಡಿ ಕಾರಿದ್ದಕ್ಕಿಂತ ಹೆಚ್ಚು ವಿಜಯೇಂದ್ರ ಮೇಲೆಯೇ ಕಿಡಿಕಾರಿದ್ದು ಹೆಚ್ಚು. ರಾಜ್ಯಕ್ಕೆ ಬರಬೇಕಾದ ಬರ ಪರಿಹಾರದ ಬಗ್ಗೆ ಒಮ್ಮೆಯೂ ದನಿ ಎತ್ತಿಲ್ಲ. ವಿರೋಧ ಪಕ್ಷದ ರಾಜ್ಯ ಅಧ್ಯಕ್ಷರಾಗಿ ತಲೆಯಲ್ಲಿ ವಿಷಯಗಳು ಇಲ್ಲದೇ ಇದ್ದಾಗ ಈ ರೀತಿಯ ಕ್ಷುಲ್ಲಕ ವಿಚಾರಗಳು ಹೆಚ್ಚು ಚಾಲ್ತಿಗೆ ಬರುತ್ತವೆ. ವಿಜಯೇಂದ್ರಗೆ ಅವರ ತಂದೆಯಿಂದಾಗಿ ಈ ಅವಕಾಶ ಸಿಕ್ಕಿದೆಯೇ ಹೊರತು, ಬೇರೆ ಕಾರಣದಿಂದಲ್ಲ.

ತಂದೆ ಬಿಟ್ಟರೇ ನೀವು ದೊಡ್ಡ ಸೊನ್ನೆ. ನಮ್ಮಲ್ಲಿ ಹಿರಿಯರಿಗೆ ವಿರುದ್ಧ ಮಾತನಾಡಿದರೆ, ಪಕ್ಷದಿಂದ ಕಿತ್ತು ಹಾಕುತ್ತಾರೆ. ಆದರೆ, ಈಶ್ವರಪ್ಪ, ಯತ್ನಾಳ್ ಅವರು ಮಾತನಾಡುತ್ತಲೇ ಇದ್ದಾರೆ . ಅವರ ವಿರುದ್ದ ಮೊದಲು ಕ್ರಮ ತೆಗೆದುಕೊಳ್ಳಿ. ಕುರ್ಚಿಗಲ್ಲ ಧೈರ್ಯ ಇರುವುದು, ಅದರ ಮೇಲೆ ಕುಳಿತುಕೊಳ್ಳುವವರಿಗೆ ಎಂದು ಲೇವಡಿ ಮಾಡಿದರು.

ಯಾರೋ ಒಬ್ಬರು ಚೋಟಾ ಸಹಿ ಹಾಕಿದ ಕಾರಣಕ್ಕೆ ಯಡಿಯೂರಪ್ಪ ಅವರ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಯಿತು. ಈ ಚೋಟಾ ಸಹಿ ಹಾಕಿದವರು ಯಾರು? ಮಧು ಬಂಗಾರಪ್ಪ ಕುರಿತು ಮಾತನಾಡಿದ್ದೀರಿ. ನಾವು ಕ್ಷಮೆ ಬಯಸುವುದಿಲ್ಲ. ನಿಮ್ಮ ಕ್ಷಮೆ ನಮಗೆ ಬೇಡ. ಬದಲಾಗಿ ಪಕ್ಷ ಕಟ್ಟಿದ ಈಶ್ವರಪ್ಪ, ಯತ್ನಾಳ್ ಬಳಿ ಕೇಳಿ ಎಂದು ಸವಾಲು ಹಾಕಿದ್ದಾರೆ.

Tags: IShwar ShettarIshwarappavijayendraYatnal
Previous Post

Indoor Plants:ಮನೆಯೊಳಗೆ ಈ ಗಿಡಗಳನ್ನು ಬೆಳೆಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.!

Next Post

ನೌಕರ ಆತ್ಮಹತ್ಯೆ; ಸಚಿವರ ರಾಜೀನಾಮೆಗೆ ಆಗ್ರಹ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ನೌಕರ ಆತ್ಮಹತ್ಯೆ; ಸಚಿವರ ರಾಜೀನಾಮೆಗೆ ಆಗ್ರಹ

ನೌಕರ ಆತ್ಮಹತ್ಯೆ; ಸಚಿವರ ರಾಜೀನಾಮೆಗೆ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada