• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ; ಸಚಿವ ಮಹದೇವಪ್ಪ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಕರ್ನಾಟಕ
0
ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ; ಸಚಿವ ಮಹದೇವಪ್ಪ
Share on WhatsAppShare on FacebookShare on Telegram

ವಾಲ್ಮೀಕಿ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ (Nagendra) ರಾಜೀನಾಮೆ (Resignation) ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಮಹದೇವಪ್ಪ (Mahadevappa) ಹೇಳಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರನ್‌ ಒಳ್ಳೆಯ ಅಧಿಕಾರಿ. ಆತ್ಮಹತ್ಯೆಯಿಂದ ತುಂಬ ದು:ಖವಾಗಿದೆ. ಡೆತ್‌ನೋಟ್‌ನಲ್ಲಿ ಕೆಲ ಆರೋಪಗಳನ್ನು ಮಾಡಿದ್ದಾರೆ. ಸರ್ಕಾರ ಕೂಡಲೇ ಈಗಾಗಲೇ ತನಿಖೆ ಆರಂಭಿಸಿದೆ. ಸದ್ಯದಲ್ಲಿಯೇ ತನಿಖೆಯ ಸತ್ಯಾಸತ್ಯತೆ ಹೊರ ಬರಲಿದೆ.

ದಲಿತರು, ದಲಿತೇತರ ಹಣ ಅಂತಲ್ಲ.‌ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗುವುದಿಲ್ಲ. ರಾಜಕೀಯಕರಣಗೊಳಿಸಿದ ತಕ್ಷಣ ಮಾತಾಡಲು ಆಗುವುದಿಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ನಿಗಮದ ಹಣ ವರ್ಗಾವಣೆ ಪ್ರಕರಣವೇ ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ ಎಂದು ಹೇಳಿದ್ದಾರೆ.

Tags: HC mahadevappaNagendraresign
Previous Post

ಕೆಪಿಸಿಸಿ ಅಧ್ಯಕ್ಷಗಿರಿಗೆ ನಾನು ಲಾಬಿ ಮಾಡಲ್ಲ; ಎಂ.ಬಿ. ಪಾಟೀಲ್

Next Post

ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada