• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿಮ್ಮ ತ್ವಚೆಯ ಕೂದಲನ್ನು ತೊಡೆದು ಹಾಕಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.!

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in Top Story, ಸೌಂದರ್ಯ
0
ನಿಮ್ಮ ತ್ವಚೆಯ ಕೂದಲನ್ನು ತೊಡೆದು ಹಾಕಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.!
Share on WhatsAppShare on FacebookShare on Telegram

ಹೆಣ್ಣು ಮಕ್ಕಳಿಗೆ ಮುಖದ ಮೇಲೆ ಇರುವಂತಹ ಅನಗತ್ಯ ಕೂದಲು ಅಂದವನ್ನು ಹಾಳು ಮಾಡುತ್ತದೆ. ಈ  ಅನಗತ್ಯ ಕೂದಲನ್ನ ಹೋಗಲಾಡಿಸುವುದೇ ಒಂದು ಟಾಸ್ಕ್ ಇದ್ದಂತೆ. ಕೆಲವರು ಸಲೂನ್ ಗೆ ಹೋಗಿ ಥ್ರೆಡ್ಡಿಂಗ್ ಮಾಡಿಸುತ್ತಾರೆ. ಇನ್ನು ಕೆಲವರು ವ್ಯಾಕ್ಸಿಂಗ್ ಮೂಲಕ ರಿಮೂವ್ ಮಾಡ್ಸಿತಾರೆ. ಹಾಗೂ ಕೆಲವರು ಫೇಸ್ ರೇಜರ್ ನ ಬಳಸುತ್ತಾರೆ.ಇದೆಲ್ಲ ತ್ವಜೆಯನ್ನು ಹಾಳು ಮಾಡುತ್ತೆದೇ ತಕ್ಷಣಕ್ಕೆ ಇವುಗಳಿಂದ ಮುಖದ ಕೂದಲು ನಿವಾರಣೆಯಾಗುವುದರ ಜೊತೆಗೆ ಮುಖದಲ್ಲಿ ಸುಕ್ಕು ಬೇಗನೆ ಹೆಚ್ಚಾಗುತ್ತದೆ.ಹಾಗಿದ್ರೆ ಒಂದಿಷ್ಟು ನ್ಯಾಚುರಲ್ ರೆಮಿಡಿಯಿಂದ ಮುಖದ ಕೂದಲನ್ನ ನಿವಾರಣೆ ಮಾಡುವುದು ಹೇಗೆ ಅನ್ನುವುದರ ಮಾಹಿತಿ ಹೀಗಿದೆ.

ADVERTISEMENT

ಕೊಬ್ಬರಿ ಎಣ್ಣೆ ಮತ್ತು ಅರಿಶಿಣ 

ಒಂದು ಟೇಬಲ್ ಸ್ಪೂನ್ ಅಷ್ಟು ಕೊಬ್ಬರಿ ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಚಿಟಿಕೆ ಅರಿಶಿಣದ ಪುಡಿಯನ್ನು ಬೆರೆಸಿ ಮುಖಕ್ಕೆ ಹಚ್ಚಿ ಕೆಲ ನಿಮಿಷಗಳ ಕಾಲ ಹಾಗೆ ಬಿಟ್ಟು ,ನಂತರ ನಿಧಾನವಾಗಿ ಉಜ್ಜಿ ,ಉಗುರು ಬೆಚ್ಚ ನೀರಿನಿಂದ ಮುಖವನ್ನು ತೊಳೆಯಿರಿ. ಹೀಗೆ ಮಾಡುವುದರಿಂದ ಮುಖದಲ್ಲಿ ಇರುವಂತಹ ಅನಗತ್ಯ ಕೂದಲು ನಿವಾರಣೆ ಆಗುತ್ತದೆ ಹಾಗೂ ಮುಖದ ಅಂದವು ಹೆಚ್ಚಾಗುತ್ತದೆ.

ಎಗ್ ವೈಟ್ 

ಒಂದು ಬೌಲ್ ಗೆ ಮೊಟ್ಟೆಯ ಬಿಳಿಯ ಭಾಗವನ್ನು ಹಾಕಿ ಅದಕ್ಕೆ ಅರ್ಧ ಚಮಚದಷ್ಟು ಸಕ್ಕರೆಯನ್ನು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಆ ಪೇಸ್ಟ್ ಅನ್ನ ಮುಖಕ್ಕೆ ಹಚ್ಚಿ ಕೆಲ ನಿಮಿಷಗಳ ಕಾಲ ಹಾಗೆ ಬಿಡಿ ನಂತರ ಸ್ಕ್ರಬ್ ಮಾಡಿ ಬೆಚ್ಚಗಿನ ನೀರಿನಿಂದ ಮುಖವನ್ನು ವಾಶ್ ಮಾಡುವುದರಿಂದ ಮುಖದ ಹೊಳಪು ಹೆಚ್ಚಾಗುತ್ತದೆ ಹಾಗೂ ಬೇಡದ ಕೂದಲು ಹೋಗುತ್ತದೆ.

ಹಾಲಿನ ಕೆನೆ 

ಒಂದು ಟೇಬಲ್ ಸ್ಪೂನ್ ನಷ್ಟು ಕಡಲೆಹಿಟ್ಟಿಗೆ ಚಿಟಿಕೆಯಷ್ಟು ಅರಿಶಿಣ ಮತ್ತು ಹಾಲಿನ ಕೆನೆಯನ್ನ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚುವುದರಿಂದ ಬೇಡವಾದ ಕೂದ್ಲು ನಿವಾರಣೆ ಆಗುತ್ತದೆ ಹಾಗೂ ಕೂದಲಿನ ಬೆಳವಣಿಗೆಯ ವಿರುದ್ಧ ದಿಕ್ಕಿನಲ್ಲಿ ಹಚ್ಚಿ ಇದರಿಂದ ಕೂದಲು ಬೆಳೆಯುವುದು ಕೂಡ ಕಡಿಮೆ ಆಗುತ್ತದೆ ಇದನ್ನ ವಾರದಲ್ಲಿ ಎರಡರಿಂದ ಮೂರು ಬಾರಿ ಮಾಡಿದರೆ ತಕ್ಷಣದ ಪರಿಹಾರ ಸಿಗುತ್ತದೆ.

Tags: BeautyfaceHealthlife stylethreadingunwanted hairs
Previous Post

ರೇವ್ ಪಾರ್ಟಿ ಪ್ರಕರಣ : ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಲಯ ! 

Next Post

ಬೆಂಗಳೂರು ರೇವ್‌ ಪಾರ್ಟಿಗೆ ಡ್ರಗ್ಸ್‌ ಪೂರೈಸಿದವನ ಬಂಧನ!

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
0

https://youtube.com/live/MVIPvxtGf0k

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025
Next Post

ಬೆಂಗಳೂರು ರೇವ್‌ ಪಾರ್ಟಿಗೆ ಡ್ರಗ್ಸ್‌ ಪೂರೈಸಿದವನ ಬಂಧನ!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada