• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಿಂಗ್ ಮೇಕರ್ ಆದ್ರಾ ನಿತೀಶ್ ಮತ್ತು ಚಂದ್ರಬಾಬು ನಾಯ್ಡು ?! NDA ಭವಿಷ್ಯ ಅತಂತ್ರ ?! 

ಪ್ರತಿಧ್ವನಿ by ಪ್ರತಿಧ್ವನಿ
June 4, 2024
in Top Story, ಇದೀಗ, ದೇಶ, ರಾಜಕೀಯ
0
ಕಿಂಗ್ ಮೇಕರ್ ಆದ್ರಾ ನಿತೀಶ್ ಮತ್ತು ಚಂದ್ರಬಾಬು ನಾಯ್ಡು ?! NDA ಭವಿಷ್ಯ ಅತಂತ್ರ ?! 
Share on WhatsAppShare on FacebookShare on Telegram

ದೇಶದಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, NDA ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಅಗತ್ಯವಿರುವ ಸಂಖ್ಯೆ ಲಭಿಸಿದ್ದು , ಆದರೂ ಸರ್ಕಾರ ರಚನೆಯ ಕಸರತ್ತು ತೂಗುಯ್ಯಾಲೆಯಲ್ಲಿದೆ.

ADVERTISEMENT

ಬಿಹಾರದ ಜೆಡಿಯು ಮತ್ತು ಆಂಧ್ರದ ಟಿಡಿಪಿ NDA ಮೈತ್ರಿಕೂಟದಲ್ಲಿ ಇದ್ದರೂ, ಫಲಿತಾಂಶದ ನಂತರದ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿದೆ. ಒಂದುವೇಳೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು INDI ಮೈತ್ರಿಕೂಟದ ಜೊತೆ ಹೋಗವ ಮನಸ್ಸು ಮಾಡಿದ್ರೆ, ಆಗ NDA ಗೆ ಸಂಕಷ್ಟ ಎದುರಾಗೋದ್ರಲ್ಲಿ ಸಂಶಯವಿಲ್ಲ.

ಈಗಾಗಲೇ ಈ ಇಬ್ಬರು ನಾಯಕರನ್ನು INDI ನಾಯಕರು ಸಂಪರ್ಕಿಸಿದ್ದು ತಮ್ಮ ತೆಕ್ಕೆಗೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ ಮತ್ತು ವಿವಿಧ ಆಫರ್ ಗಳನ್ನೂ ನೀಡಿದ್ದು, ಈ ಇಬ್ಬರು ನಾಯಕರ ನಡೆ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Tags: ಆರ್ಜೆಡಿಎನ್.ಡಿ.ಎಕಾಂಗ್ರೆಸ್ಚಂದ್ರಬಾಬು ನಾಯ್ಡುಟಿಡಿಪಿನರೇಂದ್ರ ಮೋದಿನಿತೀಶ್ ಕುಮಾರ್ರಾಹುಲ್ ಗಾಂಧಿ
Previous Post

ವಿಧಾನಸಭೆ ಚುನಾವಣೆಯಲ್ಲಿ ಸೋತು ಲೋಕಸಭೆ ಪ್ರವೇಶಿಸಿದ ಬಿಜೆಪಿ ನಾಯಕರು!

Next Post

ಕೋಲಾರದಲ್ಲಿ ಖಾತೆ ತೆರೆದ ಜೆಡಿಎಸ್ ಅಭ್ಯರ್ಥಿ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಕೋಲಾರದಲ್ಲಿ ಖಾತೆ ತೆರೆದ ಜೆಡಿಎಸ್ ಅಭ್ಯರ್ಥಿ

ಕೋಲಾರದಲ್ಲಿ ಖಾತೆ ತೆರೆದ ಜೆಡಿಎಸ್ ಅಭ್ಯರ್ಥಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada