ಬೀದರ್ ನಲ್ಲಿ ಅಕ್ರಮ ಗಾಂಜಾ ಬೆಳೆಯ ಮೇಲೆ ಪೊಲೀಸರ ರೇಡ್ :3 ಕೋಟಿಗೂ ಅಧಿಕ ಬೆಳೆ ನಾಶ!
ಬೀದರ್: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು ಮೂರು ಕೋಟಿಗೂ ಅಧಿಕ ಗಾಂಜಾ ಬೆಳೆಯನ್ನು ನಾಶಪಡಿಸಿರುವ ಘಟನೆ ಬೀದರ್...
Read moreಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿ ಇಂದು ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಮೊದಲ ಬಾರಿಗೆ ಲೋಕಸಭಾ ಸಂಸದರಾಗಿ ನಿನ್ನೆಯೆಷ್ಟೇ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ, ಇಂದು ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದು, ಅವರ ಸೂಚನೆಯ ಮೇರೆಗೆ ಬಸವರಾಜ ಬೊಮ್ಮಾಯಿ ದೆಹಲಿಯತ್ತ ಮಧ್ಯಾಹ್ನ ಪ್ರಯಾಣ ಬೆಳೆಸಲಿದ್ದಾರೆ.
ಬೀದರ್: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ರೈತನ ಜಮೀನಿನ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು ಮೂರು ಕೋಟಿಗೂ ಅಧಿಕ ಗಾಂಜಾ ಬೆಳೆಯನ್ನು ನಾಶಪಡಿಸಿರುವ ಘಟನೆ ಬೀದರ್...
Read more© 2024 www.pratidhvani.com - Analytical News, Opinions, Investigative Stories and Videos in Kannada