• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಜುಗರ ತಪ್ಪಿಸಲು ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ : ಡಿಸಿಎಂ ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
June 6, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ನಾಗೇಂದ್ರ
Share on WhatsAppShare on FacebookShare on Telegram

ಪಕ್ಷಕ್ಕೆ ಮುಜುಗರ ತಪ್ಪಿಸಲು ಬಿ.ನಾಗೇಂದ್ರ ರಾಜೀನಾಮೆ : ಡಿಸಿಎಂ ಡಿಕೆಶಿ

ADVERTISEMENT

“ಪಕ್ಷಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ನಾಗೇಂದ್ರ ಅವರು ನನ್ನ ಬಳಿ ಚರ್ಚೆ ನಡೆಸಿದ್ದರು. ರಾಜೀನಾಮೆ ನೀಡಿ ಎಂದು ನಾವು ಹೇಳಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೀಗೆ ಹೇಳಿದರು.”ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಸಿಬಿಐ ಸೇರಿದಂತೆ ಯಾವುದೇ ರೀತಿಯ ತನಿಖೆಗೆ ನೀಡಿ ಅದನ್ನು ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಸಚಿವ ನಾಗೇಂದ್ರ ಅವರು ನನ್ನ ಬಳಿ ಚರ್ಚೆ ನಡೆಸುವ ವೇಳೆ ಹೇಳಿದರು. ಯಾವುದೇ ಸಚಿವರಿಗೆ ಇಷ್ಟು ದೊಡ್ಡ ಮೊತ್ತದ ಹಣವನ್ನು ದುರುಪಯೋಗ ಪಡಿಸಿಕೊಳ್ಳಲು ಧೈರ್ಯ ಬರುವುದಿಲ್ಲ” ಎಂದರು.

“ಬುಧವಾರ ಸಂಜೆ ಅವರ ಬಳಿ ವಾಸ್ತವಾಂಶ ಏನಾಗಿದೆ ಎಂದು ತಿಳಿದುಕೊಂಡೆವು. ಸಿಎಂ ಅವರು ರಾಜೀನಾಮೆಗೆ ಸೂಚನೆ ನೀಡಿದ್ದಾರೆ ಎನ್ನುವ ಮಾಧ್ಯಮಗಳ ವರದಿ ಸುಳ್ಳು. ಪಕ್ಷಕ್ಕೆ ಮುಜುಗರವಾಗುವುದು ಬೇಡ ಎನ್ನುವುದು ನಾಗೇಂದ್ರ ಅವರ ಅಭಿಲಾಷೆ. ಆದ ಕಾರಣ ರಾಜೀನಾಮೆ ತೀರ್ಮಾನ ಮಾಡುತ್ತೇನೆ ಎಂದು ನಮ್ಮ ಜತೆ ಹೇಳಿದ್ದರು” ಎಂದು ತಿಳಿಸಿದರು.

ಸೋತೆ ಎಂದು ಮನೆಯಲ್ಲಿ ಕುಳಿತುಕೊಳ್ಳುವವನು ನಾನಲ್ಲ
ಚನ್ನಪಟ್ಟಣದಲ್ಲಿ ಡಿ.ಕೆ.ಸುರೇಶ್ ಅವರನ್ನು ಚುನಾವಣೆಗೆ ನಿಲ್ಲಿಸುವ ಆಲೋಚನೆ ಇದೆಯೇ ಎಂದಾಗ “ನಿಮಗೆ (ಮಾಧ್ಯಮದವರಿಗೆ) ಇರಬಹುದು. ಈಗಾಗಿರುವ ಸೋಲಿನಿಂದ ನಾವು ಚೇತರಿಸಿಕೊಳ್ಳಬೇಕು. ಸೋತೆ ಎಂದು ಮನೆಯಲ್ಲಿ ಕುಳಿತುಕೊಳ್ಳುವವನು ನಾನಲ್ಲ. ನನ್ನನ್ನು ನಂಬಿರುವ ಜನ, ಕಾರ್ಯರ್ತರಿಗೆ ಶಕ್ತಿ ತುಂಬಲು ಕೆಲಸ ಮಾಡುತ್ತೇನೆ. ನನ್ನ ದೇಹದ ಕೊನೆಯ ರಕ್ತದ ಹನಿ ಇರುವ ತನಕ ನಂಬಿರುವ ಕಾರ್ಯಕರ್ತರ ರಕ್ಷಣೆ ಮಾಡಲು ತಂತ್ರ, ಪ್ರತಿತಂತ್ರ ಏನು ಮಾಡಬೇಕೋ ಎಲ್ಲವೂ ಗೊತ್ತಿದೆ. ದೊಡ್ಡ, ದೊಡ್ಡ ನಾಯಕರು ಸೋತಿದ್ದಾರೆ. ಇದು ನನ್ನ ವೈಯಕ್ತಿಕ ಸೋಲು” ಎಂದು ಹೇಳಿದರು.

Previous Post

ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ ನಾಗೇಂದ್ರ

Next Post

ಇಲಿ ಬಿದ್ದ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Related Posts

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ
Top Story

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

by ಪ್ರತಿಧ್ವನಿ
February 11, 2026
0

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ(Sudharani )ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಮೂಲ್ ಅಧ್ಯಕ್ಷ ಡಿ.ಕೆ....

Read moreDetails
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
Next Post
ಇಲಿ ಬಿದ್ದ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಇಲಿ ಬಿದ್ದ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada