• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿಗೆ 10 ಜನ ಪಕ್ಷೇತರರ ಬೆಂಬಲ! ಬಿಜೆಪಿಗೆ ಹೆಚ್ಚಾದ ಬಲ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ದೇಶ, ರಾಜಕೀಯ
0
ಗೆಲುವು, ಸೋಲು ರಾಜಕೀಯ ಭಾಗ; ಅಸಲಿ ಆಟ ಮತ್ತೆ ಶುರು
Share on WhatsAppShare on FacebookShare on Telegram

ಹೊಸದಿಲ್ಲಿ: ವೈಯಕ್ತಿಕವಾಗಿ ಬಹುಮತ ಸಾಧಿಸದಿದ್ದರೂ ಬಿಜೆಪಿಯು ಜೆಡಿಯು ಹಾಗೂ ಟಿಡಿಪಿ ಸಹಾಯದೊಂದಿಗೆ ಅಧಿಕಾರ ರಚಿಸಲು ಮುಂದಾಗಿದೆ. ಇದರ ಮಧ್ಯೆ ಸಣ್ಣ ಪಕ್ಷಗಳ ಹಾಗೂ ಪಕ್ಷೇತರವಾಗಿ ಗೆದ್ದ 10 ಸಂಸದರು ಎನ್‌ ಡಿಎಗೆ ಬೆಂಬಲ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಪರಿಣಾಮವಾಗಿ ಎನ್ ಡಿಎ ಮೈತ್ರಿಯ ಬಲ 303ಕ್ಕೆ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಬೆಂಬಲ ನೀಡಿದ 10 ಜನ ಸಂಸದರ ಹೆಸರು ಬಹಿರಂಗವಾಗಿಲ್ಲ. ಸಿಕ್ಕಿಂ ಕ್ರಾಂತಿ ಮೋರ್ಚಾ, ಶಿರೋಮಣಿ ಅಕಾಲಿ ದಳ, ವೈಸ್ ಆಫ್‌ ಪೀಪಲ್ಸ್‌ ಪಾರ್ಟಿ, ಮಿಜೋರಾಂನ ಜೆಡ್‌ಪಿಎಂನ ತಲಾ ಒಬ್ಬ ಸಂಸದರ ಬೆಂಬಲ ಸಿಗುವ ಸಾಧ್ಯತೆ ಇತ್ತು. ಹೀಗಾಗಿ ಇನ್ನುಳಿದವರ ಹೆಸರು ಬಹಿರಂಗವಾಗಬೇಕಿದೆ.

ಈ ಬೆಂಬಲ ಸಿಕ್ಕಿದ್ದರಿಂದಾಗಿ ಬಿಜೆಪಿಗೆ ಮತ್ತಷ್ಟು ಬಲ ಬಂದಂತಾಗಿದೆ. ಜೆಡಿಯು ಹಾಗೂ ಟಿಡಿಪಿಯನ್ನು ಸೆಳೆದು ಎನ್ ಡಿಎ ಒಕ್ಕೂಟದ ನಿರ್ಧಾರಕ್ಕೆ ವ್ಯಕ್ತಪಡಿಸಬೇಕೆಂಬ ಇಂಡಿಯಾ ಒಕ್ಕೂಟದ ಪ್ರಯತ್ನ ಕೂಡ ಮತ್ತಷ್ಟು ಕಠಿಣವಾಗುವಂತಾಗಿದೆ. ನೂತನವಾಗಿ ಆಯ್ಕೆಯಾಗಿರುವ ಇನ್ನುಳಿದ 7 ಜನರ ಬೆಂಬಲ ಮೋದಿಗೆ ಸಿಗುವುದು ಕಷ್ಟ.

7 ಜನ ಪಕ್ಷೇತರ ಸಂಸದರಲ್ಲಿ ಇಬ್ಬರು ಖಲಿಸ್ತಾನಿ ಬೆಂಬಲಿಗರಿದ್ದಾರೆ. ಅಮೃತ್‌ಪಾಲ್‌ ಸಿಂಗ್‌, ಸರಬ್‌ಜಿತ್‌ ಸಿಂಗ್‌ ಖಲ್ಸಾ ವಿವಿಧ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ಇಬ್ಬರ ಬೆಂಬಲ ಮೋದಿಗೆ ಸಿಗುವುದು ಬಹುತೇಕ ಕಷ್ಟ. ದೇಶದ್ರೋಹದ ಆರೋಪದ ಮೇಲೆ ಎಂಜಿನಿಯರ್‌ ರಶೀದ್‌ ಜೈಲಲ್ಲಿದ್ದಾನೆ. ಆತ ಬೆಂಬಲಿಸುವುದಿಲ್ಲ. ಬಿಹಾರದ ರಂಜನ್‌ ರಾಜೇಶ್‌ ಅಲಿಯಾಸ್‌ ಪಪ್ಪು ಯಾದವ್‌ ಕ್ರಿಮಿನಲ್‌ ಹಿನ್ನೆಲೆಯ ವ್ಯಕ್ತಿ. ಅವರ ಬೆಂಬಲವೂ ಬಿಜೆಪಿಗೆ ಕಷ್ಟ. ಎಐಎಂಐಎಂ ಸಂಸದ ಅಸಾದುದ್ದೀನ್‌ ಓವೈಸಿ, ಲಡಾಕ್‌ನಿಂದ ಆಯ್ಕೆಯಾಗಿಧಿರುವ ಮೊಹಮ್ಮದ್‌ ಹನೀಫ್‌, ಉತ್ತರ ಪ್ರದೇಶದಿಂದ ಗೆದ್ದಿರುವ ಚಂದ್ರಶೇಖರ್‌ ಆಜಾದ್‌, ಮಹಾರಾಷ್ಟ್ರದ ಸಾಂಗ್ಲಿಯ ಸಂಸದ ವಿಕಾಸ್‌ ಪ್ರಕಾಶ್‌ಬಾಬು ಪಾಟೀಲ್‌, ಉಮೇಶ್‌ ಬಾಬೂಧಿಭಾಯ್‌ ಪಟೇಲ್‌ ಬಿಜೆಪಿ ಬೆಂಬಲಿಸುವ ಸಾಧ್ಯತೆ ಕಡಿಮೆ. ಈ ಬೆಂಬಲ ಸಿಕ್ಕಿದ್ದರಿಂದಾಗಿ ಬಿಜೆಪಿಗೆ ಜೆಡಿಯು ಹಾಗೂ ಟಿಡಿಪಿಯ ತಲೆನೋವು ಕೊಂಚ ಕಡಿಮೆ ಆದಂತೆ ಕಾಣುತ್ತಿದೆ.

Tags: ModimpNDA
Previous Post

ಎಸ್ಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಖದೀಮರು!

Next Post

ಫ್ಯಾಕ್ಟರಿ ಮಷಿನ್ ಆಪರೇಟ್ ವೇಳೆ ಅವಘಡ ಕಾರ್ಮಿಕನ ಕೈ ತುಂಡು..

Related Posts

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
0

ದೇವನಹಳ್ಳಿಯಲ್ಲಿ (Devanahalli) ಭೂಸ್ವಾದೀನ ವಿರೋಧಿಸಿ ಪ್ರತಿಭಟನೆಗೆ ಮುಂದಾಗಿರುವ ರೈತರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ (cm siddaramaiah) ಮುಂದಾಗಿದ್ದಾರೆ. ಇಂದು ಬೆಳಗ್ಗೆ ೧೧.೩೦ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ...

Read moreDetails
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಫ್ಯಾಕ್ಟರಿ ಮಷಿನ್ ಆಪರೇಟ್ ವೇಳೆ ಅವಘಡ ಕಾರ್ಮಿಕನ ಕೈ ತುಂಡು..

ಫ್ಯಾಕ್ಟರಿ ಮಷಿನ್ ಆಪರೇಟ್ ವೇಳೆ ಅವಘಡ ಕಾರ್ಮಿಕನ ಕೈ ತುಂಡು..

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada