• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೇಶ ನಡೆಸಲು ಒಮ್ಮತ ಅಗತ್ಯ, ಸರ್ಕಾರ ರಚಿಸಲು ಬಹುಮತ ಅಗತ್ಯ; ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ದೇಶ
0
ದೇಶ ನಡೆಸಲು ಒಮ್ಮತ ಅಗತ್ಯ, ಸರ್ಕಾರ ರಚಿಸಲು ಬಹುಮತ ಅಗತ್ಯ; ಮೋದಿ
Share on WhatsAppShare on FacebookShare on Telegram

18ನೇ ಲೋಕಸಭಾ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಆಯ್ಕೆಯಾಗಿದ್ದಾರೆ. ಆಯ್ಕೆಯ ನಂತರ ನರೇಂದ್ರ ಮೋದಿ ಮಾತನಾಡಿದ್ದಾರೆ.

ADVERTISEMENT

ಸರ್ಕಾರ ನಡೆಸಲು ಬಹುಮತ ಅಗತ್ಯ. ಆದರೆ, ದೇಶ ಮುನ್ನಡೆಸಲು ಒಮ್ಮತ ಅಗತ್ಯ. ಎನ್ ಡಿಎದಲ್ಲಿ ಒಮ್ಮತವಿದ್ದು, ನಾವು ಒಮ್ಮತದಿಂದ ಸರ್ಕಾರ ನಡೆಸುತ್ತೇವೆ. ಅದು ಪ್ರಜಾಪ್ರಭುತ್ವದ ಏಕೈಕ ತತ್ವವಾಗಿದೆ ಎಂದು ಹೇಳಿದ್ದಾರೆ.

2019 ರಲ್ಲಿ, ನೀವೆಲ್ಲರೂ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದಾಗ, ನಾನು ನಂಬಿಕೆಗೆ ಒತ್ತು ನೀಡಿದ್ದೆ. ಇಂದು ನೀವು ಮತ್ತೊಮ್ಮೆ ನನಗೆ ಈ ಜವಾಬ್ದಾರಿಯನ್ನು ನೀಡುತ್ತಿದ್ದೀರಿ ಎಂದರೆ ನಮ್ಮ ನಡುವಿನ ನಂಬಿಕೆಯ ಸೇತುವೆ ತುಂಬಾ ಬಲವಾಗಿದೆ ಎಂದು ಹೇಳಿದ್ದಾರೆ.

ಸಮ್ಮಿಶ್ರ ರಾಜಕೀಯದ ಇತಿಹಾಸದಲ್ಲಿ, ಚುನಾವಣಾ ಪೂರ್ವ ಮೈತ್ರಿ ಎಂದಿಗೂ ಎನ್‌ಡಿಎ ಬಲ ನೀಡಿರಲಿಲ್ಲ. ಇದು ಮೈತ್ರಿಕೂಟದ ಗೆಲುವು. ಲೋಕಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರು ನರೇಂದ್ರ ಮೋದಿ ಹೆಸರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮತ್ತು ಬಿಜೆಪಿಯ ನಾಯಕರಾಗಿ ಪ್ರಸ್ತಾಪಿಸಿದರು.
ನಂತರ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ಎನ್‌ಡಿಎ ಪಾಲುದಾರ ಟಿಡಿಪಿಯ ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್, ಶಿವಸೇನೆಯ ಏಕನಾಥ್ ಶಿಂಧೆ ಸೇರಿದಂತೆ ಇನ್ನಿತರರು ಬೆಂಬಲಿಸಿದರು.

Tags: ModiNarendra ModiNDA
Previous Post

ಎಕ್ಸಿಟ್ ಪೋಲ್ ಗೂ ಮುನ್ನ ಷೇರು ಮಾರುಕಟ್ಟೆಯಲ್ಲಿನ ನಿಮ್ಮ ವ್ಯವಹಾರದ ಬಗ್ಗೆ ಬಹಿರಂಗೊಳಿಸಿ; ಶಾಗೆ ಸವಾಲು!

Next Post

ಚಂದನ್ ಶೆಟ್ಟಿ ಹಾಗು ನಿವೇಧಿತ ಗೌಡ ಡಿವೋರ್ಸ್

Related Posts

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
0

ಮಿತ್ರಪಕ್ಷದ ಮುಲಾಜಿನಲ್ಲಿ ಕಾಂಗ್ರೆಸ್; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ, ಮಂಡ್ಯಕ್ಕೆಷ್ಟು ಅನುದಾನ; ಮೊದಲು ತಿಳಿಯಲಿ ಎಂದು ಚೆಲುವರಾಯಸ್ವಾಮಿಗೆ ತಿರುಗೇಟು, RSS ಬಗ್ಗೆ ಟೀಕೆ; ಪ್ರಿಯಾಂಕ್ ಖರ್ಗೆ...

Read moreDetails

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
Next Post
ಚಂದನ್ ಶೆಟ್ಟಿ ಹಾಗು ನಿವೇಧಿತ ಗೌಡ ಡಿವೋರ್ಸ್

ಚಂದನ್ ಶೆಟ್ಟಿ ಹಾಗು ನಿವೇಧಿತ ಗೌಡ ಡಿವೋರ್ಸ್

Recent News

Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada