ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ ಅವರು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/ZmMqEUOfbR4?si=rv3RsimKCiC0duNf ವಿಧಾನ ಪರಿಷತ್ತಿನಲ್ಲಿ ಸದನದ...
Read moreDetailsಆಗಸ್ಟ್ 19: ಹಾಕಿ ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬುಧವಾರ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ನೆದರ್ಲ್ಯಾಂಡ್ಸ್ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಬರೋಬ್ಬರಿ...
Read moreDetailsಯಾವುದೇ ಸಮಾಜಗಳಲ್ಲಾದರೂ ಮನ್ವಂತರದ ಪ್ರಕ್ರಿಯೆಗಳು ಕಾಣಿಸಿಕೊಳ್ಳುವುದು ಸಾಂಸ್ಕೃತಿಕ ಚೌಕಟ್ಟುಗಳಲ್ಲಿ. ಸಾಮಾಜಿಕ ಬದಲಾವಣೆ ಅಥವಾ ಸುಧಾರಣೆ ಎಂಬ ಕಲ್ಪನೆಯೂ ಸಹ ನಿರ್ದಿಷ್ಟ ಸಮಾಜಗಳಲ್ಲಿರುವ ವೈವಿಧ್ಯಮಯ ಸಂಸ್ಕೃತಿಗಳ ಮೂಲಕವೇ ಅನಾವರಣಗೊಳ್ಳುತ್ತವೆ....
Read moreDetailsಬೆಂಗಳೂರು: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ...
Read moreDetailsಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ....
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು....
ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಪಮಾ ಗೌಡ ತಮ್ಮ ಎಂಟು ವರ್ಷಗಳ ನಿರೂಪಣಾ ಪಯಣಕ್ಕೆ ವಿದಾಯ ಹೇಳಿದ್ದಾರೆ. 2026ರ ಮೇ 5ರಂದು ತಮ್ಮ ಆ್ಯಂಕರಿಂಗ್...
ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...
© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada