• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ 3.0 ಸಂಪುಟ ಸೇರಿದ ನಾಯಕರು!

ಪ್ರತಿಧ್ವನಿ by ಪ್ರತಿಧ್ವನಿ
June 9, 2024
in ದೇಶ, ರಾಜಕೀಯ
0
ಮೋದಿ 3.0 ಸಂಪುಟ ಸೇರಿದ ನಾಯಕರು!
Share on WhatsAppShare on FacebookShare on Telegram

ನವದೆಹಲಿ: ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿಸಿದ್ದಾರೆ.

ADVERTISEMENT

ಈಶ್ವರನ ಹೆಸರಿನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದರು. ನರೇಂದ್ರ ಮೋದಿ ನಂತರ ಹಿಂದಿನ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಮಿತ್ ಶಾ ಪ್ರತಿಜ್ಞಾ ವಿಧಿ ಬೋಧಿಸಿದರು. ನರೇಂದ್ರ ಮೋದಿ ಅವರ 2.0 ಸರ್ಕಾರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾಗಿದ್ದ ನಿತಿನ್ ಗಡ್ಕರಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ಮೋದಿ ಸರ್ಕಾರಕ್ಕೆ ಮರಳಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯಸಭೆ ಸಂಸದೆ ನಿರ್ಮಲಾ ಸೀತಾರಾಮನ್ ಪ್ರತಿಜ್ಞಾವಿಧಿ ಸ್ವೀಕರಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವ ರಾಜ್ಯಸಭೆ ಸಂಸದ ಸುಬ್ರಮಣ್ಯಂ ಜೈಶಂಕರ್ ಮರಳಿ ಸಂಪುಟ ಸೇರಿದರು. ಹರಿಯಾಣ ಮಾಜಿ ಸಿಎಂ ಮನೋಹರ ಲಾಲ್ ಖಟ್ಟರ್ ಅವರು ಕ್ಯಾಬಿನೆಟ್ ಸಚಿವರಾಗಿ ಮೋದಿ ಸರ್ಕಾರಕ್ಕೆ ಸೇರ್ಪಡೆಯಾದರು. ಎಚ್‌ಡಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕುಮಾರಸ್ವಾಮಿ ಹೆಸರು ಕೂಗುತ್ತಿದ್ದಂತೆ ಜೋರಾದ ಘೋಷಣೆಗಳು ಕೇಳಿ ಬಂದಿದ್ದು ವಿಶೇಷವಾಗಿತ್ತು. ನಂತರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವರಾಗಿದ್ದ ಪಿಯೂಷ್ ಗೋಯಲ್, ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್, ಬಿಹಾರದ ಮಾಜಿ ಸಿಎಂ, ಹಿಂದೂಸ್ತಾನ್ ಅವಾಮಿ ಮೋರ್ಚಾ ಪಕ್ಷದ ನಾಯಕ ಜಿತನ್ ರಾಮ್ ಮಾಂಝಿ, ಬಿಹಾರದ ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಜೆಡಿಯು ಕೋಟಾದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸರ್ಬಾನಂದ್ ಸೊನೊವಾಲ್, ಡಾ. ವಿರೇಂದ್ರ ಕುಮಾರ್ ಖಾಟಿಕ್, ಟಿಡಿಪಿಯ ಕಿಂಜರಪು ರಾಮ್ ಮೋಹನ್ ನಾಯ್ಡು, ಪ್ರಲ್ಹಾದ್ ಜೋಶಿ ಪ್ರಮಾಣ ವಚನ ಸ್ವೀಕರಿಸಿ ಮೋದಿ ಕ್ಯಾಬಿನೆಟ್ ಸೇರಿದ್ದಾರೆ.

Tags: BJPDelhiModi
Previous Post

ಮೋದಿ ಟೀಂನಲ್ಲಿ 72 ಸಚಿವರು!

Next Post

4 ಬಾರಿ ಸಿಎಂ, 6 ಬಾರಿ ಸಂಸದ; ಈಗ ಕೇಂದ್ರ ಸಚಿವ

Related Posts

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
0

ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌..!

January 12, 2026
Next Post
4 ಬಾರಿ ಸಿಎಂ, 6 ಬಾರಿ ಸಂಸದ; ಈಗ ಕೇಂದ್ರ ಸಚಿವ

4 ಬಾರಿ ಸಿಎಂ, 6 ಬಾರಿ ಸಂಸದ; ಈಗ ಕೇಂದ್ರ ಸಚಿವ

Recent News

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada