• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಗ್ರರು ಕಾನೂನಿನ ಕೋಪವನ್ನು ಎದುರಿಸಬೇಕಿದೆ – ಕೇಂದ್ರ ಸಚಿವ ಅಮಿತ್ ಶಾ !

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Top Story, ಇದೀಗ, ದೇಶ
0
ಉಗ್ರರು ಕಾನೂನಿನ ಕೋಪವನ್ನು ಎದುರಿಸಬೇಕಿದೆ – ಕೇಂದ್ರ ಸಚಿವ ಅಮಿತ್ ಶಾ !
Share on WhatsAppShare on FacebookShare on Telegram

ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರು (Terrorist attack) ದಾಳಿ ನಡೆಸಿದ್ದು, 10 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳು ಬಸ್ ನಲ್ಲಿ ಸಂಚರಿಸುತ್ತಿದ್ರು.ಈ ವೇಳೆ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ರು.

ADVERTISEMENT

ಈ ದಾಳಿಯಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಆಳವಾದ ಕಂದಕಕ್ಕೆ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ ಯಾತ್ರಾರ್ಥಿಗಳ ಪೈಕಿ 10 ಜನರು ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ಬಗ್ಗೆ ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಇತರ ಪಡೆಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಹಲವಾರು ಖಾಲಿ ಗುಂಡುಗಳು ಕೂಡ ಪತ್ತೆಯಾಗಿವೆ.

ಇನ್ನು ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರೋರನ್ನ ಬಿಡಲಾಗುವುದಿಲ್ಲ, ಅವರು ಕಾನೂನಿನ ಕೋಪ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಅಮಿತ್ ಶಾ (Amit sha) ಹೇಳಿದ್ರು. ನೆನ್ನೆ ಅಮಿತ್ ಶಾ 2ನೇ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Manoj sinha) ಮತ್ತು ಡಿಜಿಪಿ ಆರ್.ಆರ್.ಸ್ಟೈನ್ ಅವರೊಂದಿಗೆ ಮಾತನಾಡಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಪಡೆದುಕೊಂಡ್ರು.

Tags: ಅಮಿತ್ ಶಾಉಗ್ರರ ದಾಳಿಗೆ ೧೦ ಮಂದಿ ಬಲಿಜಮ್ಮು ಉಗ್ರ ದಾಳಿಜಮ್ಮು ಕಾಶ್ಮೀರ ಉಗ್ರರ ದಾಳಿಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ
Previous Post

ಮೋದಿ ಸಂಪುಟದಲ್ಲಿ 7 ಜನ ಮಹಿಳೆಯರಿಗೆ ಅವಕಾಶ

Next Post

ಮೆಹಂದಿಯನ್ನ ಕೈಗೆ ಹಚ್ಚಿಕೊಂಡ ನಂತರ ಅಲರ್ಜಿ ಅಥವಾ ತುರಿಕೆ ಕಾಣಿಸಿಕೊಂಡರೆ ಈ ಸಿಂಪಲ್ ರೆಮಿಡಿನ ಟ್ರೈ ಮಾಡಿ.!

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಮೆಹಂದಿಯನ್ನ ಕೈಗೆ ಹಚ್ಚಿಕೊಂಡ ನಂತರ ಅಲರ್ಜಿ ಅಥವಾ ತುರಿಕೆ ಕಾಣಿಸಿಕೊಂಡರೆ ಈ ಸಿಂಪಲ್ ರೆಮಿಡಿನ ಟ್ರೈ ಮಾಡಿ.!

ಮೆಹಂದಿಯನ್ನ ಕೈಗೆ ಹಚ್ಚಿಕೊಂಡ ನಂತರ ಅಲರ್ಜಿ ಅಥವಾ ತುರಿಕೆ ಕಾಣಿಸಿಕೊಂಡರೆ ಈ ಸಿಂಪಲ್ ರೆಮಿಡಿನ ಟ್ರೈ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada