• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತುಪ್ಪರಿಹಳ್ಳ, ಬೆಣ್ಣೆಹಳ್ಳ ಪ್ರವಾಹ ಹಾನಿ ಪ್ರದೇಶ ವೀಕ್ಷಿಸಿದ ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಕರ್ನಾಟಕ, ರಾಜಕೀಯ
0
ತುಪ್ಪರಿಹಳ್ಳ, ಬೆಣ್ಣೆಹಳ್ಳ ಪ್ರವಾಹ ಹಾನಿ ಪ್ರದೇಶ ವೀಕ್ಷಿಸಿದ ಸಚಿವ ಸಂತೋಷ ಲಾಡ್
Share on WhatsAppShare on FacebookShare on Telegram

ವೈಜ್ಞಾನಿಕ, ಗುಣಮಟ್ಟದ ಕಾಮಗಾರಿಗೆ ಸಚಿವರ ತಾಕೀತು

ಧಾರವಾಡ, ಜೂನ್.10: ಕಳೆದ ನಾಲ್ಕೈದು ದಿನಗಳಿಂದ ಸುರಿದ ನಿರಂತರ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿಹಳ್ಳ ಹಾಗೂ ಬೆಣ್ಣಿಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ಹನಸಿ ಗ್ರಾಮದಲ್ಲಿ ಲಲಿತಾ ಗಂಗಪ್ಪ ಹೆಬ್ಬಳ್ಳಿ, ಗುರಪಾದಪ್ಪ ರುದ್ರಪ್ಪ ಆಯೆಟ್ಟಿ ಹಾಗೂ ಬಸವರಾಜ ಚಂದ್ರಶೇಖರ ಇಂಡಿ ಅವರ ಮನೆಗಳನ್ನು ಪರಿಶೀಲಿಸಿ ಶೀಘ್ರವೇ ಪರಿಹಾರ ಒದಗಿಸಲಾಗುವುದೆಂದು ತಿಳಿಸಿದರು.

ಹನಸಿ ಹಾಗೂ ಶಿರಕೋಳ ಮಧ್ಯದಲ್ಲಿ ತುಪ್ಪರಿ ಹಳ್ಳ ಹರಿವಿನ ತೀವ್ರತೆ ಹಾಗೂ ಹಾನಿಗೀಡಾದ ಪ್ರದೇಶವನ್ನು ಸಚಿವರು ವೀಕ್ಷಿಸಿದರು. ಬಳ್ಳೂರ ಗ್ರಾಮದಲ್ಲಿ ಮಳೆಹಾನಿಗೊಳಗಾದ ವಾಸುದೇವ ಬೆಳ್ಳಿಕಟ್ಟಿ ಹಾಗೂ ರೇಣ್ಣಪ್ಪ ಕುಂಬಾರ ಅವರ ಮನೆಗಳಿಗೆ ಭೇಟಿ ನೀಡಿದರು. ತಿರ್ಲಾಪುರ ಗ್ರಾಮದಿಂದ ಅಳಗವಾಡಿ ಗ್ರಾಮದ ಮದ್ಯ ತುಪ್ಪರಿಹಳ್ಳವು ಬೆಣ್ಣೆಹಳ್ಳಕ್ಕೆ ಕೂಡುವ ಸ್ಥಳವನ್ನು ವೀಕ್ಷಿಸಿದರು.

ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2019 ರಲ್ಲಿ ಸರಕಾರ ನೀಡಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ. ಆದರೂ ನೀರು ಗ್ರಾಮಗಳಿಗೆ ಹಾಗೂ ರೈತರ ಜಮೀನುಗಳಿಗೆ ನುಗ್ಗಿ ಸಾಕಷ್ಟು ಹಾನಿಯಾಗುತ್ತಿದೆ. ವೈಜ್ಞಾನಿಕವಾಗಿ ಮೇಲ್ಸೇತುವೆ ಎತ್ತರಿಸುವುದು ಹಾಗೂ ಹಲವೆಡೆ ಬ್ಯಾರೇಜಗಳನ್ನು ನಿರ್ಮಿಸಿ ಮುಂದಿನ ದಿನಗಳಲ್ಲಿ ಜನರಿಗೆ ರೈತರಿಗೆ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗುವುದು. ಮಳೆಗಾಲದ ನಂತರ ದುರಸ್ತಿ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂಬಂಧ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

ವೈಜ್ಞಾನಿಕ ಹಾಗೂ ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ತಾಕೀತು ಮಾಡಲಾಗುವುದು. ತಾಂತ್ರಿಕತೆ ಅರಿತು ಟೆಂಡರ್ ಕರೆಯುವುದು ಸೂಕ್ತ. ತುಪ್ಪರಿಹಳ್ಳ ಹಾಗೂ ಬೆಣ್ಣಿಹಳ್ಳಗಳಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನು ಸಂಗ್ರಹಿಸಿ ಸದ್ಬಳಕೆಗೆ ಯೋಜನೆ ರೂಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಜಿಲ್ಲಾದಿಕಾರಿ ದಿವ್ಯಪ್ರಭು ಜಿಆರ್‌ಜೆ, ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

25 ಸಾವಿರ ಧನಸಹಾಯ ಮಾಡಿದ ಸಚಿವರು
ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಹಣಸಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಲಲಿತಾ ಗಂಗಪ್ಪ ಹೆಬ್ಬಳ್ಳಿ ಅವರ ಮನೆ ಹಾನಿಗೊಳಗಾಗಿದ್ದು, ಇಂದು ಅವರ ಮನೆಗೆ ಸಚಿವ ಸಂತೋಷ್‌ ಲಾಡ್‌ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. ಇದೇ ವೇಳೆ ವೈಯುಕ್ತಿಕವಾಗಿ ₹25 ಸಾವಿರ ಧನಸಹಾಯ ಮಾಡಿದರು. ಅಲ್ಲದೆ ಮನೆ ಕುಸಿತದಿಂದ ತೊಂದರೆಗೊಳಗಾಗಿರುವ ಇತರ ಮೂವರಿಗೆ ಆರ್ಥಿಕ ಸಹಾಯ ಮಾಡಿದರು.

ನವಲಗುಂದ ತಾಲ್ಲೂಕಿನ ಹಲವು ಭಾಗದಲ್ಲಿ ಮಳೆಯಿಂದಾಗಿ ಮನೆ ಕುಸಿತ ಸೇರಿದಂತೆ ಸಾಕಷ್ಟು ಹಾನಿಯಾಗಿದೆ. ಭೇಟಿ ವೇಳೆ ಕುಸಿತಗೊಂಡ ಮನೆಗಳನ್ನು ವೀಕ್ಷಣೆ ಮಾಡಲಾಯಿತು. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Tags: Santosh Lad
Previous Post

ವಿಡಿಯೋ ತೋರಿಸಿ ಚಂದನ್ ನಿವೇದಿತಾ ಬಗ್ಗೆ ಹೇಳಿದೆನು ಹೇಳಿದ್ದೇನು?

Next Post

ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್‌!

Related Posts

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”
ಇದೀಗ

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

by ಪ್ರತಿಧ್ವನಿ
January 18, 2026
0

ಬೆಂಗಳೂರು :  ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರ ಪೂರ್ಣ - ಇದೇ ಕಾಂಗ್ರೆಸ್ ಸಾಧನೆ! ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ದಿನದಿಂದ ದಿನಕ್ಕೆ ತನ್ನದೇ ದಾಖಲೆ...

Read moreDetails
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್‌!

ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್‌!

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada