• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

300 ರೂ. ಮೌಲ್ಯದ ಆಭರಣ ನೀಡಿ 6 ಕೋಟಿ ಪಡೆದು ವಂಚನೆ!?

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ದೇಶ
0
300 ರೂ. ಮೌಲ್ಯದ ಆಭರಣ ನೀಡಿ 6 ಕೋಟಿ ಪಡೆದು ವಂಚನೆ!?
Share on WhatsAppShare on FacebookShare on Telegram

ಜೈಪುರ: ಭಾರತೀಯ ಆಭರಣ ವ್ಯಾಪಾರಿಯೊಬ್ಬಾತ ವಿದೇಶಿ ಮಹಿಳೆಗೆ ಭಾರೀ ಪ್ರಮಾಣದಲ್ಲಿ ವಂಚಿಸಿರುವ ಆರೋಪವೊಂದು ಕೇಳಿ ಬಂದಿದೆ.

ADVERTISEMENT

ಜೈಪುರದ ಜ್ಯೂವೆಲ್ಲರಿ ಶಾಪ್‌ ನಲ್ಲಿ ಆಭರಣ ಖರೀದಿಸಿದ ಅಮೆರಿಕ ಮಹಿಳೆಗೆ ಭಾರೀ ಮೋಸವಾಗಿದೆ. ಇಡೀ ದೇಶವೇ ತಲೆ ತಗ್ಗಿಸಬೇಕಾಗಿರುವಂತಹ ಮೋಸ ಇದಾಗಿದೆ. ವಿದೇಶಿ ಮಹಿಳೆ 300 ರೂ. ಆಭರಣಗಳಿಗೆ ಬರೋಬ್ಬರಿ 6 ಕೋಟಿ ರೂ. ನೀಡಿ ಮೋಸ ಹೋಗಿದ್ದಾರೆ. ಮೋಸ ಹೋಗಿರುವುದು ದೃಢವಾಗುತ್ತಿದ್ದಂತೆ ಈ ಹಿನ್ನೆಲೆಯಲ್ಲಿ ಅಮೆರಿಕ ರಾಯಭಾರಿ ಸಹಾಯದೊಂದಿಗೆ ಜ್ಯೂವೆಲ್ಲಿ ಶಾಪ್ ಮಾಲೀಕನ ವಿರುದ್ದ ದೂರು ದಾಖಲಿಸಿದ್ದಾರೆ.

ಅಮೆರಿಕ ಮೂಲದ ಮಹಿಳೆ ಚೆರಿಶ್ ಭಾರತಕ್ಕೆ ಆಗಮಿಸಿದ್ದರು. ಕೆಲವು ವರ್ಷಗಳ ಹಿಂದೆ ಇನ್‌ ಸ್ಟಾಗ್ರಾಂ ಮೂಲಕ ಜೈಪುರದ ಜ ಜೋಹ್ರಿ ಬಜಾರ್‌ ನಲ್ಲಿರುವ ಜ್ಯೂವೆಲ್ಲಿರಿ ಮಾಲೀಕನ ಪರಿಚಯವಾಗಿದೆ. ಹೀಗಾಗಿ ಅವರು ಆಭರಣ ಖರೀದಿಸಿದ್ದಾರೆ. ಆದರೆ, ಆ ವಂಚಕ 300 ರೂ. ನಕಲಿ ಆಭರಣ ನೀಡಿ, 6 ಕೋಟಿ ರೂ. ಪೀಕಿದ್ದಾನೆ.

ಬೆಳ್ಳಿಯ ಆಭರಣಗಳಿಗೆ ಚಿನ್ನದ ಕೋಟಿಂಗ್, ನಕಲಿ ಮುತ್ತುಗಳ ಆಭರಣಗಳನ್ನೂ ಈತ ಅಮೆರಿಕ ಮಹಿಳೆಗೆ ಮಾರಾಟ ಮಾಡಿದ್ದಾನೆ. ಒಟ್ಟು 6 ಕೋಟಿ ರೂಪಾಯಿ ಮೌಲ್ಯದ ಆಭರಣಗಳನ್ನು ವಿದೇಶಿ ಮಹಿಳೆ ಖರೀದಿಸಿದ್ದಾರೆ. ವಿದೇಶಿ ಮಹಿಳೆಗೆ ತಾನು ಖರೀದಿಸಿರುವುದು ನಕಲಿ ಆಭರಣ ಎನ್ನುವುದು ಪ್ರದರ್ಶನವೊಂದರಲ್ಲಿ ಇವುಗನ್ನೆಲ್ಲ ಇಟ್ಟಾಗ ಅರಿವಾಗಿದೆ. ನಂತರ ಭಾರತಕ್ಕೆ ಬಂದು ಪ್ರಶ್ನಿಸಿ, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ನೊಂದೆಡೆ ಜ್ಯೂವೆಲ್ಲರಿ ಮಾಲೀಕನೂ ಮಹಿಳೆ ವಿರುದ್ಧ ದೂರು ನೀಡಿದ್ದಾನೆ. ಮಹಿಳೆ ಸುಳ್ಳು ಹೇಳಿ ವ್ಯಾಪರಕ್ಕೆ ಧಕ್ಕೆ ತರುತ್ತಿದ್ದಾಳೆ ಎಂದು ದೂರು ದಾಖಲಿಸಿದ್ದಾನೆ. ಆನಂತರ ಮಹಿಳೆ ಭಾರತದಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ದೂರು ಸಲ್ಲಿಸಿದ್ದಾರೆ.
ತನಿಖೆ ಕೈಗೊಂಡಿರುವ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅಂಗಡಿ ಮಾಲೀಕ ನಾಪತ್ತೆಯಾಗಿದ್ದಾನೆ.

Tags: AmericaCheatingIndiaJewellery
Previous Post

ಕೊಲೆ ಆರೋಪಿ ದರ್ಶನ್ ಗೆ ದೊನ್ನೆ ಬಿರಿಯಾನಿ ತಂದ ಪೊಲೀಸರು! ರಾಜಾತಿಥ್ಯ ಬೇಡ ಅಂತಿರೋ ಜನ!

Next Post

ಬ್ರಿಟಿಷರ ಕಾಲದ ಐಪಿಸಿ ರದ್ದು ; ಬಿಎನ್‌ಎಸ್‌ ಜಾರಿಗೆ ಕ್ಷಣಗಣನೆ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಬ್ರಿಟಿಷರ ಕಾಲದ ಐಪಿಸಿ ರದ್ದು ; ಬಿಎನ್‌ಎಸ್‌ ಜಾರಿಗೆ ಕ್ಷಣಗಣನೆ

ಬ್ರಿಟಿಷರ ಕಾಲದ ಐಪಿಸಿ ರದ್ದು ; ಬಿಎನ್‌ಎಸ್‌ ಜಾರಿಗೆ ಕ್ಷಣಗಣನೆ

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada