• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಕೊಲೆ ಕೇಸ್​​ನಲ್ಲಿ ನಟ ದರ್ಶನ್ ರಕ್ಷಣೆಗೆ ನಡೀತಿದ್ಯಾ ಕಸರತ್ತು..?

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ಸಿನಿಮಾ
0
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್​ನಲ್ಲಿ ಬಂಧನ ಆಗಿರುವ ನಟ ದರ್ಶನ್​​ ರಕ್ಷಣೆಗೆ ರಾಜಕಾರಣಿಗಳು ಪ್ರಯತ್ನ ಮಾಡಿದ್ದಾರೆ ಅನ್ನೋ ಮಾತುಗಳು ಚರ್ಚೆಗೆ ಬಂದಿವೆ. ನಿನ್ನೆ ಮೈಸೂರಿನಲ್ಲಿ ಬಂಧನ ಆದ ಬಳಿಕ ಪೊಲೀಸ್ರು ಕೋರ್ಟ್​ಗೆ ಹಾಜರು ಮಾಡಿ ವಶಕ್ಕೆ ಪಡೆದಿದ್ದಾರೆ. 6 ದಿನಗಳ ಕಾಲ ಸಾಕ್ಷ್ಯ ಸಂಗ್ರಹ ಜೊತೆಗೆ ಸ್ಥಳ ಮಹಜರು ಮಾಡಲು ಪೊಲೀಸ್ರು ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ರಾಜಕಾರಣಿಗಳು ನಟ ದರ್ಶನ್​ ರಕ್ಷಣೆ ಮಾಡಲು ಪ್ರಯತ್ನ ನಡೆದಿದ್ದು, ಪೊಲೀಸ್ರ ತನಿಖೆ ಮೇಲೆ ಪ್ರಭಾವ ಬೀರುವುದಕ್ಕೆ ಪ್ರಯತ್ನ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಹಾಗು ಹಳೇ ಮೈಸೂರು ಭಾಗದ ಇಬ್ಬರು ಸಚಿವರು ಸಿಎಂ ಸಿದ್ದರಾಮಯ್ಯ ಮೂಲಕವೇ ಪೊಲೀಸ್ರ ಮೇಲೆ ಒತ್ತಡ ಹಾಕುತ್ತಿದ್ದಾರೆ ಅನ್ನೋ ಮಾಹಿತಿ ಹರಿದಾಡ್ತಿದೆ.

ADVERTISEMENT

ಅನಾಮಿಕ ವ್ಯಕ್ತಿಯ ಶವ ಸಿಕ್ಕಿದೆ ಎಂದು ಮೊದಲು ಪೊಲೀಸ್ರು ಎಫ್​ಐಆರ್ ಮಾಡಿಕೊಂಡಿದ್ದರು. ಇದೀಗ ಅನಾಥ ಶವದ ಕೇಸ್​ನಲ್ಲಿಯೇ ತನಿಖೆ ಮುಂದುವರಿಸಿದ್ದಾರೆ. ದರ್ಶನ್​ ಸೇರಿದಂತೆ ಬಂಧಿತ ಆರೋಪಿಗಳ ಮೇಲೆ ಪ್ರತ್ಯೇಕ FIR ಮಾಡಿಲ್ಲ. ಅನಾಮಿಕ ಶವದ ಎಫ್​ಐಆರ್​ನಲ್ಲೇ ತನಿಖೆ ನಡೆದಿದ್ದು, ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಸುವ ವೇಳೆ A1, A2… ಮಾಡಲಾಗುವುದು ಎಂದು ಪೊಲೀಸ್​ ಮೂಲಗಳು ಮಾಹಿತಿ ನೀಡಿವೆ. ಆದರೆ ಅಷ್ಟರಲ್ಲಿ ಆರೋಪಿಗಳು ಪೊಲೀಸ್ರ ಜೊತೆಗೆ ಮಸಲತ್ತು ಮಾಡಿ ಕೆಲವೊಂದಿಷ್ಟು ಜನರನ್ನು ಸಿಲುಕಿಸಿ ಉಳಿದವರು ಪಾರಾಗುವ ಸಾಧ್ಯತೆಯೂ ಇದೆ ಎನ್ನುತ್ತಾರೆ ನಿವೃತ್ತ ಪೊಲೀಸರು.

ನಟ ದರ್ಶನ್​ನನ್ನು ಕೇಸ್​ನಲ್ಲಿ ಸಿಲುಕಿಸ ಬಾರದು ಅನ್ನೋದೇ ಪೊಲೀಸ್ರ ಉದ್ದೇಶ ಆಗಿದ್ದರೆ, ಬಂಧನ ಮಾಡದೆಯೇ ಪೊಲೀಸ್ರು ಕೇಸ್​ ಮುಚ್ಚಿ ಹಾಕಬಹುದಿತ್ತು. ಆದರೆ ಕರ್ನಾಟಕ ಪೊಲೀಸ್​​ ದೊಡ್ಡ ಸಿನಿಮಾ ಸ್ಟಾರ್​ ಅನ್ನೋದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ, ಸಾಕ್ಷಿಗಳನ್ನು ಆಧರಿಸಿ ಬಂಧನ ಮಾಡಿದ್ದಾರೆ ಎಂದರೆ ಈ ರೀತಿಯ ಒತ್ತಡಗಳಿಗೆ ಮಣಿಯುವುದಿಲ್ಲ ಅನ್ನೋ ಮಾತುಗಳೂ ಕೂಡ ಕೇಳಿ ಬರುತ್ತಿವೆ. ಆದರೂ ಹಣವಂತರಿಗೆ ಕಾನೂನು ಶಿಕ್ಷೆ ಕೊಡುವುದು ಅಷ್ಟೊಂದು ಸರಳ ಅಲ್ಲ ಅನ್ನೋ ಮಾತನ್ನೂ ನಾವು ಜ್ಞಾಪಕ ಮಾಡಿಕೊಳ್ಳುವಂತಾಗಿದೆ. ಕಾನೂನಿನ ಯಾವುದೋ ಒಂದು ಸಣ್ಣ ಲೋಪವನ್ನೇ ದೊಡ್ಡದು ಮಾಡಿಕೊಂಡು ಪಾರಾಗ್ತಾರಾ..? ಅನ್ನೋ ಶಂಕೆಯೂ ಕಾಡ್ತಿದೆ.

ಸಾಮಾನ್ಯ ವ್ಯಕ್ತಿಯೊಬ್ಬ ಕೊಲೆ ಮಾಡಿದರೆ ಅದು ಕೊಲೆಯಷ್ಟೆ. ಆತ ಜೈಲಿನಲ್ಲಿ ಶಿಕ್ಷೆ ಅನುಭವಿಸ್ತಾನೆ. ಅಲ್ಲಿ ತನ್ನ ತಪ್ಪಿನ ಅರಿವಾಗಿ ಜೀವನದಲ್ಲಿ ಬುದ್ಧಿ ಕಲಿಯುತ್ತಾನೆ. ಕೆಳ ಮಟ್ಟದ ಕೋರ್ಟ್​ ಆದೇಶವನ್ನು ಪ್ರಶ್ನೆ ಮಾಡದೆ ತುಂಬಾ ಜನರು ಶಿಕ್ಷೆ ಅನುಭವಿಸಿ ಬರುವುದೂ ಉಂಟು. ಆದರೆ ನಟ ದರ್ಶನ್​ ಸಾಮಾನ್ಯ ವ್ಯಕ್ತಿಯಲ್ಲ. ಆತನ ಬಳಿ ಹಣಬಲ, ರಾಜಕೀಯ ಬಲ ಸೇರಿದಂತೆ ಎಲ್ಲಾ ರೀತಿಯಲ್ಲೂ ಬಲಾಢ್ಯ. ಹೀಗಾಗಿ ತನಿಖಾ ಹಂತದಲ್ಲೇ ಸೂಕ್ತ ಸಾಕ್ಷ್ಯಗಳನ್ನು ಸಂಗ್ರಹ ಮಾಡಬೇಕಿದೆ. ಇನ್ನು ಪೊಲೀಸ್ರು ತನಿಖೆ ಮತ್ತು ಅಂತಿಮ ವರದಿ Chanrge Sheet ಸಲ್ಲಿಸುವಾಗ ಸೂಕ್ಷ್ಮಮತಿಗಳಾಗಿ, ಕಾನೂನು ತಜ್ಞರ ಸಲಹೆ ಪಡೆದು ವರದಿ ಸಿದ್ಧಪಡಿಸಬೇಕಿದೆ. ದರ್ಶನ್​ಗೆ ಶಿಕ್ಷೆಯಾದರೆ ಸಮಾಜಕ್ಕೆ ಮಾದರಿ ಆಗಲಿದೆ. ಕೊಲೆ ಮಾಡೋದು, ಕಾನೂನು ಕೈಗೆತ್ತಿಕೊಳ್ಳುವುದು ತಪ್ಪು ಅನ್ನೋ ಸಂದೇಶ ಕೊಟ್ಟಂತಾಗುತ್ತದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Darshan Arrest
Previous Post

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ವಿನೋದ್ ರಾಜ್

Next Post

ರೇಣುಕಾಸ್ವಾಮಿ ಸಾವಿನ ಬಗ್ಗೆ ದರ್ಶನ್ ಗೆ ಮಾಹಿತಿಯೇ ಇಲ್ಲ; ವಕೀಲ

Related Posts

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು
Top Story

Kavya Gowda: ನಟಿ ಕಾವ್ಯಾ ಗೌಡ ಪತಿ ಮನೆಯ ಕೌಟುಂಬಿಕ ಕಲಹ: ಹಲ್ಲೆ..ಬೆದರಿಕೆ ದೂರು ದಾಖಲು

by ಪ್ರತಿಧ್ವನಿ
January 27, 2026
0

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ಕಾವ್ಯಾ ಗೌಡ(Kavya Gowda) ಹಾಗೂ ಅವರ ಪತಿ ಸೋಮಶೇಖರ್‌(Somshekar) ಮೇಲೆ ಅವರ ಸಂಬಂಧಿಕರೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಕಾವ್ಯಾ ಗೌಡ ನಟಿ...

Read moreDetails
ಸಿಎಂ ಕಪ್‌ 2026ರ ಜೆರ್ಸಿ ಅನಾವರಣ

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ

January 27, 2026
ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

ಊಟ ತನ್ನ ಇಚ್ಚೆ, ನೋಟ ಪರರ ಇಚ್ಚೆ : ಡಾಲಿ ಅನ್ನಕ್ಕೂ ನಿಮ್ಮ ಕೆಟ್ಟ ಕಣ್ಣು ಯಾಕೆ..?

January 26, 2026
ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

ಕರ್ನಾಟಕ ಟ್ಯಾಬ್ಲೋಗಿಲ್ಲ ಅವಕಾಶ: ಸಿಂಪಲ್ ಸುನಿ ಬೇಸರ

January 27, 2026
ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

ತಮ್ಮ ಹಳೆಯ ಶಾಲೆಗೆ ಭೇಟಿ ನೀಡಿದ ಗಿಲ್ಲಿ ನಟ: ಶಿಕ್ಷಕರು, ವಿದ್ಯಾರ್ಥಿಗಳು ಫುಲ್‌ ಖುಷ್‌

January 24, 2026
Next Post
ರೇಣುಕಾಸ್ವಾಮಿ ಸಾವಿನ ಬಗ್ಗೆ ದರ್ಶನ್ ಗೆ ಮಾಹಿತಿಯೇ ಇಲ್ಲ; ವಕೀಲ

ರೇಣುಕಾಸ್ವಾಮಿ ಸಾವಿನ ಬಗ್ಗೆ ದರ್ಶನ್ ಗೆ ಮಾಹಿತಿಯೇ ಇಲ್ಲ; ವಕೀಲ

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada