• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರೇಣುಕಾಸ್ವಾಮಿ ಮೊಬೈಲ್ ಗಾಗಿ ಮತ್ತೊಮ್ಮೆ ರಾಜಕಾಲುವೆಯಲ್ಲಿ ಹುಡುಕಾಟ; ಆರೋಪಿಯಿಂದ ಸ್ಥಳ ಮಹಜರು

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಇತರೆ / Others, ಇದೀಗ, ಕರ್ನಾಟಕ
0
ರೇಣುಕಾಸ್ವಾಮಿ ಮೊಬೈಲ್ ಗಾಗಿ ಮತ್ತೊಮ್ಮೆ ರಾಜಕಾಲುವೆಯಲ್ಲಿ ಹುಡುಕಾಟ; ಆರೋಪಿಯಿಂದ ಸ್ಥಳ ಮಹಜರು
Share on WhatsAppShare on FacebookShare on Telegram

ಬೆಂಗಳೂರು: ಹತ್ಯೆಯಾಗಿರುವ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್ (Mobile)ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ, ಮೊಬೈಲ್ ಮಾತ್ರ ಪತ್ತೆಯಾಗಿಲ್ಲ.

ADVERTISEMENT

ಕೊಲೆಯ ಪ್ರಕರಣದಲ್ಲಿ ಮೊಬೈಲ್ ಪ್ರಮುಖ ಸಾಕ್ಷಿ. ಹೀಗಾಗಿ ಪೊಲೀಸರು ಮೊಬೈಲ್ ಗಾಗಿ ಹುಡುಕಾಟ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮೊಬೈಲ್‌ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು ಮಾಡಲು ಕರೆ ತಂದಿದ್ದಾರೆ. ಕೊನೆಯ ಬಾರಿಗೆ ಸಿಗ್ನಲ್‌ ಇದ್ದ ಜಾಗವನ್ನು ಸರ್ಚ್‌ ಮಾಡಿದಾಗ ರಾಜಕಾಲುವೆ ಜಾಗದಲ್ಲಿಯೇ ಕೊನೆಯ ಸಿಗ್ನಲ್ ಪತ್ತೆಯಾಗಿದೆ.

ಹೀಗಾಗಿಯೇ ಆರೋಪಿ ಪ್ರದೂಶ್‌ ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್‌ಮೆಂಟ್‌ ಹತ್ತಿರ ಕರೆದುಕೊಂಡು ಬಂದಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್‌ ಹುಡುಕಾಡಿದ್ದಾರೆ. ಆದರೆ ಮೊಬೈಲ್‌ ಮಾತ್ರ ಪತ್ತೆಯಾಗಿಲ್ಲ.

ಜೂನ್ 8ರಂದು ದರ್ಶನ್ ಮತ್ತು ಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಅದೇ ದಿನ ಆರೋಪಿಗಳು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು.

Tags: mobilePoliceRenukaswamy Murder Case
Previous Post

ಸತತ 2 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಯಡಿಯೂರಪ್ಪ

Next Post

ನಗುವಾಗ ಎಲ್ಲಾ ನೆಂಟರು ! ಅಳುವಾಗ ಯಾರೂ ಇಲ್ಲ ! ಸದ್ಯ ನಟ ದರ್ಶನ್ ಪರಿಸ್ಥಿತಿ ಇದು ! 

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

August 19, 2026
Next Post
ನಗುವಾಗ ಎಲ್ಲಾ ನೆಂಟರು ! ಅಳುವಾಗ ಯಾರೂ ಇಲ್ಲ ! ಸದ್ಯ ನಟ ದರ್ಶನ್ ಪರಿಸ್ಥಿತಿ ಇದು ! 

ನಗುವಾಗ ಎಲ್ಲಾ ನೆಂಟರು ! ಅಳುವಾಗ ಯಾರೂ ಇಲ್ಲ ! ಸದ್ಯ ನಟ ದರ್ಶನ್ ಪರಿಸ್ಥಿತಿ ಇದು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada