• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್‌‌ ಗ್ಯಾಂಗ್‌ ಬಗ್ಗೆ ಯಾರ್ಯಾರು ಏನೇನು ಹೇಳಿದ್ರು..? ಏನು ಸಮಸ್ಯೆ ಗೊತ್ತಾ..?

Krishna Mani by Krishna Mani
June 20, 2024
in Top Story, ಸಿನಿಮಾ
0
ದರ್ಶನ್‌‌ ಗ್ಯಾಂಗ್‌ ಬಗ್ಗೆ ಯಾರ್ಯಾರು ಏನೇನು ಹೇಳಿದ್ರು..? ಏನು ಸಮಸ್ಯೆ ಗೊತ್ತಾ..?
Share on WhatsAppShare on FacebookShare on Telegram

ದರ್ಶನ್ ಅಭಿನಯಿಸಿದ್ದ ಚಿಂಗಾರಿ ಸಿನಿಮಾದ ನಿರ್ಮಾಪಕ ಮಹದೇವ್‌ ಮಾಧ್ಯಮಗಳ ಜೊತೆ ಮಾತನಾಡಿ ಬೇಸರ ಹೊರ ಹಾಕಿದ್ದಾರೆ. ಚಿಂಗಾರಿ ಸಿನಿಮಾ ಸಂದರ್ಭದಲ್ಲಿ ದರ್ಶನ್ ನಮ್ಮ ಜೊತೆ ಚೆನ್ನಾಗಿದ್ರು, ಸಿನಿಮಾದಲ್ಲಿ ಹಣ ಬಂದ್ರೂ ನಮಗೆ ನೆಮ್ಮದಿ ಇರಲಿಲ್ಲ. ಸಿನಿಮಾ ರಿಲೀಸ್ ವೇಳೆ ಯಾರದ್ದೋ ಮಾತು ಕೇಳಿ ಪಬ್ಲಿಸಿಟಿ ವಿಚಾರವಾಗಿ ಜಗಳ ಆಡಿದ್ರು. ದರ್ಶನ್ ಮೂರನೇ ವ್ಯಕ್ತಿಗಳ ಮಾತು ಕೇಳೊದು ಜಾಸ್ತಿ. ನಮ್ಮ ಸಿನಿಮಾ ವೇಳೆ ದರ್ಶನ್ ಜೊತೆ ಈಗ ಇರುವವರು ಇರಲಿಲ್ಲ ಎಂದಿದ್ದಾರೆ. ಆದರೆ ಹೇಳಿಕೆ ಮಾತು ಕೇಳಿದ್ದರಿಂದಲೇ ಇಷ್ಟೆಲ್ಲಾ ಸಮಸ್ಯೆಗೆ ಕಾರಣ ಅಂತಾನೂ ತಿಳಿಸಿದ್ದಾರೆ. ಇನ್ನು ದರ್ಶನ್‌ ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸಲಿ. ತಪ್ಪು ಮಾಡದಿದ್ರೆ ಕಳಂಕ ರಹಿತರಾಗಿ ಹೊರಬರಲಿ. ಪವಿತ್ರಗೌಡ ಬಗ್ಗೆ ನಮಗೆ ಈಗ ಗೊತ್ತಾಗ್ತಿದೆ. ಒಂದು ಹೆಣ್ಣಾಗಿ ಮದುವೆ ಆದವರ ಬಾಳಲ್ಲಿ ಆಕೆ ಬರಬಾರದಿತ್ತು ಎಂದಿದ್ದಾರೆ.

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ನಿರ್ಮಾಪಕ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಸಹೋದರ ಚಿನ್ನೇಗೌಡ ಮಾತನಾಡಿ, ಮೀನಾ ತೂಗದೀಪ್ ಶ್ರೀನಿವಾಸ್‌‌ ಬಹಳ ಕಷ್ಟ ಪಟ್ಟು ಮಕ್ಕಳನ್ನ ಸಾಕಿ ಬೆಳೆಸಿದ್ರು. ದರ್ಶನ್‌ಗೆ ನಟನೆ ಕಲಿಯಲು ಮದ್ರಾಸ್‌ಗೆ ನಾನು ಕಳುಹಿಸಿದ್ದೆ.. ಪಾರ್ವತಮ್ಮ ರಾಜ್‍ಕುಮಾರ್ ಕೂಡ ದರ್ಶನ್‌ಗೆ ಸಪೋರ್ಟ್ ಮಾಡಿದ್ದರು. ದರ್ಶನ್‌ಗೆ ಭಗವಂತ ಎಲ್ಲವನ್ನೂ ಕೊಟ್ಟಿದ್ದ. ಆದ್ರೆ ಈಗ ಹೀಗಾಗಿದೆ ಎಂದು ಬೇಸರ ಹೊರ ಹಾಕಿದ್ದಾರೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನದ ಬಗ್ಗೆ ನಟ ಅನಿರುದ್ಧ್‌ ಮಾತನಾಡಿ, ದರ್ಶನ್ ಬಂಧನ ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಅನ್ನೋದು ಸಮಂಜಸ ಅಲ್ಲ.. ದರ್ಶನ್ ಒಳ್ಳೆಯ ನಟರು, ಅವರ ಜೀವನದಲ್ಲಿ ಈ ಘಟನೆ ಆಗಬಾರದಿತ್ತು. ಪ್ರಕರಣದ ತನಿಖೆ ನಡೆಯುತ್ತಿದೆ. ಎಲ್ಲರಿಗೂ ಇದೊಂದು ಎಚ್ಚರಿಕೆ ಗಂಟೆ ಎಂದು ಹೇಳಿದ್ದಾರೆ. ಎಲ್ಲದಕ್ಕೂ ಕಾನೂನು ಇದೆ, ಕಾನೂನಿಗೆ ನಾವು ಬದ್ಧವಾಗಿರಬೇಕು.. ಸೈಬರ್ ಪೊಲೀಸರಿಗೆ ದೂರು ಕೊಟ್ಟಿದ್ದರೆ ಸಾಕಾಗಿತ್ತು ಎಂದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ ವಿಚಾರವಾಗಿ ಮಾತನಾಡಿದ್ದ ನಟ ಪ್ರಥಮ್‌ಗೆ ದರ್ಶನ್‌ ಅಭಿಮಾನಿಗಳು ಜೀವ ಬೆದರಿಕೆ ಹಾಕ್ತಿದ್ದಾರಂತೆ.. ಈ ವಿಚಾರವಾಗಿ ನಟ ಪ್ರಥಮ್‌ ಜ್ಞಾನ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ನಟ ಪ್ರಥಮ್‌ ನಮ್ಮ ಸಿನಿಮಾ ತಂಡದ ನಂಬರ್‌ಗೆ ಅನೇಕರು ಬೆದರಿಕೆ ಕರೆ ಮಾಡುತ್ತಿದ್ದಾರೆ. ಅಂಧಾಭಿಮಾನಿಗಳಿಗೆ ಮಾತ್ರ ಹೇಳುತ್ತಿದ್ದೇನೆ, ಅಪ್ಪ ಅಮ್ಮನನ್ನು ನೋಡಿಕೊಳ್ಳಿ, ಬದುಕು ಚೆನ್ನಾಗಿ ಕಟ್ಟಿಕೊಳ್ಳಿ. ನನಗೆ ವಾರ್ನ್ ಮಾಡೋ ಸಮಯವನ್ನು ಅಮ್ಮ ಅಪ್ಪನಿಗೆ ಮೀಸಲಿಡಿ ಎಂದಿದ್ದಾರೆ.

Tags: @darshanBJPCongress Partyಬಿಜೆಪಿ
Previous Post

ತಾಲೂಕು ಪಂಚಾಯತ್ ಸಭಾಂಗಣದಲ್ಲೇ ವಿದ್ಯುತ್ ಸಮಸ್ಯೆ.. ಅಧಿಕಾರಿಗಳ ಪರದಾಟ

Next Post

ಉತ್ತರ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ ವಿಶ್ವದ ಮೊದಲ ಏಷ್ಯನ್‌ ರಾಜ ರಣಹದ್ದು ಸಂತಾನೋತ್ಪತ್ತಿ ಕೇಂದ್ರಮಹಾರಾಜ್‌ಗಂಜ್ ;ಉತ್ತರ ಪ್ರದೇಶವು ಶೀಘ್ರದಲ್ಲೇ ಮಹಾರಾಜ್‌ಗಂಜ್‌ನಲ್ಲಿ ಏಷ್ಯಾದ ರಾಜ ರಣಹದ್ದುಗಳಿಗಾಗಿ ವಿಶ್ವದ ಮೊದಲ ಸಂರಕ್ಷಣಾ ಮತ್ತು ಸಂತಾನೋತ್ಪತ್ತಿ ಕೇಂದ್ರವನ್ನು ಹೊಂದಲಿದೆ ಎಂದು ಉನ್ನತ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈ ಸೌಲಭ್ಯವು ಹದ್ದುಗಳ ಸಂಖ್ಯೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ಇದನ್ನು 2007 ರಿಂದ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ಸ್ ರೆಡ್ ಲಿಸ್ಟ್‌ನಲ್ಲಿ ತೀವ್ರವಾಗಿ ಅಳಿವಿನಂಚಿನಲ್ಲಿರುವ ಪಟ್ಟಿ ಮಾಡಲಾಗಿದೆ.

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಉತ್ತರ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ ವಿಶ್ವದ ಮೊದಲ ಏಷ್ಯನ್‌ ರಾಜ ರಣಹದ್ದು ಸಂತಾನೋತ್ಪತ್ತಿ ಕೇಂದ್ರಮಹಾರಾಜ್‌ಗಂಜ್ ;ಉತ್ತರ ಪ್ರದೇಶವು ಶೀಘ್ರದಲ್ಲೇ ಮಹಾರಾಜ್‌ಗಂಜ್‌ನಲ್ಲಿ ಏಷ್ಯಾದ ರಾಜ ರಣಹದ್ದುಗಳಿಗಾಗಿ ವಿಶ್ವದ ಮೊದಲ ಸಂರಕ್ಷಣಾ ಮತ್ತು ಸಂತಾನೋತ್ಪತ್ತಿ ಕೇಂದ್ರವನ್ನು ಹೊಂದಲಿದೆ ಎಂದು ಉನ್ನತ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈ ಸೌಲಭ್ಯವು ಹದ್ದುಗಳ ಸಂಖ್ಯೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ಇದನ್ನು 2007 ರಿಂದ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ಸ್ ರೆಡ್ ಲಿಸ್ಟ್‌ನಲ್ಲಿ ತೀವ್ರವಾಗಿ ಅಳಿವಿನಂಚಿನಲ್ಲಿರುವ ಪಟ್ಟಿ ಮಾಡಲಾಗಿದೆ.

ಉತ್ತರ ಪ್ರದೇಶದಲ್ಲಿ ಸ್ಥಾಪನೆಯಾಗಲಿದೆ ವಿಶ್ವದ ಮೊದಲ ಏಷ್ಯನ್‌ ರಾಜ ರಣಹದ್ದು ಸಂತಾನೋತ್ಪತ್ತಿ ಕೇಂದ್ರಮಹಾರಾಜ್‌ಗಂಜ್ ;ಉತ್ತರ ಪ್ರದೇಶವು ಶೀಘ್ರದಲ್ಲೇ ಮಹಾರಾಜ್‌ಗಂಜ್‌ನಲ್ಲಿ ಏಷ್ಯಾದ ರಾಜ ರಣಹದ್ದುಗಳಿಗಾಗಿ ವಿಶ್ವದ ಮೊದಲ ಸಂರಕ್ಷಣಾ ಮತ್ತು ಸಂತಾನೋತ್ಪತ್ತಿ ಕೇಂದ್ರವನ್ನು ಹೊಂದಲಿದೆ ಎಂದು ಉನ್ನತ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈ ಸೌಲಭ್ಯವು ಹದ್ದುಗಳ ಸಂಖ್ಯೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ, ಇದನ್ನು 2007 ರಿಂದ ಇಂಟರ್ನ್ಯಾಷನಲ್ ಯೂನಿಯನ್ ಫಾರ್ ಕನ್ಸರ್ವೇಶನ್ ಆಫ್ ನೇಚರ್ಸ್ ರೆಡ್ ಲಿಸ್ಟ್‌ನಲ್ಲಿ ತೀವ್ರವಾಗಿ ಅಳಿವಿನಂಚಿನಲ್ಲಿರುವ ಪಟ್ಟಿ ಮಾಡಲಾಗಿದೆ.

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada