• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಶೋಧ

ಕುರಾನ್‌ ಅಪವಿತ್ರ ಆರೋಪ; ಗುಂಪಿನಿಂದ ವ್ಯಕ್ತಿ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
June 21, 2024
in ಶೋಧ
0
ಕುರಾನ್‌ ಅಪವಿತ್ರ ಆರೋಪ; ಗುಂಪಿನಿಂದ ವ್ಯಕ್ತಿ ಹತ್ಯೆ
Share on WhatsAppShare on FacebookShare on Telegram

ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಸ್ವಾತ್ ಜಿಲ್ಲೆಯಲ್ಲಿ ಪವಿತ್ರ ಕುರಾನ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂಬ ಆರೋಪದ ಮೇಲೆ ಆಕ್ರೋಶಗೊಂಡ ಗುಂಪೊಂದು ೋರ್ವ ವ್ಯಕ್ತಿಯನ್ನು ಕೊಂದಿದ್ದು, ಈ ಗಲಭೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಜಾಬ್‌ನ ಸಿಯಾಲ್‌ಕೋಟ್ ಜಿಲ್ಲೆಯ ವ್ಯಕ್ತಿ ಗುರುವಾರ ರಾತ್ರಿ ಸ್ವಾತ್‌ನ ಮದ್ಯಾನ್ ತೆಹಸಿಲ್‌ನಲ್ಲಿ ಪವಿತ್ರ ಕುರಾನ್‌ನ ಕೆಲವು ಪುಟಗಳನ್ನು ಸುಟ್ಟು ಹಾಕಿದ್ದಾನೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ), ಸ್ವಾತ್, ಜಹಿದುಲ್ಲಾ ಹೇಳಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ಮದ್ಯಾನ್ ಠಾಣೆಗೆ ಕರೆತರಲಾಗಿದೆ. ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ ಗುಂಪೊಂದು ಆತನನ್ನು ಒಪ್ಪಿಸುವಂತೆ ಒತ್ತಾಯಿಸಿತು. ಇದಕ್ಕೆ ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಗುಂಪು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮದ್ಯಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಡಿಪಿಒ ತಿಳಿಸಿದ್ದಾರೆ.
ನಂತರ ಗುಂಪು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿತು. ನಂತರ, ಕೆಲವರು ಪೊಲೀಸ್ ಠಾಣೆಗೆ ನುಗ್ಗಿ, ಶಂಕಿತನನ್ನು ಗುಂಡು ಹಾರಿಸಿ ಕೊಂದು ಅವನ ದೇಹವನ್ನು ಮದ್ಯನ್ ಅಡ್ಡಾಕ್ಕೆ ಎಳೆದೊಯ್ದು ಅಲ್ಲಿ ನೇಣು ಹಾಕಿದರು ಎಂದು ಜಹಿದುಲ್ಲಾ ಹೇಳಿದರು.

ADVERTISEMENT

ಘಟನೆಯಿಂದ ಉಂಟಾದ ಗಲಭೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಮದ್ಯಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಕೆಪಿಕೆ ಅಲಿ ಅಮೀನ್ ಗಂಡಾಪುರ ಅವರು ಘಟನೆಯನ್ನು ಗಮನಿಸಿದ್ದು, ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ವರದಿ ಕೇಳಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಐಜಿಪಿಗೆ ಸಿಎಂ ಸೂಚಿಸಿದ್ದು, ಜನರು ಶಾಂತವಾಗಿ ಮತ್ತು ಶಾಂತಿಯಿಂದ ಇರುವಂತೆ ಮನವಿ ಮಾಡಿದರು.

Previous Post

ಅಯೋಧ್ಯಾ ವ್ಯಾಪಾರಿಗಳಿಗೆ ಶೇಕಡಾ 30 ರಷ್ಟು ಅಂಗಡಿ ಬೆಲೆ ಕಡಿತಗೊಳಿಸಿದ ಆಡಳಿತ

Next Post

ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

March 16, 2026

Khameneiಪರ Indiaದಲ್ಲಿ ಪ್ರತಿಭಟನೆ ಮಾಡೋದು ಬೇಡ

March 6, 2026
Next Post
ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

ಭಾರತೀಯ ಮಹಿಳೆಯರಿಗೆ ಜನಾಂಗೀಯ ನಿಂದನೆ ; ಅಮೆರಿಕನ್‌ ಮಹಿಳೆಗೆ ಶಿಕ್ಷೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada