• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Curry Leaves: ಕೂದಲು ಮಾತ್ರವಲ್ಲದೆ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.!

ಪ್ರತಿಧ್ವನಿ by ಪ್ರತಿಧ್ವನಿ
June 22, 2024
in Top Story, ಜೀವನದ ಶೈಲಿ
0
Curry Leaves: ಕೂದಲು ಮಾತ್ರವಲ್ಲದೆ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ.!
Share on WhatsAppShare on FacebookShare on Telegram

ನಿತ್ಯ ಆಹಾರವನ್ನು ತಯಾರಿಸುವಾಗ ಕೆಲವೊಂದು ಪದಾರ್ಥಗಳನ್ನ ತಪ್ಪದೇ ನಾವು ಬಳಸುತ್ತೇವೆ ಆ ಪದಾರ್ಥಗಳಿಂದ ರುಚಿ ಹೆಚ್ಚೋದು ಮಾತ್ರವಲ್ಲದೇ ಆರೋಗ್ಯಕ್ಕೂ ಕೂಡ ತುಂಬಾನೇ ಒಳ್ಳೆಯದು. ಆ ಸಾಲಿನಲ್ಲಿ ಕರಿಬೇವಿನ ಎಲೆ ಕೂಡ ಸೇರುತ್ತದೆ. ಇದೊಂದು ನೈಸರ್ಗಿಕ ಆಹಾರ ಉತ್ಪನ್ನ ಎಂದರೆ ತಪ್ಪಾಗುವುದಿಲ್ಲ. ಸಾಮಾನ್ಯವಾಗಿ ಅಡುಗೆಯ ಒಗ್ಗರಣೆಗೆ ಕರಿಬೇವನ್ನ ಬಳಸುತ್ತೇವೆ. ಇದರ ಸುಹಾಸನೆ ಅಥವಾ ಪರಿಮಳ ಅದ್ಬುತ. ಊಟ ಮಾಡುವಾಗ ಅಥವಾ ಆಹಾರವನ್ನು ಸೇವಿಸುವಾಗ ಕರಿಬೇವು ಸಿಕ್ಕಿದ್ರೆ ಅದನ್ನು ಎತ್ತಿ ಪಕ್ಕದಲ್ಲಿಡುತ್ತಿವಿ.. ಆದರೆ ಕರಿಬೇವನ್ನ ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿದೆ ಏನೆಲ್ಲಾ ಬೆನಿಫಿಟ್ಸ್ ಇದೇ ಅನ್ನೋದರ ಡಿಟೇಲ್ಸ್ ಹೀಗಿದೆ..

ADVERTISEMENT

ಹೆಚ್ಚು ಆಂಟಿ ಆಕ್ಸಿಡೆಂಟ್ ಇರುತ್ತದೆ 

ಕರಿಬೇವಿನ ಎಲೆಗಳು ವಿಟಮಿನ್ ಸಿ ಮತ್ತು ವಿಟಮಿನ್ ಎ ಅಂಶವನ್ನು ಹೊಂದಿರುತ್ತದೆ, ಮತ್ತು ಫ್ಲೇವನಾಯ್ಡ್ಸ್ ಅಂತ ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ. ಇವು ರಾಡಿಕಲ್ಸ್ ನ ತಟಸ್ಥ ಗೊಳಿಸಲು ಸಹಾಯ ಮಾಡುತ್ತದೆ. ಹಾಗೂ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ದೂರಮಾಡುತ್ತದೆ.

ಡಯಾಬಿಟಸನ್ನು ನಿಯಂತ್ರಿಸುತ್ತದೆ

ಕರಿಬೇವಿನ ಎಲೆಗಳಲ್ಲಿ ಹೈಪರ್ಗ್ಲೈಸರ್ಮಿಕ್ ವಿರೋಧಿ ಲಕ್ಷಣಗಳಿಂದಾಗಿ ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ

ಆಹಾರವನ್ನು ಸೇವಿಸಿದಾಗ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯನ್ನು ಚೆನ್ನಾಗಿ ಮಾಡುತ್ತದೆ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದರೂ ಕೂಡ ನಿವಾರಣೆ ಮಾಡುತ್ತದೆ. ಹಾಗೂ ಕಾನ್ಸ್ಟಿಪೇಶನ್ ಗೆ ಉತ್ತಮ. ಹಾಗೂ ಡೈಹೇರಿಯಾಗೆ ಪರಿಹಾರವನ್ನು ಒದಗಿಸುತ್ತದೆ.

ಕೂದಲ ಬೆಳವಣಿಗೆಗೆ ಒಳ್ಳೆಯದು

ಕರಿಬೇವನ್ನು ಸೇವಿಸುವುದರಿಂದ ಕೂದಲು ಉದ್ದವಾಗಿ ಹಾಗೂ ದಟ್ಟವಾಗಿ ಬೆಳೆಯುತ್ತದೆ. ಮಾತ್ರವಲ್ಲದೇ ಹೇರ್ ಫಾಲ್ ಕೂಡ ಕಡಿಮೆಯಾಗುತ್ತದೆ. ಇಲ್ಲವಾದಲ್ಲಿ ಕೊಬ್ಬರಿ ಎಣ್ಣೆಗೆ ಒಂದಿಷ್ಟು ಕರಿಬೇವಿನ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಕೂದಲಿಗೆ ಹಚ್ಚುವುದರಿಂದ ಇದರಲ್ಲಿರುವ ಸಾಕಷ್ಟು ನ್ಯೂಟ್ರಿಯೆಂಟ್ಸ್ ಕೂದಲನ್ನು ಸ್ಟ್ರಂದನ್ ಮಾಡುತ್ತಿದೆ ಮತ್ತು ಬಿಳಿ ಕೂದಲು ಕಡಿಮೆ ಆಗುತ್ತದೆ..

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು 

ಕರಿಬೇವಿನಲ್ಲಿ ವಿಟಮಿನ್ ಎ ಅಂಶ ಹೆಚ್ಚಿರುವುದರಿಂದ ಕಣ್ಣಿಗೆ ಸಾಕಷ್ಟು ಪ್ರಯೋಜನಗಳಿವೆ. ಇದನ್ನ ತಪ್ಪದೇ ಸೇವಿಸುವುದರಿಂದ ಕಣ್ಣಿನ ವಿಷನ್ ಹೆಚ್ಚು ಮಾಡುತ್ತದೆ .ಹಾಗೂ ಕಣ್ಣಿಗೆ ಸಂಬಂಧಿಸಿದ ಯಾವುದೇ ಅನಾರೋಗ್ಯ ಸಮಸ್ಯೆಯನ್ನು ದೂರ ಮಾಡುತ್ತದೆ.

Tags: Curry leavesgood foodHealthlife style
Previous Post

ಅತ್ಯಾಚಾರ ಎಸಗಿ ಮಹಿಳೆಯ ಹತ್ಯೆ ; ಬೆತ್ತಲೆ ದೇಹ ಪತ್ತೆ

Next Post

ಮಸಲ್ ಬಿಲ್ಡ್ ಮಾಡ್ಬೇಕಾ? ಹಾಗಿದ್ರೆ ನಿಮ್ಮ ಡಯಟ್ ನಲ್ಲಿ ಈ ತರಕಾರಿಗಳನ್ನು ಸೇರಿಸಿ.!

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಮಸಲ್ ಬಿಲ್ಡ್ ಮಾಡ್ಬೇಕಾ? ಹಾಗಿದ್ರೆ ನಿಮ್ಮ ಡಯಟ್ ನಲ್ಲಿ ಈ ತರಕಾರಿಗಳನ್ನು ಸೇರಿಸಿ.!

ಮಸಲ್ ಬಿಲ್ಡ್ ಮಾಡ್ಬೇಕಾ? ಹಾಗಿದ್ರೆ ನಿಮ್ಮ ಡಯಟ್ ನಲ್ಲಿ ಈ ತರಕಾರಿಗಳನ್ನು ಸೇರಿಸಿ.!

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada