• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಣ್ಣಿಗೆ ಹಚ್ಚಿದಂತ ಕಾಡಿಗೆಯನ್ನು ತೆಗೆದುಹಾಕಲು ಈ  ಟಿಪ್ಸನ್ನ ಬಳಸಿ.!

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ಜೀವನದ ಶೈಲಿ, ಸೌಂದರ್ಯ
0
ಕಣ್ಣಿಗೆ ಹಚ್ಚಿದಂತ ಕಾಡಿಗೆಯನ್ನು ತೆಗೆದುಹಾಕಲು ಈ  ಟಿಪ್ಸನ್ನ ಬಳಸಿ.!
Share on WhatsAppShare on FacebookShare on Telegram

ಮುಖದ ಅಂದವನ ಹೆಚ್ಚಿಸುವಲ್ಲಿ ಕಣ್ಣಿನ ಪಾತ್ರ ಮಹತ್ವದ್ದು ಕಣ್ಣನ್ನ ನೋಡ್ತಾ ಇದ್ದಂತೆ ಮತ್ತೊಬ್ಬರ ಒಳ ಮನಸು ಅರ್ಥವಾಗುತ್ತದೆ. ಕೆಲವರಿಗೆ ತಮ್ಮ ಮುಖಕ್ಕಿಂತ ಕಣ್ಣುಗಳು ಅದ್ಭುತವಾಗಿರುತ್ತವೆ. ಹೀಗೆ ಕಣ್ಣಿನ ಅಂದವನ್ನು ಮತ್ತಷ್ಟು ಹೆಚ್ಚಿಸುವುದಕ್ಕೆ ಹೆಚ್ಚು ಜನ ಹೆಣ್ಣುಮಕ್ಕಳು ಕಾಡಿಗೆಯನ್ನು ಹಚ್ಚಿಕೊಳ್ಳುತ್ತಾರೆ.ಕಾಡಿಗೆಯನ್ನು ಹಚ್ಚುವುದು ಸುಲಭ ಆದರೆ ತೆಗೆಯುವುದು ತುಂಬಾನೇ ಕಷ್ಟಕರ. ತೆಗೆಯುವಾಗ ಸ್ವಲ್ಪ ಆಚೆ ಈಚೆ ಆದ್ರೂ ಕಣ್ಣಿನ ಸುತ್ತ ಕಪ್ಪಾಗುತ್ತದೆ. ಹಾಗಿದ್ದರೆ ಮನೆಯಲ್ಲಿ ಸುಲಭವಾಗಿ ಕಣ್ಣಿನ ಕಾಜಲ್ ನ ಹೇಗೆ ತೆಗೆಯುವುದು ಅನ್ನೋದರ ಟಿಪ್ಸ್ ಇಲ್ಲಿದೆ.

ADVERTISEMENT

ಹಾಲು 

ಕಣ್ಣಿಗೆ ಹಚ್ಚಿರುವಂತ ಕಾಡಿಗೆಯನ್ನು, ಹಾಲನ್ನ ಬಳಸಿ ಸುಲಭವಾಗಿ ತೆಗೆಯಬಹುದು, ಒಂದು ಬೌಲಿಗೆ  ಎರಡು ಟೇಬಲ್ ಸ್ಪೂನ್ ನಷ್ಟು ಹಾಲನ್ನು ಹಾಕಿ, ಅದರ ಒಳಗೆ ಒಂದು ಕಾಟನ್ ಬಾಲ್ ಅನ್ನ ಅದ್ದಿ, ನಂತರ ನಿಧಾನವಾಗಿ ಆ ಕಾಟನ್ನಿಂದ ಕಣ್ಣಿಗೆ ಹಚ್ಚಿರುವ ಕಾಜಲನ್ನು ಒರೆಸಬೇಕು. ಇದರಿಂದ ತಕ್ಷಣಕ್ಕೆ ಕಾಜಲ್ ಹೋಗುತ್ತದೆ. ಕಣ್ಣಿಗೆ ಹಾಲನ್ನ ಬಳಸುವುದರಿಂದ ಒಳ್ಳೆಯ ಹೈಡ್ರೇಶನ್ ದೊರೆಯುತ್ತದೆ.

ವೆಟ್ ವೈಪ್

ಮನೆಯಲ್ಲಿ ಅಥವಾ ಕಾರಿನಲ್ಲಿ ಬ್ಯಾಗಿನಲ್ಲಿ ಮಹಿಳೆಯರು ಅಂತೂ ವೆಟ್ ವೈಪ್ ಅನ್ನ ಇಟ್ಟುಕೊಂಡಿರುತ್ತಾರೆ. ಕಣ್ಣಿಗೆ ಕಾಜಲ್ ಹಚ್ಚಿದ್ದು ಕಿರಿಕಿರಿ ಎನಿಸಿದಾಗ ,ಎಲ್ಲಿದ್ದರೂ ಕೂಡ ವೆಟ್ ವೈಪ್ ಬಳಸಿ ನಿಧಾನವಾಗಿ ಒರೆಸುವುದರಿಂದ ಕಣ್ಣಿನ ಕಾಜಲ್ ನೀಟಾಗಿ ಹೋಗುತ್ತದೆ.

ಕೊಬ್ಬರಿ ಎಣ್ಣೆ ಅಥವಾ ಆಲಿವ್ ಎಣ್ಣೆ 

ಕೊಬ್ಬರಿ ಎಣ್ಣೆಯನ್ನು ಕಣ್ಣಿನ ಸುತ್ತ ಚೆನ್ನಾಗಿ ಹಚ್ಚಿ ಮಸಾಜ್ ಮಾಡಿ .ನಂತರ ಒಂದು ಬಟ್ಟೆ ಅಥವಾ ಕಾಟನ್ ನಿಂದ ಒರೆಸುವುದರಿಂದ ಕಣ್ಣಿನ ಕಾಜಲ್ ನಿವಾರಣೆಯಾಗುತ್ತದೆ. ಕೊಬ್ಬರಿ ಎಣ್ಣೆ ಬದಲಿಗೆ ಆಲಿವ್ ಎಣ್ಣೆಯನ್ನು ಕೂಡ ನೀವು ಬಳಸಬಹುದು. ಇದರಿಂದ ಕಣ್ಣಿನ ಕಪ್ಪು ಕಲೆಗಳು ಕಡಿಮೆಯಾಗುತ್ತದೆ ಹಾಗೂ ಮೊಯಿಶ್ಚರೈಸ್ ಮಾಡಿದಂತಾಗುತ್ತದೆ.

ಪೆಟ್ರೋಲಿಯಂ ಜೆಲ್ಲಿ 

ಸುಲಭವಾಗಿ ಕಣ್ಣಿನ ಕಾಜಲ್ ತೆಗೆದು ಹಾಕಬಹುದು .ಬೆರಳುಗಳ ಸಹಾಯದಿಂದ ಪೆಟ್ರೋಲಿಯಂ ಜೆಲ್ಲಿಯನ್ನು  ಅನ್ನು ತೆಗೆದುಕೊಂಡು, ನಿಧಾನವಾಗಿ ನಿಮ್ಮ ಕಣ್ಣಿನ ಕಾಜಲನ್ನು ಬಳಿ ಹಚ್ಚಿ 10 ಸೆಕೆಂಡ್ ಹಾಗೆ ಬಿಟ್ಟು ನಂತರ ಒಂದು ಕಾಟನ್ ನಿಂದ ಕಣ್ಣನ್ನ ವೈಫ್ ಮಾಡುವುದರಿಂದ ಕ್ಲಿಯರ್ ಆಗುತ್ತದೇ.

Tags: Beautyeyeskajalremover
Previous Post

ಕಣ್ಣಿಗೆ ಧೂಳು ಬಿದ್ದರೆ ಗಾಬರಿಯಾಗಬೇಡಿ, ಈ ಸಿಂಪಲ್ ಹ್ಯಾಕ್ ಟ್ರೈ ಮಾಡಿ.!

Next Post

ಸಂಸತ್​ನಲ್ಲಿ ಕನ್ನಡದಲ್ಲಿ ವಿ ಸೋಮಣ್ಣ ಪ್ರಮಾಣ ವಚನ ಸ್ವೀಕಾರ..!

Related Posts

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
0

ಬೆಂಗಳೂರು: ಪ್ರೋಟಿನ್‌ ಮೂಲವಾಗಿರುವ ಮೊಟ್ಟೆ(Egg) ಅನೇಕರಿಗೆ ಬಹುಪ್ರಿಯ. ಕೇವಲ ನಾನ್‌ ವೆಜಿಟೇರಿಯನ್ಸ್‌ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್‌ ಕೂಡ ಮೊಟ್ಟೆಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ...

Read moreDetails
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
Next Post

ಸಂಸತ್​ನಲ್ಲಿ ಕನ್ನಡದಲ್ಲಿ ವಿ ಸೋಮಣ್ಣ ಪ್ರಮಾಣ ವಚನ ಸ್ವೀಕಾರ..!

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada