• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೋಪ್ – ಫೇಸ್ ವಾಶ್ ಬದಲು ಈ ಪದಾರ್ಥಗಳನ್ನ ಬಳಸಿ ನಿಮ್ಮ ಮುಖವನ್ನು ತೊಳೆಯಬಹುದು ಗೊತ್ತಾ.!

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ಸೌಂದರ್ಯ
0
ಸೋಪ್ – ಫೇಸ್ ವಾಶ್ ಬದಲು ಈ ಪದಾರ್ಥಗಳನ್ನ ಬಳಸಿ ನಿಮ್ಮ ಮುಖವನ್ನು ತೊಳೆಯಬಹುದು ಗೊತ್ತಾ.!
Share on WhatsAppShare on FacebookShare on Telegram

ಸಾಮಾನ್ಯವಾಗಿ ಒಂದು ದಿನದಲ್ಲಿ ಮೂರರಿಂದ ನಾಲ್ಕು ಬಾರಿ ಮುಖವನ್ನ ತೊಳೆಯುತ್ತೇವೆ. ಹೆಚ್ಚಿನ ಸಂದರ್ಭದಲ್ಲಿ ಮುಖವನ್ನ ವಾಶ್ ಮಾಡಲು ಸೋಪ್ ಅಥವಾ ಫೇಸ್ ವಾಷ್ ಗಳನ್ನು ಬಳಸಲಾಗುತ್ತದೆ ಈ ಕೆಮಿಕಲ್ ನಿಂದ ಮಿಶ್ರಿತವಾಗಿರುವುದು ಕಂಡಿತ.. ಕೆಲವು ಬಾರಿ ಇವುಗಳನ್ನು ಬಳಸುವುದರಿಂದ ಚರ್ಮದ ಪಿಎಚ್ ಮಟ್ಟವನ್ನ ಹಿಂಬಾಲೆನ್ಸ್ ಮಾಡುತ್ತದೆ ಹಾಗೂ ಮುಖದಲ್ಲಿ ಅಲರ್ಜಿ ಪಿಂಪಲ್ಸ್ ಏಜಿಂಗ್ ಇಶ್ಯೂಸ್ ಕೂಡ ಶುರುವಾಗುತ್ತದೆ.

ADVERTISEMENT

ಈ ಫೇಸ್ ವಾಷ್ ಅಥವಾ ಸೋಪನ್ನ ಬಳಸುವುದರಿಂದ ತ್ವಜೆಗೆ ಹಾನಿಯಾಗುವುದು ಸಾಮಾನ್ಯ.. ಹಾಗಾಗಿ ಸೋಪ್ ,ಫೇಸ್ ವಾಶ್ ಇಲ್ಲದೆ ನಮ್ಮ ತ್ವಜೆಯನ್ನು ಹೇಗೆ ಸ್ವಚ್ಛಗೊಳಿಸಬಹುದು ಹಾಗೂ ಬ್ಯಾಕ್ಟಿರಿಯವನ್ನು ಹೇಗೆ ದೂರ ಮಾಡಿಕೊಳ್ಳುವುದು ,ಯಾವ ಪದಾರ್ಥವನ್ನು ಬಳಸುವುದು ಉತ್ತಮ ಅನ್ನುವುದರ ಮಾಹಿತಿ ಹೇಗಿದೆ..

ಹಾಲು 

ಮುಖವನ್ನು ತೊಳೆಯೋದಕ್ಕೆ ಹಾಲು ತುಂಬಾನೇ ಒಳ್ಳೆಯದು .ಇದರಲ್ಲಿ ಲ್ಯಾಟಿಕ್ ಆಸಿಡ್ ಅಂಶ ಹೆಚ್ಚಿರುವುದರಿಂದ, ನಿಮ್ಮ ಮುಖದಲ್ಲಿ ಇರುವಂತಹ ಡೆಡ್ ಸ್ಕಿನ್ ಸೆಲ್ಸ್ ಅನ್ನ ರಿಮೂವ್ ಮಾಡೋದಕ್ಕೆ ತುಂಬಾನೇ ಸಹಾಯಕಾರಿ. ಹಾಗೂ ಡ್ರೈ ಸ್ಕಿನ್ ಇದ್ದವರಿಗೆ ಮುಖವನ್ನು ಹೈಡ್ರೇಟ್ ಮಾಡುತ್ತದೆ.. ಏಜಿಂಗ್ ಪ್ರಾಬ್ಲಮ್ ಕೂಡ ದೂರವಾಗುತ್ತದೆ.

ಕಡ್ಲೆ ಹಿಟ್ಟು

ಇದನ್ನ ನ್ಯಾಚುರಲ್ ಕ್ಲೆನ್ಸರ್ ಅಂತ ಹೇಳಿದ್ರು ತಪ್ಪಾಗಲ್ಲ .ಎರಡು ಟೇಬಲ್ ಸ್ಪೂನ್ ಅಷ್ಟು ಕಡಲೆಹಿಟ್ಟಿಗೆ ಚಿಟಿಕೆ ಅರಿಶಿಣವನ್ನ ಬೆರೆಸಿ ಅದಕ್ಕೆ ಸ್ವಲ್ಪ ನೀರನ್ನು ಹಾಕಿ ಮುಖಕ್ಕೆ ಹಚ್ಚಿ ನಂತರ ಮುಖವನ್ನ ವಾಶ್ ಮಾಡುವುದರಿಂದ ನಿಮ್ಮ ತ್ವಚೆ ಹೊಳೆಯುತ್ತದೆ ಸ್ವಚ್ಛಗೊಳ್ಳುತ್ತದೆ ಹಾಗೂ ಡೆಡ್ ಸ್ಕಿನ್ ಅನ್ನ ತೆಗೆದ್ ಹಾಕುತ್ತದೆ.

ಜೇನುತುಪ್ಪ 

ಫೇಸ್ ವಾಶ್ ಅಥವಾ ಸೋಪಿನ ಬದಲು ಜೇನುತುಪ್ಪಕ್ಕೆ ಒಂದು ಟೇಬಲ್ ಸ್ಪೂನ್ ನಷ್ಟು ನಿಂಬೆರಸ ಹಾಗೂ ಒಂದು ಟೇಬಲ್ ಸ್ಪೂನ್ ಅಷ್ಟು ಅಲೋವೆರವನ್ನ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ನೀರಿನಿಂದ ತೊಳೆಯುವುದರಿಂದ ಸ್ವಚ್ಛವಾದ ತ್ವಚೆ ನಿಮ್ಮದಾಗುತ್ತದೆ .ಬ್ಯಾಕ್ಟೀರಿಯಾವನ್ನು ದೂರ ಮಾಡುತ್ತದೆ. ಹಾಗೂ ನಿಮ್ಮ ಭಾಷೆಯಲ್ಲಿ ಪೋಲಿಸಿದ್ರೆ ಅದನ್ನ ಟೈಟ್ ಮಾಡುತ್ತದೆ.

ಇನ್ನು ಸೋಪ್ ಅಥವಾ ಫೇಸ್ ವಾಶ್ ಬದಲು ನೀವು ಮೊಸರನ್ನ ಬಳಸಬಹುದು ಗಂಧವನ್ನ ಉಪಯೋಗಿಸಬಹುದು ಹಾಗೂ ರೋಜ್ ವಾಟರ್ ವೋಟ್ ಮಿಲ್ಕ್ಲೆನ್ಸರ್ ಆಪಲ್ ಸೈಡರ್ ವಿನಿಗರ್ ಇವೆಲ್ಲವನ್ನ ಬಳಸುವುದರಿಂದ ಕೆಮಿಕಲ್ ಇಲ್ಲದೆ ನಿಮ್ಮ ತ್ವಚೆ ಸುರಕ್ಷಿತವಾಗಿರುತ್ತದೆ.

Tags: cleancerclear faceFace washSkin
Previous Post

ಸಂಸತ್ ಮುಂದೆ ಸಂವಿಧಾನ ಪ್ರತಿ ಹಿಡ್ದು ಕಾಂಗ್ರೆಸ್ ಪ್ರತಿಭಟನೆ..!

Next Post

ಅವರು ಓಕೆ ಅಂದ್ರೆ ಓಕೆ ಅಂತ ಬೀಡಬೇಕು-ಅಧಿಕಪ್ರಸಂಗ ತೋರಿಸಬಾರದು..

Related Posts

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
0

ಬೆಳಗಾವಿ: ಕಾಂಗ್ರೆಸ್ ಪಕ್ಷವು ದ್ವೇಷ ಭಾಷಣ ನಿಯಂತ್ರಣ ಮಸೂದೆ ಮೂಲಕ ವಿಪಕ್ಷದ ಧ್ವನಿ ಅಡಗಿಸುವ ಕೆಲಸ ಮಾಡಲು ಹೊರಟಿದೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ...

Read moreDetails
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

December 18, 2025
Next Post

ಅವರು ಓಕೆ ಅಂದ್ರೆ ಓಕೆ ಅಂತ ಬೀಡಬೇಕು-ಅಧಿಕಪ್ರಸಂಗ ತೋರಿಸಬಾರದು..

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!
Top Story

BBK 12: ʼಸುಳ್ಳಿʼ ಎಂದ ರಜತ್..‌ದೇವರ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ..!

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada