• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪವಿತ್ರ ಗೌಡಗೆ 2 ಕೋಟಿ ಕೊಟ್ಟಿದ್ಯಾಕೆ ಮೃತ ಸೌಂದರ್ಯ ಜಗದೀಶ್ ?! ಪ್ರೊಡ್ಯೂಸರ್ ಪತ್ನಿಯಿಂದ ದೂರು ! 

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಸೌಂದರ್ಯ ಜಗದೀಶ್ ರಿಂದ ದರ್ಶನ್ ಗೆಳತಿ ಪವಿತ್ರ ಗೌಡಗೆ ಎರಡು ಕೋಟಿ ಹಣ
Share on WhatsAppShare on FacebookShare on Telegram

2017 ರಲ್ಲಿ ನವೆಂಬರ್ ನಲ್ಲಿ ಸೌಂದರ್ಯ ಜಗದೀಶ್ (Soundarya Jagadeesh) ರಿಂದ ದರ್ಶನ್ ಆಪ್ತ ಗೆಳತಿ, ರೇಣುಕಾಸ್ವಾಮಿ ಕೊಲೆ ಕೇಸ್ (Renuka swamy murder case) ನ A1 ಪವಿತ್ರ ಗೌಡಗೆ ಕೋಟಿ ಕೋಟಿ ಹಣ ವರ್ಗಾವಣೆಯಾಗಿರೋದು ಬೆಳಕಿಗೆ ಬಂದಿದೆ. ನಿರ್ಮಾಪಕ ಸೌದರ್ಯ ಜಗದೀಶ್, ದರ್ಶನ್ ಆಪ್ತರಾಗಿದ್ದು,ಕೆಲ ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ADVERTISEMENT

ಮೊದಲಿಗೆ ಒಂದು ಬಾರಿ ಒಂದು ಕೋಟಿ ಹಣ (1 crore) ವರ್ಗಾವಣೆಯಾಗಿದ್ದು, ಮತ್ತು 23/01/2018 ರಲ್ಲಿ ಮತ್ತೊಂದು ಕೋಟಿ ಹಣ ವರ್ಗಾವಣೆಯಾಗಿದೆ.ಆ ಮೂಲಕ ಇದುವರೆಗೆ ಎರಡು ಕೋಟಿ ಹಣ ನೀಡಿಲಾಗಿದೆ.

ಪವಿತ್ರ ಗೌಡ (Pavitra gowda) ಮನೆ ಖರೀದಿ ಮಾಡುವ ಸಮಯದಲ್ಲಿ ಹಣ ಪಡೆದಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದ್ದು, ಆದ್ರೆ ಈ ಸೌಂದರ್ಯ ಜಗದೀಶ್ ಯಾಗೆ ಪವಿತ್ರಾಳಿಗೆ ಹಣ ಕೊಟ್ಟಿದ್ದಾರೆ ಅನ್ನೊದು ಕುತೂಹಲಕ್ಕೆ ಕಾರಣವಾಗಿದೆ.

ಈ ಬಗ್ಗೆ ಈ ಹಿಂದೆ ಸೌಂದರ್ಯ ಜಗದೀಶ್ ಪತ್ನಿ ದೂರು ಸಹ ನೀಡಿದ್ದರು. ಹಣ ಯಾಕೆ ಕೊಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಲು ಮನವಿ ಮಾಡಿದ್ದರೂ, ಒಂದು ಹಂತದ ತನಿಖೆ ನಡೆದಿತ್ತು. ಈ ವೇಳೆ ಸೌಂದರ್ಯ ಜಗದೀಶ್ ಪಾಟ್ನರ್ ಸುರೇಶ್ ತನಿಖಾ ತಂಡಕ್ಕೆ ನೀಡಿದ್ದಾರೆ. ಸದ್ಯ ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ತನಿಖೆ ನಡೆಸುತ್ತಿದ್ದು, ಈ ಹಣ ಯಾವ ಕಾರಣಕ್ಕೆ ಕೊಟ್ಟಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

Tags: ನಟ ದರ್ಶನ್ ಸ್ನೇಹಿತ ಸೌಂದರ್ಯ ಜಗದೀಶ್ಪವಿತ್ರ ಗೌಡ & ಸೌಂದರ್ಯ ಜಗದೀಶ್ಪವಿತ್ರ ಗೌಡ ಅರೆಸ್ಟ್ಪವಿತ್ರಾಗೆ ಹಣ ನೀಡಿದ್ದ ಜಗದೀಶ್ಸೌಂದರ್ಯ ಜಗದೀಶ್ ಆತ್ಮಹತ್ಯೆಸೌಂದರ್ಯ ಜಗದೀಶ್ ಪತ್ನಿ ದೂರು
Previous Post

ಡಿ ಗ್ಯಾಂಗ್ ಪೈಕಿ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ! ಕೋರ್ಟ್ ನಿಂದ ಅಧಿಕೃತ ಆದೇಶ !

Next Post

ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post

ದೊಡ್ಡವರು ಚನ್ನಪಟ್ಟಣ ಜನರ ಸಮಸ್ಯೆ ಬಗೆಹರಿಸಿಲ್ಲ, ಹೀಗಾಗಿ ಬಂದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada