• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಲ್ಮೀಕಿ ನಿಗಮ ಅಭಿವೃದ್ದಿ ಹಗರಣದ ತನಿಖೆಯಲ್ಲಿ ಸ್ಪೋಟಕ ವಿಚಾರ ಬಯಲು

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
ವಾಲ್ಮೀಕಿ ನಿಗಮ ಅಭಿವೃದ್ದಿ ಹಗರಣದ ತನಿಖೆಯಲ್ಲಿ ಸ್ಪೋಟಕ ವಿಚಾರ ಬಯಲು
Share on WhatsAppShare on FacebookShare on Telegram

ಯಾರದ್ದೋ ಕಂಪನಿ ಹೆಸ್ರಲ್ಲಿ ಇನ್ಯಾರೋ ಖಾತೆ ತೆರೆದು ಕೋಟಿ ಕೋಟಿ ಹಣ ವರ್ಗಾವಣೆ

ADVERTISEMENT

ಅಸಲಿ ಕಂಪನಿಗಳ ಮಾಲೀಕರ ಗಮನಕ್ಕೆ ಬಾರದ ರೀತಿ ಅದೇ ಕಂಪನಿ ಹೆಸ್ರಲ್ಲಿ ನಕಲಿ ಖಾತೆ ತೆರೆದು ಕೋಟಿ ಕೋಟಿ ಹಣ ವಹಿವಾಟು

ನಕಲಿ ಅಕೌಂಟ್ ನ ಅಸಲಿ ಮಾಲೀಕರ ಪತ್ತೆ ಮಾಡಿರೋ ಆ ಮಾಲೀಕರನ್ನ ಕರೆಸಿ ವಿಚಾರಣೆ

ವಿಚಾತಣೆ ನಡೆಸಿದಾ ಅಸಲಿ ಸತ್ಯ ಬಯಲಿಗೆ

ಅಸಲಿ ಮಾಲೀಕರಿಗೆ ತಮ್ಮ ಕಂಪನಿ ಹೆಸ್ರಲ್ಲಿ ನಕಲಿ ಖಾತೆ ತೆರೆದಿರೊದು ಗೊತ್ತಿಲ್ಲ

ಅದ್ರಲ್ಲೂ ಆ ಖಾತೆಯಲ್ಲಿ ಕೋಟಿ ಕೋಟಿ ಹಣ ಇತ್ತಾ ಅಂತ ಅವ್ರೆ ಶಾಕ್

ಈ ಸಂಬಂಧ ಅಸಲಿ ಕಂಪನಿ ಮಾಲೀಕರಿಂದ ನಾಲ್ಕು ಎಫ್ ಐ ಆರ್ ದಾಖಲು

ವಿಜಯ್ ಕೃಷ್ಣ ಹಾಗೂ ನವೀನ್ ರಿಂದ ಕೆಪಿ ಅಗ್ರಹಾರದಲ್ಲಿ ಎಫ್ ಐ ಆರ್ ದಾಖಾಲು

ಇದ್ರ ಜೊತೆಗೆ ವಿಜಯನಗರ ಠಾಣೆಯಲ್ಲಿ ರಾಘವೆಂದ್ರ. ಹಾಗೂ ರೇಖಾ ಎಂಬುವವರು ದೂರು ದಾಖಲು

ಇನ್ನೂ ಒಂದೋಂದು ಅಕೌಂಟ್ ನಲ್ಲಿ ಸುಮಾರು 5 ಕೋಟಿಯಂತೆ 20ಕೋಟಿಗೂ ಅಧಿಕ ಹಣ ವರ್ಗಾವಣೆ

ಹಣ ವರ್ಗಾವಣೆ ಮತ್ತೆ ಆ ಖಾತೆಗಳಿಂದ ಹಣ ಡ್ರಾ ಮಾಡಿಕೊಂಡಿರುವುದು ಬೆಳಕಿಗೆ

ಈ ಖಾತೆಗಳಿಗೆ ವಾಲ್ಮೀಕಿ ನಿಗಮದ ಅಧಿಕೃತ ಖಾತೆಯಿಂದ ಹಣ ವರ್ಗಾವಣೆ.

ಸದ್ಯ ಈ ನಾಲ್ಕು ಎಫ್ ಐ ಆರ್ ಗಳ ಮೂಲ ಕಂಪನಿ ಮಾಲೀಕರು ಮಾಡಿಸಿದ್ದು, ಈ ಎಫ್ ಐ ಆರ್ ಗಳು ಎಸ್ ಐಟಿಗೆ ವರ್ಗಾವಣೆ

ಸದ್ಯ ಎಲ್ಲಾ ಕೇಸ್ ಗಳನ್ನ ಎಸ್ ಐಟಿ ಅಧಿಕಾರಿಗಳಿಂದ ತನಿಖೆ

Tags: BJPCongress PartyvalmikiValmiki Communityಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸದನದಲ್ಲಿ ಘರ್ಜಿಸಿದ ಎಚ್ ಡಿ ದೇವೇಗೌಡ

Next Post

ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ

ತಾಯಿ ಪ್ರೀತಿಗೆ 'ಹಿರಣ್ಯ'ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada