• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಶೀಘ್ರ: ನಗರಸಭೆ ಆಯುಕ್ತ ರಾಜೀವ ಬಣಕಾರ್..!

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in Top Story, ಅಭಿಮತ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

‘ನಗರದ ಎಲ್ಲ ರಸ್ತೆಗಳಲ್ಲಿನ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುತ್ತದೆ’ ಎಂದು ನಗರಸಭೆ ಆಯುಕ್ತ ರಾಜೀವ ಬಣಕಾರ್ (Municipal Commissioner Rajeeva Bankar)ತಿಳಿಸಿದ್ದಾರೆ.

ADVERTISEMENT

ಅವರು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ತ್ರಿಪುರಾಂತದಿಂದ ಕೋಟೆಯವರೆಗಿನ ಮುಖ್ಯ ರಸ್ತೆ ಮತ್ತು ಡಾ.ಅಂಬೇಡ್ಕರ್ ವೃತ್ತದಿಂದ ಮುಖ್ಯ ಬಸ್ ನಿಲ್ದಾಣದವರೆಗೆ ಹೋಗುವ ರಸ್ತೆ ಹಾಗೂ ಇತರೆ ರಸ್ತೆಗಳಲ್ಲಿ ಅನೇಕರು ಅಂಗಡಿ ಮತ್ತು ಮನೆಗಳ ಎದುರಲ್ಲಿ ಕಟ್ಟೆಗಳನ್ನು ನಿರ್ಮಿಸಿದ್ದಾರೆ.

ಪಾದಚಾರಿ ಮಾರ್ಗ ಅತಿಕ್ರಮಿಸಿ ತಗಡಿನ ಶೆಡ್ ಹಾಕಿದ್ದಾರೆ. ಕುರ್ಚಿಗಳನ್ನು ಇಟ್ಟಿರುವುದು ಗಮನಕ್ಕೆ ಬಂದಿದೆ’ ಎಂದರು.

‘ಬೀದಿಬದಿ ವ್ಯಾಪಾರಿಗಳು ಹಾಗೂ ತಳ್ಳು ಗಾಡಿ ವ್ಯಾಪಾರಿಗಳಲ್ಲಿ ಕೆಲವರು ಅಲ್ಲಲ್ಲಿ ಕಾಯಂ ಶೆಡ್ ನಿರ್ಮಿಸಿದ್ದಾರೆ. ಇವುಗಳಿಂದ ನಡೆದುಕೊಂಡು ಹೋಗುವವರು ಕಷ್ಟ ಅನುಭವಿಸುತ್ತಿದ್ದಾರೆ. ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಅಪಘಾತಗಳು ಸಹ ಸಂಭವಿಸುತ್ತಿವೆ. ಆದ್ದರಿಂದ ಪಾದಚಾರಿ ಮಾರ್ಗದಲ್ಲಿನ ಮತ್ತು ಇತರೆಡೆಯ ಅತಿಕ್ರಮಣವನ್ನು ಶೀಘ್ರದಲ್ಲಿ ತೆರವುಗೊಳಿಸಿ ಅಲ್ಲಿನ ಸಾಮಾನುಗಳನ್ನು ಅವರವರು ತೆಗೆದುಕೊಂಡು ಹೋಗಬೇಕು ಎಂದು ಈಗಾಗಲೇ ಸೂಚಿಸಲಾಗಿದೆ’ ಎಂದರು.

ಒಂದುವೇಳೆ ಸ್ವಯಂ ತೆರವು ಕಾರ್ಯ ನಡೆಸದಿದ್ದರೆ ನಗರಸಭೆಯಿಂದ ಕಾರ್ಯಾಚರಣೆ ನಡೆಸಲಾಗುತ್ತದೆ. ಆಗ ಆಗುವ ಹಾನಿಗೆ ಸಂಬಂಧಿತ ವ್ಯಾಪಾರಿಗಳೇ ಹೊಣೆಗಾರ ಆಗಿರುತ್ತಾರೆ. ಈ ಕೆಲಸಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸಹ ದಾಖಲಿಸಲಾಗುತ್ತದೆ. ಈ ಕಾರಣ ತಕ್ಷಣವೇ ಕಾರ್ಯಪ್ರವೃತ್ತರಾಗಿ ಅತಿಕ್ರಮಣ ತೆರವುಗೊಳಿಸಬೇಕು’ ಎಂದು ಕೇಳಿಕೊಂಡಿದ್ದಾರೆ.

Tags: PratidhvaniRajeeva Banakar
Previous Post

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

Next Post

ಸರ್ಕಾರಕ್ಕೆ ದಾಖಲೆ ಮೊತ್ತದ ತೆರಿಗೆ ಪಾವತಿ .

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
Next Post

ಸರ್ಕಾರಕ್ಕೆ ದಾಖಲೆ ಮೊತ್ತದ ತೆರಿಗೆ ಪಾವತಿ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada