• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀಟ್‌ನಿಂದ ರಾಜ್ಯ ಹೊರಬರಲು ನಿಲುವಳಿ ಮಂಡನೆ: MLC ಐವನ್‌ ಡಿಸೋಜಾ.

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ನೀಟ್‌ನಿಂದ ರಾಜ್ಯ ಹೊರಬರಲು ನಿಲುವಳಿ ಮಂಡನೆ: MLC ಐವನ್‌ ಡಿಸೋಜಾ.
Share on WhatsAppShare on FacebookShare on Telegram

‘ನೀಟ್‌’ (NEET Exam)ಪರೀಕ್ಷೆಯಿಂದ ಕರ್ನಾಟಕ ರಾಜ್ಯ ಹೊರಕ್ಕೆ ಬರಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ (MLC Disoza) ತಿಳಿಸಿದರು.

ADVERTISEMENT

ಜುಲೈ 16ರಿಂದ (July 16th) ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಲಿದೆ. ‘ನೀಟ್‌’ ಕುರಿತು ಚರ್ಚೆ, ಅದರಿಂದ ಹೊರಬರುವ ಕುರಿತು ಸ್ವತಃ ನಾನೇ ನಿಲುವಳಿ ಮಂಡಿಸುತ್ತೇನೆ.

ನೀಟ್‌’ನಿಂದ ಹೊರಗುಳಿಯಲು ಈಗಾಗಲೇ ತಮಿಳುನಾಡು(Tamil Nadu), ಕೇರಳ(Kerala) ಸೇರಿದಂತೆ ದೇಶದ ಇತರೆ ರಾಜ್ಯಗಳಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೇಂದ್ರ ಸರ್ಕಾರವು ‘ನೀಟ್‌'(NEET) ದುರುಪಯೋಗ ಪಡಿಸಿಕೊಂಡು ಅದರಲ್ಲಿ ದೊಡ್ಡ ಪ್ರಮಾಣದಲ್ಲಿ ಹಗರಣ ನಡೆಸಿದೆ. ಇದರಿಂದ ಅನೇಕ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಅನೇಕ ವಿದ್ಯಾರ್ಥಿಗಳು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಂದ್ರ ನಡೆಸುವ ‘ನೀಟ್‌’ ಮೇಲೆ ಭರವಸೆ ಉಳಿದಿಲ್ಲ. ವೀರಪ್ಪ ಮೊಯಿಲಿ (Veerappa Mohili) ಅವರು ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಇಟಿ (CET) ಪರೀಕ್ಷೆ ಪರಿಚಯಿಸಿದ್ದರು. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೆರಿಟ್‌ ಆಧರಿಸಿ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶ ದೊರಕಿಸಿಕೊಡುವುದು ಅದರ ಉದ್ದೇಶವಾಗಿತ್ತು. ಪುನಃ ಆ ರೀತಿಯ ವ್ಯವಸ್ಥೆ ತರಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

Tags: BJPCET ExamCongress PartyexaminationNEETಎಚ್ ಡಿ ಕುಮಾರಸ್ವಾಮಿಐವನ್‌ ಡಿಸೋಜಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಗ್ಯಾರಂಟಿಗೂ ಹೊಟ್ಟೆಕಿಚ್ಚು.. ಅಭಿವೃದ್ಧಿಗೂ ಅಡ್ಡಗಾಲು.. ಸಚಿವರು ಗರಂ..

Next Post

ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post
ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..

ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada