• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
ಚಿನ್ನದ ಚೈನ್ ಕಳ್ಳತನ ಮಾಡಿರುವ ಕಳ್ಳನನ್ನು ಹಿಡಿದ ಪೊಲೀಸ್..
Share on WhatsAppShare on FacebookShare on Telegram

ಗೌಡಳ್ಳಿಯಲ್ಲಿ ಅಣ್ಣಯ್ಯ ಅವರ 30 ಗ್ರಾಂ ಚಿನ್ನದ ಚೈನ ರಾತ್ರಿ ಹೊತ್ತಿನಲ್ಲಿ ಬಂದು ಚೈನ್ ಅನ್ನು ಕಿತ್ತುಕೊಂಡು ಕಳ್ಳತನ ಮಾಡಿ ಹೋಗಿದ್ದರು ಆದರೆ ಈಗ ಕಳ್ಳರು ಸಿಕ್ಕಿಕೊಂಡಿದ್ದಾರೆ ಯಾರೆಂದರೆ ಶನಿವಾರಸಂತೆ ಕೆಇಬಿಯಲ್ಲಿ ಲೈನ್ ಮ್ಯಾನ್ ಕೆಲಸ ಮಾಡಿಕೊಂಡಿದ್ದ ಸಂದೀಪ್ ಎಂಬುವವರು ಈ ಕಳ್ಳತನ ಮಾಡಿದ್ದಾರೆ ಎಂಬುದು ಸಾಬೀತಾಗಿರುವುದು ಗೊತ್ತಾಗುತ್ತದೆ ಹಾಗೂ ಈ ವ್ಯಕ್ತಿ ದಿನಾಲು ಇವರ ಮನೆಗೆ ಬಂದು ಹೋಗುತ್ತಿದ್ದರು ಹಾಗಾಗಿ ಇವರ ಮನೆಯಲ್ಲಿ ಯಾರು ಇಲ್ಲ ಎಂದು ಖಾತರಿಪಡಿಸಿಕೊಂಡು ರಾತ್ರಿ ಹೊತ್ತಿನಲ್ಲಿ ಬಂದು ಈ ಕಳ್ಳತನ ಮಾಡಿರೋದು ಬೆಳಕಿಗೆ ಬಂದಿರುತ್ತದೆ ಈ ವ್ಯಕ್ತಿಯನ್ನು ಪೊಲೀಸರು ಈಗಾಗಲೇ ಬಂಧಿಸಿರುತ್ತಾರೆ ಹಾಗೂ ಕೆಇಬಿ ಲೈನ್ ಮ್ಯಾನ್ ಸಂದೀಪ್ ಈ ವ್ಯಕ್ತಿ ಕದ್ದ ಚೇನನ್ನು ಅವರ ಊರಿನಲ್ಲಿ ಫೈನಾನ್ಸ್ ನಲ್ಲಿ ಅಡಾವ್ ಇಟ್ಟಿರುವುದು ಗೊತ್ತಾಗಿರುತ್ತದೆ ಈ ಕಳ್ಳತನವನ್ನು ಭೇದಿಸಿದ ಪೋಲಿಸಿ ಇಲಾಖೆಯವರಿಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇವೆ

ADVERTISEMENT
Tags: chikkamagaluruGowdalliPoliceShanivarasante
Previous Post

ನೀಟ್‌ನಿಂದ ರಾಜ್ಯ ಹೊರಬರಲು ನಿಲುವಳಿ ಮಂಡನೆ: MLC ಐವನ್‌ ಡಿಸೋಜಾ.

Next Post

ಕೊಡಗಿನಾದ್ಯಂತ ಜಲಧಾರೆ, ಕೆರೆಗಳಿಗೆ ಇಳಿಯುವುದಕ್ಕೆ ನಿಷೇಧ ಹೇರಿದ ಜಿಲ್ಲಾಧಿಕಾರಿ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ಕೊಡಗಿನಾದ್ಯಂತ ಜಲಧಾರೆ, ಕೆರೆಗಳಿಗೆ ಇಳಿಯುವುದಕ್ಕೆ ನಿಷೇಧ ಹೇರಿದ ಜಿಲ್ಲಾಧಿಕಾರಿ

ಕೊಡಗಿನಾದ್ಯಂತ ಜಲಧಾರೆ, ಕೆರೆಗಳಿಗೆ ಇಳಿಯುವುದಕ್ಕೆ ನಿಷೇಧ ಹೇರಿದ ಜಿಲ್ಲಾಧಿಕಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada