• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಶಿರಡಿಗೆ ಹೋಗುವ ರೈಲುಗಳು ಕಮಲನಗರದಲ್ಲಿ ನಿಲ್ಲಲಿ: ಭಗವಂತ ಖೂಬಾ..

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in ಅಂಕಣ, ಕರ್ನಾಟಕ, ರಾಜಕೀಯ, ವಿಶೇಷ
0
ಶಿರಡಿಗೆ ಹೋಗುವ ರೈಲುಗಳು ಕಮಲನಗರದಲ್ಲಿ ನಿಲ್ಲಲಿ: ಭಗವಂತ ಖೂಬಾ..
Share on WhatsAppShare on FacebookShare on Telegram

‘ಶಿರಡಿಗೆ ಚಲಿಸುವ ರೈಲುಗಳು ಕಮಲನಗರದಲ್ಲಿ ನಿಲ್ಲುವಂತೆ ಮಾಡಲು ತಡೆಯೊಡ್ದುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿತ್ತು. ಆದ್ದರಿಂದ ಲಾಭ, ನಷ್ಟದ ಲೆಕ್ಕಾಚಾರದಲ್ಲಿ ಮತ್ತೆ ಕಮಲನಗರ ರೈಲ್ವೆ ನಿಲ್ದಾಣದಲ್ಲಿ ಈ ರೈಲುಗಳನ್ನು ನಿಲ್ಲಿಸಲು ದಕ್ಷಿಣ ಮಧ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಿಗೆ (South central Railway Incharge) ದೂರವಾಣಿ ಮೂಲಕ ತಿಳಿಸಿದ್ದೇನೆ’ ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ (Bhagavanth Khuba) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಕಮಲನಗರದಲ್ಲಿ (Kamala Nagar) ಯಾವುದೇ ಕಾರಣಕ್ಕೂ ನಿಲುಗಡೆ ಬಂದ್‌ ಮಾಡಬಾರದು. ನಮ್ಮ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿ ಒತ್ತಡ ಹಾಕಿದ್ದೇನೆ. ಅದಕ್ಕನುಗುಣವಾಗಿ ರೈಲುಗಳ ನಿಲುಗಡೆಗೆ ಮತ್ತೆ ಅವಕಾಶ ದೊರೆತಿದೆ. ಇದು ನಿರಂತರವಾಗಿ ಮುಂದುವರಿಯಲಿದೆ’ ಎಂದು ಅವರು ತಿಳಿಸಿದ್ದಾರೆ.

Tags: bhagavant koobhaBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದಿನ ಯಾವುದೇ ಕಡುಭ್ರಷ್ಟ ಮಾಜಿ ಮುಖ್ಯಮಂತ್ರಿಗಳಿಗಿಂತ ಭಿನ್ನವೇನಿಲ್ಲ…

Next Post

ಜುಲೈ 7ರಂದು ಜೈ ಜಗನ್ನಾಥ ರಥಯಾತ್ರೆ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಜುಲೈ 7ರಂದು ಜೈ ಜಗನ್ನಾಥ ರಥಯಾತ್ರೆ

ಜುಲೈ 7ರಂದು ಜೈ ಜಗನ್ನಾಥ ರಥಯಾತ್ರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada