• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಹಾಯಧನ ಯೋಜನೆಯ ಲಾಭ ಪಡೆದುಕೊಳ್ಳಲು ರೈತ ಮಹಿಳೆಯರಲ್ಲಿ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
July 5, 2024
in Top Story, ಅಂಕಣ, ಕರ್ನಾಟಕ, ವಿಶೇಷ
0
ಸಹಾಯಧನ ಯೋಜನೆಯ ಲಾಭ ಪಡೆದುಕೊಳ್ಳಲು ರೈತ ಮಹಿಳೆಯರಲ್ಲಿ ಮನವಿ
Share on WhatsAppShare on FacebookShare on Telegram

ಬೀದರ: ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯವರಿಗೆ ರಾಜ್ಯ ಸರಕಾರದಿಂದಲೇ 6% ಬಡ್ಡಿ ಸಹಾಯಧನ ನೀಡುವ ಯೋಜನೆಗೆ ಅಗತ್ಯ ಮಾರ್ಗಸೂಚಿಗಳೊಂದಿಗೆ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿರುವುದರಿಂದ ರೈತ ಮಹಿಳೆಯರು ಸಮೀಪದ ಪಶುವೈದ್ಯ ಸಂಸ್ಥೆಗೆ ಭೇಟಿ ನೀಡಿ, ಯೋಜನೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ADVERTISEMENT

ಜೊತೆಗೆ ಪಶು ಪಾಲನಾ ಇಲಾಖೆ ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಕೃತ / ಸಹಕಾರಿ ಬ್ಯಾಂಕಗಳಿಗೆ ಸಂಪರ್ಕಿಸಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ತಯ್ಯಾರಿಸಿ, ಯೋಜನೆಯ ಲಾಭವನ್ನು ಒದಗಿಸಕೊಡಲು ಕ್ರಮ ಕೈಗೊಳ್ಳುತ್ತಾರೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: BidarBidar DistrictBidar UrbanBJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರವಾಹದಿಂದ ಅಸ್ಸಾಂ ಅಸ್ತವ್ಯಸ್ತ.. ಸಾವಿನ ಸಂಖ್ಯೆ 52ಕ್ಕೆ ಏರಿಕೆ.. 21 ಲಕ್ಷ ಜನರ ಮೇಲೆ ಪರಿಣಾಮ..!!

Next Post

ಎಸ್ಪಿ ಚನ್ನಬಸವಣ್ಣ ವರ್ಗಾವಣೆ: ಗಾಂಜಾ, ಗುಟ್ಕಾ ಮಾಫಿಯಾಕ್ಕೆ ಸರ್ಕಾರ ಮಣಿಯಿತೇ?

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

April 12, 2026
Next Post
ಎಸ್ಪಿ ಚನ್ನಬಸವಣ್ಣ ವರ್ಗಾವಣೆ: ಗಾಂಜಾ, ಗುಟ್ಕಾ ಮಾಫಿಯಾಕ್ಕೆ ಸರ್ಕಾರ ಮಣಿಯಿತೇ?

ಎಸ್ಪಿ ಚನ್ನಬಸವಣ್ಣ ವರ್ಗಾವಣೆ: ಗಾಂಜಾ, ಗುಟ್ಕಾ ಮಾಫಿಯಾಕ್ಕೆ ಸರ್ಕಾರ ಮಣಿಯಿತೇ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada