• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ವಿಶ್ವನಾಥ್ ಪತ್ನಿ ಹೆಸ್ರಲ್ಲಿ ಕೂಡ MUDA ಸೈಟ್ ತಗೊಂಡಿದ್ದಾರೆ. : ಅಧ್ಯಕ್ಷ ಮರಿಗೌಡ

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ಎಂಎಲ್ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ ನೀಡಿದ್ದಾರೆ.ಮುಡಾ ಹಗರಣ ಪ್ರಕರಣದಲ್ಲಿ ಹಾಲಿ, ಮಾಜಿ ಶಾಸಕರ ಹೆಸರು ಪ್ರಸ್ತಾಪ ಹಿನ್ನೆಲೆ. ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕರಿಂದ ಸುದ್ದಿಗೋಷ್ಠಿ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ. ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೆ ಮರೀಗೌಡ, ಶಾಸಕರಾದ ಕೆ ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಎಂಎಲ್ ಸಿ ಡಾ ತಿಮ್ಮಯ್ಯ, ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ರು.

ADVERTISEMENT


ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ಎಚ್.ವಿಶ್ವನಾಥ್‌ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಅವರು ಈಗ ರಾಜಕೀಯವಾಗಿ ದಿವಾಳಿಯಾಗಿದ್ದಾರೆ. ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮುಡಾ ಅಧ್ಯಕ್ಷ ಕೆ.ಮರೀಗೌಡ ಟೀಕೆ ಮಾಡಿದ್ರು.ಮುಡಾದಲ್ಲಿ ‌ನಡೆದಿರುವ ಅಕ್ರಮಗಳ ಬಗ್ಗೆ ಇದೀಗ ತನಿಖೆ ನಡೆಯುತ್ತಿದೆ. ಸಚಿವ ಭೈರತಿ ಸುರೇಶ್ ಸೂಚನೆ ಮೇರೆಗೆ ತನಿಖೆ ನಡೆಯುತ್ತಿದೆ. ಕೂಲಂಕುಷವಾಗಿ ತನಿಖೆ ನಡೆಯಲಿದೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಎಚ್ ವಿಶ್ವನಾಥ್ ಕೀಳುಮಟ್ಟದ ರಾಜಕಾರಣ ಮಾಡೋದನ್ನು ಬಿಡಬೇಕು. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ ನೀಡಿದ್ರು.

Tags: ಸಿದ್ದರಾಮಯ್ಯ
Previous Post

ನಟ ದರ್ಶನ್ ಭೇಟಿ ಮಾಡಿ ಬೇಲ್ ವಿಚಾರ ಮಾತನಾಡಿದ ಕೆ ಮಂಜು

Next Post

BC ಪಾಟೀಲ್ ಅಳಿಯ ಆತ್ಮಹ* ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?

Related Posts

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..
Top Story

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

by ಪ್ರತಿಧ್ವನಿ
April 9, 2026
0

2025-2026 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ...

Read moreDetails
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

April 5, 2026
ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

April 5, 2026
Next Post

BC ಪಾಟೀಲ್ ಅಳಿಯ ಆತ್ಮಹ* ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada