• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಶಾಲನಗರದ ನದಿ ಪಾತ್ರದ ಜಾಗ ಒತ್ತುವರಿ ಬಡಾವಣೆ ನಿರ್ಮಾಣ

ಪ್ರತಿಧ್ವನಿ by ಪ್ರತಿಧ್ವನಿ
July 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಪ್ರವಾಸಿ ಕೇಂದ್ರ ಕೊಡಗಿಗೆ ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ, ಬಹಳಷ್ಟು ಪ್ರವಾಸಿಗಳು ಕುಶಾಲನಗರ ವ್ಯಾಪ್ತಿಯಲ್ಲಿ ತಂಗುತ್ತಾರೆ. ಅದರಲ್ಲೂ ಕಾವೇರಿ ಹೊಳೆ ಹರಿಯುವ ಪ್ರದೇಶದಲ್ಲಿ ಇರುವ ಹೋಂ ಸ್ಟೇ ರೆಸಾರ್ಟ್ ಗಳಲ್ಲಿ ಹೆಚ್ಚಿನವರು ತಂಗುತ್ತಾರೆ. ಆದ್ದರಿಂದಲೇ ಕಾವೇರಿ ನದಿ ಹರಿಯುವ ಪ್ರದೇಶದ ಎರಡು ಕಡೆ ಇರುವ ಜಾಗಗಳೆಲ್ಲವೂ ಕೂಡ ಅತಿ ದುಬಾರಿ ದರಕ್ಕೆ ಮಾರಾಟವಾಗುತ್ತಿದೆ.

ADVERTISEMENT

ಜಾಗ ಪಡೆದುಕೊಂಡ ಕೆಲವರು ಹೊಳೆಯ ಬದಿಯನ್ನು ಒತ್ತುವರಿ ಮಾಡಿಕೊಂಡು ರೆಸಾರ್ಟ್ ಹೋಂ ಸ್ಟೇ ಗಳನ್ನು ನಿರ್ಮಿಸಿಕೊಂಡಿದ್ದಾರೆ. ಕುಶಾಲನಗರದ ಕಾವೇರಿ ನದಿ ಬಫರ್ ಜೋನ್ ನಲ್ಲಿ ವ್ಯಾಪಕವಾಗಿ ಕಟ್ಟಡ ಗಳು ಅಣಬೆಕೊಡೆ ಗಳಂತೆ ತಲೆ ಎತ್ತುತಿದ್ದು ರಾಷ್ಟ್ರೀಯ ಹಸಿರು ಪೀಠದ ಆದೇಶಕ್ಕೆ ವಿರುದ್ಧವಾಗಿ ನದಿ ತಟದ ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಯಾಗುತಿದೆ.

ರಾಜ್ಯ ಸರಕಾರವು ಬಫರ್ ಜೋನ್ ನಲ್ಲಿ ರುವ ಕಟ್ಟಡ ಗಳನ್ನು 2021 ರಲ್ಲೇ ತೆರವು ಮಾಡಲು ಆದೇಶ ನೀಡಿದೆ ಆದರೆ ಇದು ವಾಣಿಜ್ಯ ವಾಗಿ ಬೆಳೆಯುತ್ತಿರುವ ಕುಶಾಲನಗರದಲ್ಲಿ ಉದ್ಯಮಿಗಳು ಮತ್ತು ರಾಜಕಾರಣಿಗಳ ಪ್ರಭಾವದಿಂದ ಇದರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಾಧ್ಯ ವಾಗುತ್ತಿಲ್ಲ ಮೊನ್ನೆ ಮೊನ್ನೆಯಾಗಿ 4 ಎಕ್ರೆ ಜಾಗ ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಯಾಗಿದೆ.

ಕಟ್ಟಡ ನಿರ್ಮಿಸಲು ಪಟ್ಟಣ ಪಂಚಾಯತ್ ಮತ್ತು ಗುಡ್ಡೆ ಹೊಸೂರು ಗ್ರಾಮ ಪಂಚಾಯತ್ ಕಾನೂನು ಬಾಹಿರ ವಾಗಿ ಅನುಮತಿ ನೀಡುತಿದೆ ಎಂದು ಹಲವರು ದೂರಿಕೊಂಡಿದ್ದಾರೆ.

ಈ ಭಾಗದಲ್ಲಿ ಹಲವು ಅಕ್ರಮ ಬಡಾವಣೆ ಗಳು ನಿರ್ಮಾಣ ವಾಗಿದೆ. ಕೈಗಾರಿಕ ಉದ್ದೇಶಕ್ಕು ನದಿ ದಡ ಭೂ ಪರಿವರ್ತನೆ ಯಾಗುತ್ತಿದೆ.

ಕುಶಾಲನಗರ ಭಾಗದಲ್ಲಿ ಹರಿದು ಹೋಗುವ ಕಾವೇರಿ ನದಿಯ ಎರಡು ಕಡೆಯೂ ಕೂಡ ಒತ್ತುವರಿ ಮಾಡಿಕೊಂಡು ಬಡಾವಣೆ ನಿರ್ಮಿಸಲಾಗಿದೆ. ಕಳೆದ ನಾಲ್ಕು ವರ್ಷಗಳಿಂದಲೂ ಕೂಡ ಈ ಬಡಾವಣೆಗೆ ನೀರು ನುಗ್ಗಿ ಆವಾಂತರ ಸೃಷ್ಟಿಯಾಗುತ್ತಿದೆ.

ಆದರೂ ಕೂಡ ಯಾವುದೇ ಕ್ರಮ ಜಿಲ್ಲಾಡಳಿತ ಕೈಗೊಂಡಿಲ್ಲ ಎಂದು ಹಲವು ಸಾರ್ವಜನಿಕರು ಅಭಿಪ್ರಾಯಸಿದ್ದಾರೆ. ವಿಪರ್ಯಾಸ ವೆಂದರೆ ಭೂ ಪರಿವರ್ತನೆ ಮಾಡಿದ ಅಧಿಕಾರಿಗಳು ಒತ್ತಡ ಹೇರಿದ ಜನಪ್ರತಿನಿದಿಗಳು ಕಳೆದ ಕೆಲವು ವರ್ಷಗಳಿಂದ ಮಳೆಗಾಲ ಅವಧಿಯಲ್ಲಿ ಈ ಬಡಾವಣೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಅಲ್ಲಿರುವವರಿಗೆ ಸಾಂತ್ವನ ಹೇಳಿ ಪರಿಹಾರದ ಭರವಸೆ ನೀಡುತಾರೆ.

ಪ್ರತಿವರ್ಷ ಮಳೆಗಾಲ ಬಂದಾಗ ಕಾವೇರಿ ನೀರು ಉಕ್ಕಿ ಹರಿದಾಗ ಅಧಿಕಾರಿಗಳು, ಜನಪ್ರತಿನಿಧಿಗಳು ಪೈಪೋಟಿಯಲ್ಲಿ ಭೇಟಿ ನೀಡಿ ಸ್ವಲ್ಪ ಪರಿಹಾರವನ್ನು ಘೋಷಿಸಿ , ಕೈ ತೊಳೆದುಕೊಳ್ಳುತ್ತಿದ್ದಾರೆ. ಇಂಥ ಬಡಾವಣೆಯ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದರಿಂದ ಕಾನೂನನ್ನು ಮೆಟ್ಟಿ ನಿಂತು ಇನ್ನಷ್ಟು ಬಡಾವಣೆಗಳು ಈ ಭಾಗದಲ್ಲಿ ನಿರ್ಮಾಣವಾಗುತ್ತಿದೆ.

Tags: #-pratidhvaniCM Siddaramaiah‌DCM DK ShivakumarGovernment of KarnatakaRevenue Department
Previous Post

ಕನ್ನಡ ಕಿರುತೆರೆ ಧಾರಾವಾಹಿಯ ಖ್ಯಾತ ನಿರ್ದೇಶಕ ವಿನೋದ್ ದೊಂಡಲೆ ಮೃತದೇಹ ಪತ್ತೆ ,ಆತ್ಮಹತ್ಯೆ ಶಂಕೆ

Next Post

ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
0

ಬೆಂಗಳೂರು: ಪ್ರೋಟಿನ್‌ ಮೂಲವಾಗಿರುವ ಮೊಟ್ಟೆ(Egg) ಅನೇಕರಿಗೆ ಬಹುಪ್ರಿಯ. ಕೇವಲ ನಾನ್‌ ವೆಜಿಟೇರಿಯನ್ಸ್‌ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್‌ ಕೂಡ ಮೊಟ್ಟೆಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ...

Read moreDetails
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿ & ಸ್ನೇಹಿತರ ಗಲಾಟೆ

December 14, 2025
Next Post

ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada