• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಗೆಲುವಿಗೆ ಹೋಳಿಗೆ ಸಂಭ್ರಮ.. ಭಕ್ತರಿಗೆ ಸಿಹಿ ಊಟ

Krishna Mani by Krishna Mani
July 23, 2024
in Top Story, ಇದೀಗ, ರಾಜಕೀಯ, ವಾಣಿಜ್ಯ, ವಿಶೇಷ
0
ಕುಮಾರಸ್ವಾಮಿ ಗೆಲುವಿಗೆ ಹೋಳಿಗೆ ಸಂಭ್ರಮ.. ಭಕ್ತರಿಗೆ ಸಿಹಿ ಊಟ
Share on WhatsAppShare on FacebookShare on Telegram

.D ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಬೇಕು ಎಂದು ಪಕ್ಷದ ಜನರು ಬಯಸಿದ್ರು. ಹಳೇ ಮೈಸೂರು ಭಾಗದ ಪ್ರಭಾವಿ ನಾಯಕ ಕುಮಾರಸ್ವಾಮಿ ಗೆಲುವಿಗಾಗಿ ಪ್ರಾರ್ಥನೆ ಮಾಡಿದ್ದು ಗದಗದ ಅಭಿಮಾನಿಗಳು. ಇದೀಗ ಹರಕೆ ಹೊತ್ತಿದ್ದ ಜೆಡಿಎಸ್ ಮುಖಂಡರು ಪಂಡಿತ ಪುಟ್ಟರಾಜ ಗವಾಯಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.

ADVERTISEMENT

ಬಿಸಿ ಬಿಸಿ ಹೋಳಿಗೆ ಮಾಡಿ, ಮಠದಲ್ಲಿನ ಮಕ್ಕಳು ಹಾಗು ಭಕ್ತರಿಗೆ ಉಣಬಡಿಸಿದ್ದಾರೆ. ಗದಗ ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ 1008 ಹೋಳಿಗೆ ಮಾಡಿ ಹಂಚುವ ಮೂಲಕ ಜೆಡಿಎಸ್ ಕಾರ್ಯಕರ್ತರು ಹರಕೆ ಹೊತ್ತಿದ್ರಂತೆ. ಅದರಂತೆ ಇದೀಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದು, ಹರಕೆ ತಿರಿಸಿದ್ದಾರೆ.

ಶ್ರೀ ವೀರೇಶ್ವರ ಪುಣ್ಯಾಶ್ರಮದ ಪಂಡಿತ ಪುಟ್ಟರಾಜ ಗವಾಯಿಗಳ ಗದ್ದುಗೆಯಲ್ಲಿ ಪೂಜೆ ಸಲ್ಲಿಸಿರುವ ಗದಗ ಜಿಲ್ಲಾ ಜೆಡಿಎಸ್ ಮುಖಂಡರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಕೇಂದ್ರದಲ್ಲಿ ಸಚಿವರಾದ ಕುಮಾರಸ್ವಾಮಿ ಪರವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದೇ ವೇಳೆ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾದ ಶ್ರೀ ಕಲ್ಲಯ್ಯಜ್ಜನವರಿಗೆ ಸನ್ಮಾನಿಸಿ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿರುವ, ಜೆಡಿಎಸ್ ರಾಜ್ಯ ವಕ್ತಾರರಾದ ವೆಂಕನಗೌಡ ಗೋವಿಂದಗೌಡ, ನಾವು ಬೇಡಿಕೊಂಡ ಹರಕೆ ಈಡೇರಿದೆ, ಹೀಗಾಗಿ ಭಕ್ತರಿಗೆ ಹೋಳಿಗೆ ಊಟ ಮಾಡಿಸಿದ್ದೇವೆ ಎಂದಿದ್ದಾರೆ.

ಗದಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಪ್ರಭಾವ ಅಷ್ಟೊಂದು ಇಲ್ಲದಿದ್ದರೂ ಹೆಚ್‌.ಡಿ ಕುಮಾರಸ್ವಾಮಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಎನ್ನಲಾಗಿದೆ. ರಾಜ್ಯ ರಾಜ್ಯಕಾರಣದಿಂದ ಕೇಂದ್ರಕ್ಕೆ ಹೋಗುವ ನಿರ್ಧಾರ ಮಾಡಿದ ಬಳಿಕ ಕುಮಾರಸ್ವಾಮಿ ಅಭಿಮಾನಿಗಳು ಈ ರೀತಿಯ ಹರಕೆ ಹೊತ್ತಿದ್ರಂತೆ. ಕರ್ನಾಟಕದಿಂದ ದೇವೇಗೌಡರು ಪ್ರಧಾನಿ ಆಗಿದ್ರು. ಮುಂದೆ ಕುಮಾರಸ್ವಾಮಿ ಕೂಡ ಪ್ರಧಾನಿ ಆಗಲಿ ಎಂದು ಅಭಿಮಾನಿಗಳು ಆಶಯ ವ್ಯಕ್ತಪಡಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

2047 ಕ್ಕೆ ಭಾರತೀಯರ ತಲಾ ಆದಾಯ 14.9 ಲಕ್ಷ ಕೋಟಿ ರೂಪಾಯಿ ; ಆರ್ಥಿಕ ಸಲಹೆಗಾರ

Next Post

ಕನ್ವರ್‌ ಯಾತ್ರೆ ಮಾರ್ಗದಲ್ಲಿ ಆಹಾರ ಮಾರಾಟಗಾರರ ನಾಮಫಲಕ ಪ್ರದರ್ಶನ ; ಚರ್ಚೆಗೆ ನಿರಾಕರಿಸಿದ ಉಪರಾಷ್ಟ್ರಪತಿ

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಸಾಮಾನ್ಯ ಬಿಸಿಲು–ಅನಿಲ ಸಂಕಷ್ಟ: ಏಪ್ರಿಲ್‌ನಲ್ಲಿ ರಾಜ್ಯದ ವಿದ್ಯುತ್ ಬಳಕೆ ಭಾರೀ ಏರಿಕೆ

by ಪ್ರತಿಧ್ವನಿ
May 3, 2026
0

ರಾಜ್ಯದಲ್ಲಿ ಈ ವರ್ಷದ ಏಪ್ರಿಲ್ ತಿಂಗಳು ವಿದ್ಯುತ್ ಬಳಕೆಯ ದೃಷ್ಟಿಯಿಂದ ಅಪರೂಪದ ದಾಖಲೆ ನಿರ್ಮಿಸಿದೆ. ಅಸಹಜ ಬಿಸಿಲಿನ ತೀವ್ರತೆ ಹಾಗೂ ಅನಿಲ (ಗ್ಯಾಸ್) ಪೂರೈಕೆಯಲ್ಲಿ ಉಂಟಾದ ಅನಿಶ್ಚಿತತೆ,...

Read moreDetails
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

May 2, 2026
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
Next Post

ಕನ್ವರ್‌ ಯಾತ್ರೆ ಮಾರ್ಗದಲ್ಲಿ ಆಹಾರ ಮಾರಾಟಗಾರರ ನಾಮಫಲಕ ಪ್ರದರ್ಶನ ; ಚರ್ಚೆಗೆ ನಿರಾಕರಿಸಿದ ಉಪರಾಷ್ಟ್ರಪತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada