
ಹಾಸ್ಯನಟ ಸಾಧುಕೋಕಿಲ ಕಳೆದ ಮಂಗಳವಾರ ನಟ ದರ್ಶನ್ ಭೇಟಿ ಸಾಧ್ಯವಾಗಿರಲಿಲ್ಲ ಮೆಜೆಸ್ಟಿಕ್ ಸಿನಿಮಾ ನಿರ್ಮಾಪಕ ರಾಮಮೂರ್ತಿ ಇತರೆ ಸ್ನೇಹಿತರು ಭೇಟಿ ಮಾಡಬೇಕಿತ್ತು ವಾರಕ್ಕೆ ಎರಡೇ ಎಂಟ್ರಿಗೆ ಅವಕಾಶ ಹಿನ್ನೆಲೆ ನಟ ದರ್ಶನ್ ಭೇಟಿ ಮಾಡದೆ ವಾಪಸ್ ಹೋಗಿದ್ದೆ ಇಂದು ಎಲ್ಲಾ ಸ್ನೇಹಿತರು ನಟ ದರ್ಶನ್ ಭೇಟಿ ಮಾಡಿದ್ವಿ ಬುಕ್ಸ್ ಓದಿಕೊಂಡು ಕೂಲಾಗಿ ಕಾಮಾಗಿ ಇದ್ದಾರೆ ಅವ್ರನ್ನ ನೋಡಿ ನಮಗೂ ನೆಮ್ಮದಿ ಸಿಕ್ತು ಮೊದಲನೇ ಸಿನಿಮಾ ಮೆಜೆಸ್ಟಿಕ್ ನಿಂದ ನಾವು ಸ್ನೇಹಿತರು ನಟ ದರ್ಶನ್ ಏನೂ ಅಂತಾ ಚೆನ್ನಾಗಿ ಗೊತ್ತು ಒಬ್ಬ ಬ್ರದರ್ ಆಗಿ ನಟ ದರ್ಶನ್ ನೋಡ್ಲಿಕ್ಕೆ ಬಂದಿದ್ದೆನೆ ಆರೋಗ್ಯವಾಗಿದ್ದು, ಕಾನೂನು ರೀತಿಯಲ್ಲಿ ನಟ ದರ್ಶನ್ ಗೆ ಚಿಕಿತ್ಸೆ ಮತ್ತು ಇತರೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಸಾಧುಕೋಕಿಲ ತಿಳಿಸಿದ್ದಾರೆ.













