• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿಶೇಷ

ಮೆಜೆಸ್ಟಿಕ್-2 ನಲ್ಲಿ ದರ್ಶನ್ ಅಭಿಮಾನ

ಪ್ರತಿಧ್ವನಿ by ಪ್ರತಿಧ್ವನಿ
July 28, 2024
in ವಿಶೇಷ, ಸಿನಿಮಾ
0
ಮೆಜೆಸ್ಟಿಕ್-2 ನಲ್ಲಿ ದರ್ಶನ್ ಅಭಿಮಾನ
Share on WhatsAppShare on FacebookShare on Telegram
   ಕಂಠೀರವ ಸ್ಟುಡಿಯೋದಲ್ಲಿ ಐಟಂ ಸಾಂಗ್.

'ಮೆಜೆಸ್ಟಿಕ್' ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ದೊಡ್ಡ ಹೆಸರು ತಂದುಕೊಟ್ಟ ಚಿತ್ರ.
ದಶಕಗಳ‌ ನಂತರ  ಹೊಸ ಕಾನ್ಸೆಪ್ಟ್ ಇಟ್ಟುಕೊಂಡು  'ಮೆಜೆಸ್ಟಿಕ್-2' ಹೆಸರಿನಡಿ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಆಗಿನ ಮೆಜೆಸ್ಟಿಕ್ ನಲ್ಲಿ ತೊಂಭತ್ತರ ದಶಕದಲ್ಲಿ ರೌಡಿಸಂ ಹೇಗೆ ನಡೆಯುತ್ತಿತ್ತು ಎಂದು ಹೇಳಿದ್ದರೆ, ಈಗಿನ ಮೆಜೆಸ್ಟಿಕ್-2, ಮೂಲಕ ಅಲ್ಲಿ ನಡೆಯುವ ಕರಾಳ ದಂಧೆಗಳು, ಅಕ್ರಮ ಚಟುವಟಿಕೆಗಳು, ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ನಿರ್ದೇಶಕ ರಾಮು ಹೇಳ ಹೊರಟಿದ್ದಾರೆ. ಈ ಚಿತ್ರದ ಮೂಲಕ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್  ಅವರ ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ.  ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗದ 




ಹನುಮಂತಪ್ಪ ಅವರು ನಿರ್ಮಿಸುತ್ತಿರುವ ಈ ಚಿತ್ರದ ಐಟಂ ಸಾಂಗ್ ವೊಂದರ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಲಾಗಿರುವ ಕಲರ್ಫುಲ್ ಸೆಟ್ ನಲ್ಲಿ ನಡೆದಿದೆ.  ಚಿತ್ರದಲ್ಲಿ ನಾಯಕ ದರ್ಶನ್ ಅವರ ಫ್ಯಾನ್  ಆಗಿ ಕಾಣಿಸಿಕೊಂಡಿದ್ದು, ಅವರ ಮೇಲಿನ ಅಭಿಮಾನದಿಂದ  ಮಾಡುತ್ತಿರುವ.
ಈಗಿನ ಟ್ರೆಂಡ್ ಗೆ ತಕ್ಕಂತೆ ಲಿರಿಕ್ ಹೆಣೆದಿರುವ ಹಾಡು ಇದಾಗಿದೆ, 'ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ' ಎಂದು ನಿರ್ದೇಶಕ ರಾಮು ಅವರು  ಬರೆದ ಸಾಹಿತ್ಯಕ್ಕೆ ಗಾಯಕಿ ಮೇಘನಾ ಹಳ್ಳಿಹಾಳ ದನಿಯಾಗಿದ್ದಾರೆ.ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಹಾಡಿನ ಚಿತ್ರೀಕರಣದಲ್ಲಿ ಐಟಂ ಡಾನ್ಸರ್ ಹಾಗೂ ನಾಯಕನ ಜೊತೆಗೆ ಸಹ ಕಲಾವಿದರುಗಳೂ ಸಹ  ಭಾಗವಹಿಸಿದ್ದರು. ಸಂತೋಷ್ ಈ ಹಾಡಿಗೆ  ಕೊರಿಯಾಗ್ರಾಫ್ ಮಾಡಿದ್ದಾರೆ. 

ಈಗಾಗಲೇ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬೆಂಗಳೂರು ಸುತ್ತಮುತ್ತ ಶೇ.50ರಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಜೊತೆಗೆ ಚಿತ್ರದುರ್ಗದ ಮುರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ವೊಂದನ್ನು ಸಹ ಶೂಟ್ ಮಾಡಲಾಗಿದೆ.
ರೌಡಿಸಂ ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ “ಮೆಜೆಸ್ಟಿಕ್ 2” ಚಿತ್ರದಲ್ಲಿ ನಾಯಕಿಯಾಗಿ ನಟಿ ಸಂಹಿತಾ ವಿನ್ಯಾ ಅವರು ನಟಿಸಿದ್ದಾರೆ. ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ವಿನು ಮನಸು ಅವರ ಸಂಗೀತ ನಿರ್ದೇಶನವಿದ್ದು, ವೀನಸ್ ಮೂರ್ತಿ ಅವರು ಛಾಯಾಗ್ರಹಣ ಕಾರ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT
Tags: Darshandarshan and gangDarshan ArrestDarshan CasemejesticPavitragowda
Previous Post

ಬೆಂಗಳೂರು | ಫ್ಲ್ಯಾಟ್‌ ಭೋಗ್ಯದಾರರಿಗೆ ₹ 2 ಕೋಟಿ ವಂಚಿನೆ: ಆರೋಪಿ ಬಂಧನ

Next Post

ಪುಷ್ಯಾ ಅರ್ಭಟ.. ಡ್ಯಾಂ ಫುಲ್‌.. ಜನರು ಖುಷ್.. ಅವಾಂತರ ನಿರಂತರ..

Related Posts

Top Story

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

by ಪ್ರತಿಧ್ವನಿ
September 4, 2025
0

ಮೊದಲ ಹಾಡಿನ ಪ್ರೋಮೊದಲ್ಲೇ ಮೋಡಿ ಮಾಡಿದೆ ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ. . "ಬನಾರಸ್" ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ "ಉಪಾಧ್ಯಕ್ಷ"...

Read moreDetails
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

September 4, 2025
ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

ಬೃಹನ್ನಗರ ಕಲ್ಪನೆ–ಸಮಸ್ಯೆಗಳ ವಿರಾಟ್‌ ರೂಪ

September 4, 2025
ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

ಶ್ರೀದುರ್ಗಾ ಪರಮೇಶ್ವರಿ ಸನ್ನಿಧಾನದಲ್ಲಿ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ಕೊನಾರ್ಕ್” ಚಿತ್ರಕ್ಕೆ ಚಾಲನೆ .

September 3, 2025
ಸೆಪ್ಟಂಬರ್ 5ಕ್ಕೆ ಬಿಡುಗಡೆಯಾಗಲಿದೆ ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ”

ಸೆಪ್ಟಂಬರ್ 5ಕ್ಕೆ ಬಿಡುಗಡೆಯಾಗಲಿದೆ ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ”

September 3, 2025
Next Post
ಪುಷ್ಯಾ ಅರ್ಭಟ.. ಡ್ಯಾಂ ಫುಲ್‌.. ಜನರು ಖುಷ್.. ಅವಾಂತರ ನಿರಂತರ..

ಪುಷ್ಯಾ ಅರ್ಭಟ.. ಡ್ಯಾಂ ಫುಲ್‌.. ಜನರು ಖುಷ್.. ಅವಾಂತರ ನಿರಂತರ..

Please login to join discussion

Recent News

Top Story

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

by ಪ್ರತಿಧ್ವನಿ
September 4, 2025
ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ
Top Story

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

by ಪ್ರತಿಧ್ವನಿ
September 4, 2025
ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ
Top Story

ಗ್ಯಾಂಗ್ಸ್ ಆಫ್ ಯುಕೆ ಟ್ರೈಲರ್ ಉಪೇಂದ್ರ ಬಿಡುಗಡೆ

by ಪ್ರತಿಧ್ವನಿ
September 4, 2025
Top Story

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

by ಪ್ರತಿಧ್ವನಿ
September 4, 2025
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

by Chetan
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸೆಪ್ಟೆಂಬರ್ 10 ರಂದು ಬಿಡುಗಡೆಯಾಗಲಿದೆ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ “ಅಯ್ಯೊ ಶಿವನೇ” ಹಾಡು. .

September 4, 2025
ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

ಕೇಂದ್ರದ ನಿರ್ಧಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರ್ಷ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada