• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ..!!

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ..!!
Share on WhatsAppShare on FacebookShare on Telegram

ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘ, ಮೈಸೂರಿನಲ್ಲಿ ಚಿತ್ರನಗರಿ ಬಡವಾಣೆ ಮತ್ತು ಗಂಧದ ಗುಡಿ ಫಮಲ್ಯಾಂಡ್ ನಿರ್ಮಿಸುವ ಪ್ರಯತ್ನದಲ್ಲಿದ್ದು, ಆ ಮೂಲಕ ಚಲನಚಿತ್ರರಂಗದ ಎಲ್ಲಾ ವರ್ಗದವರಿಗೆ ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ ಹಾಕಿಕೊಂಡಿದೆ. ಈ ಕುರಿತು ಮೈಸೂರು, ಮಂಡ್ಯ, ಕೊಡಗು, ಹಾಸನ‌ ಹಾಗೂ ಚಾಮರಾಜನಗರ ಐದು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದಿಂದ ಮಾನ್ಯತೆ ಪಡೆದುಕೊಳ್ಳಲಾಗಿದೆ. ಮೈಸೂರು – ಬನ್ನೂರು ರಸ್ತೆಯಲ್ಲಿ ಈಗಾಗಲೇ 50 ಎಕರೆ ಜಾಗವನ್ನು ನೋಡಲಾಗಿದೆ. ಯಾವು‌ದೇ ಅಡೆತಡೆಗಳಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ನಿವೇಶನಗಳನ್ನು ನಿರ್ಮಾಣ ಮಾಡಿ ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲಾ ವರ್ಗದ ಜನರಿಗು ಹಾಗೂ ಸಾರ್ವಜನಿಕರಿಗೂ ಕಡಿಮೆ ದರದಲ್ಲಿ ನಿವೇಶನಗಳನ್ನು ನೀಡಬೇಕೆಂಬುದೆ ಈ ಗೃಹ ನಿರ್ಮಾಣ ಸಂಘದ ಮುಖ್ಯ ಉದ್ದೇಶ.

ADVERTISEMENT

ಕನ್ನಡ ಪರ ಹೋರಾಟಗಾರರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ‌ ಅಧ್ಯಕ್ಷರಾದ ಸಾ.ರಾ.‌ಗೋವಿಂದು, ನಿರ್ಮಾಪಕರ ಸಂಘದ ಮಾಜಿ‌ ಅಧ್ಯಕ್ಷರಾದ ಡಿ.ಕೆ.ರಾಮಕೃಷ್ಣ ಹಾಗೂ ಕೆ.ಎಂ.ವೀರೇಶ್ ಅವರು ನಂದ ಗೋಕುಲ ಗೃಹ ನಿರ್ಮಾಣ ಸಂಘದಲ್ಲಿ ಸದಸ್ಯತ್ವ ಪಡೆದು, ಉದ್ದೇಶಿಸಿರುವ ಚಿತ್ರನಗರಿ ಬಡಾವಣೆ ಕಾರ್ಯ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ನಮ್ಮ ಸಂಘಕ್ಕೆ ಸದಸ್ಯತ್ವ ಪಡೆಯಲು ಈಗ ಯಾವುದೇ ಶುಲ್ಕ ವಿಧಿಸಿಲ್ಲ. ನಿವೇಶನ ನೀಡುವ ಸಮಯದಲ್ಲಿ ಮಾತ್ರ ಹಣ ತೆಗೆದುಕೊಳ್ಳಲಾಗುವುದು ಎಂದು ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕ ಹಾಗೂ ನಟ ಮೈಸೂರಿನ ಶಿವಾಜಿ ತಿಳಿಸಿದ್ದಾರೆ‌ .

Tags: HassanKodaguMandyaMysoreNandagokulaSara Govindsociety
Previous Post

ರೊಮ್ಯಾಂಟಿಕ್‌ ಕಾಮಿಡಿ ದಿ ರಾಜಾಸಾಬ್ ಚಿತ್ರದ ಝಲಕ್‌ ಮೂಲಕ ಆಗಮಿಸಿದ ಪ್ರಭಾಸ್‌..!!

Next Post

ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..

Related Posts

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!
Top Story

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

by ಪ್ರತಿಧ್ವನಿ
November 3, 2025
0

ಸ್ಯಾಂಡಲ್‌ವುಡ್‌ನ ಬಾದ್‌ಷಾ ಕಿಚ್ಚ ಸುದೀಪ್‌ ಅಭಿನಯದ ಬಹುನಿರೀಕ್ಷಿತ ಮಾರ್ಕ್ ಸಿನಿಮಾದ ಬಗ್ಗೆ ಬಿಗ್‌ ಅಪ್ಡೇಟ್‌ ಸಿಕ್ಕಿದ್ದು, ಈ ವಾರಂತ್ಯಕ್ಕೆ ಮಾರ್ಕ್ ಸಿನಿಮಾದ ಮೊದಲ ಟೀಸರ್‌ ಬಿಡುಗಡೆಯಾಗಲಿದೆ. ಈ...

Read moreDetails
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025

November 3, 2025
Next Post
ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..

ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..

Recent News

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!
Top Story

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

by ಪ್ರತಿಧ್ವನಿ
November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

ಕಿಚ್ಚ ಸುದೀಪ್‌ ಫ್ಯಾನ್ಸ್‌ಗೆ ʼಮಾರ್ಕ್ʼ ವೀಕೆಂಡ್‌ ಕಿಕ್‌..!

November 3, 2025
ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada